ಮೊಬೈಲ್‌ ಟವರ್‌ ಸಾಮಗ್ರಿ ಜಪ್ತಿಗೆ ಆದೇಶ


Team Udayavani, Nov 13, 2019, 1:52 PM IST

hv-tdy-1

ಬಂಕಾಪುರ: ಪಟ್ಟಣದ ತಹಶೀಲ್ದಾರ್‌ ಪ್ಲಾಟ್‌ನಲ್ಲಿ ಪುರಸಭೆಯಿಂದ ಅನುಮತಿ ಪಡೆಯದೇ ನಿರ್ಮಿಸುತ್ತಿದ್ದ ಮೊಬೈಲ್‌ ಟವರ್‌ ಸ್ಥಳಕ್ಕೆ ಶಿಗ್ಗಾವಿ ತಹಶೀಲ್ದಾರ್‌ ಚಂದ್ರಶೇಖರ ಗಾಳಿ ಭೇಟಿ ನೀಡಿ ಪರಿಶೀಲಿಸಿ, ಮೊಬೈಲ್‌ ಟವರ್‌ ಸಾಮಗ್ರಿಗಳನ್ನು ಕೂಡಲೆ ಜಪ್ತ ಮಾಡುವಂತೆ ಪುರಸಭೆ ಅಧಿಕಾರಿಗಳಗೆ ಆದೇಶಿಸಿದರು.

ಟವರ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಲ್ಲಿ ವಾಸಿಸುವ ಸಾರ್ವಜನಿಕರು ಜನವಸತಿ ಪ್ರದೇಶದಲ್ಲಿ ಟವರ್‌ ನಿರ್ಮಾಣದಿಂದ ಶಾಲಾ ವಿದ್ಯಾರ್ಥಿಗಳ ಮೇಲೆ ಹಾಗೂ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಟವರ್‌ ನಿರ್ಮಾಣ ಮಾಡದಂತೆ ಪುರಸಭೆಗೆ ಮನವಿ ಸಲ್ಲಿಸಿದ್ದರು. ಈ ಕುರಿತು ಉದಯವಾಣಿ ಪತ್ರಿಕೆ “ನಿಯಮ ಗಾಳಿಗೆ ತೂರಿ ಟವರ್‌ ನಿರ್ಮಾಣ’ ಶಿರ್ಷಿಕೆಯಡಿ ವಿಶೇಷ ವರದಿಮಾಡಿತ್ತು.

ವರದಿಯಿಂದ ಎಚ್ಚೆತ್ತುಕೊಂಡ ಪುರಸಭೆ ಅಧಿಕಾರಿಗಳು ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಜಾಗೆ ಮಾಲೀಕರಿಗೆ ನೋಟಿಸ್‌ ನೀಡಿದ್ದರೂ, ಪುರಸಭೆ ನೋಟಿಸ್‌ಗೂ ಕ್ಯಾರೆ ಎನ್ನದ ಮಾಲೀಕರು ಮೊಬೈಲ್‌ ಟವರ್‌ ನಿರ್ಮಾಣ ಕಾರ್ಯವನ್ನು ಮುಂದುವರಿಸಿದ್ದರು. ಇದರಿಂದ ರೋಸಿ ಹೋದ ಸಾರ್ವಜನಿಕರು ಪುರಸಭೆ ಎದುರು ಮೌನ ಹೋರಾಟ ನಡೆಸಲು ತೀರ್ಮಾನಿಸಿ ತಹಶೀಲ್ದಾರ್‌ ಚಂದ್ರಶೇಖರ ಗಾಳಿ ಅವರ ಗಮನ ಸೆಳೆದಿದ್ದರು.

ತಹಶೀಲ್ದಾರ್‌ ಚಂದ್ರಶೇಖರ ಗಾಳಿ ಮಂಗಳವಾರ ಸ್ಥಳಕ್ಕಾಗಮಿಸಿ ಕಂದಾಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು, ಜಪ್ತಿಗೆ ಆದೇಶಿಸಿದರು. ಪುರಸಭೆ ಮುಖ್ಯಾ ಧಿಕಾರಿ ರೇಣುಕಾ ದೇಸಾಯಿ, ಇಂಜಿನಿಯರ್‌ ನಾಗರಾಜ ಮಿರ್ಜಿ, ನೈರ್ಮಲ್ಯ ಅಧಿಕಾರಿ ರೂಪಾ ನಾಯ್ಕ, ಉಪತಹಶೀಲ್ದಾರ್‌ ಎಂ.ಎಸ್‌. ಪಾಟೀಲ, ಕಂದಾಯ ಅಧಿಕಾರಿ ಆರ್‌. ಎಂ.ನಾಯಕ, ಎಸ್‌.ಎಚ್‌. ಮುನವಳ್ಳಿ, ಶಿವಾನಂದ ಮುನವಳ್ಳಿ ಪೊಲೀಸ್‌ ಸಿಬ್ಬಂದಿ ಮಂಜುನಾಥ ಲಮಾಣಿ, ಎಂ.ಎಂ. ತಹಶೀಲ್ದಾರ, ಎಂ.ಎಸ್‌. ಕುರಿಯವರ, ಎಂ.ಎನ್‌.ಜಾಧವ ಸೇರಿದಂತೆ ನಿವಾಸಿಗಳು ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.