ಶುದ್ಧ ನೀರು ಪೂರೈಸಲು ನಗರಸಭೆ “ಬದ್ಧ ‘


Team Udayavani, Apr 16, 2021, 9:48 PM IST

್ಗಹ್ದ್ಸದ಻ಸ

ರಾಣಿಬೆನ್ನೂರು : ಬೇಸಿಗೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ಜನರು ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸಬಾರದೆಂಬ ಉದ್ದೇಶದಿಂದ ನಗರಸಭೆ ಕೇಂದ್ರ ಪುರಸ್ಕೃತ ಅಮೃತ ಯೋಜನೆಯಡಿ 120 ಕೋಟಿ ರೂ. ಅನುದಾನದಲ್ಲಿ ಶುದ್ಧ ಕುಡಿಯುವ ನೀರನ್ನು ದಿನದ 24 ಗಂಟೆ ಸರಬರಾಜು ಮಾಡಲು ಮುಂದಾಗಿದೆ.

ತಾಲೂಕಿನ ಮುದೇನೂರ ಗ್ರಾಮದ ತುಂಗಭದ್ರಾ ನದಿಗೆ ಜಾಕ್‌ವೆಲ್‌ ಅಳವಡಿಸಿ, ಪೈಪ್‌ಲೈನ್‌ ಮೂಲಕ ನೀರು ಹರಿಸಿ ಶುದ್ಧೀಕರಣಗೊಳಿಸಲು ಕ್ರಮ ಕೈಗೊಂಡಿದ್ದು, ಅದಕ್ಕಾಗಿ ರಾಣಿಬೆನ್ನೂರಿನ ಸಿದ್ದೇಶ್ವರ ನಗರದಲ್ಲಿರುವ ನೀರು ಶುದ್ಧೀಕರಣ ಘಟಕದ ಕಾಮಗಾರಿಯೂ ಪೂರ್ಣಗೊಂಡಿದೆ. ಈ ಶುದ್ಧೀಕರಿಸಿದ ನೀರನ್ನು 23,580 ಮನೆಗಳಿಗೆ ನಳ ಅಳವಡಿಸಿ ದಿನದ 24 ಗಂಟೆಯೂ ಸರಬರಾಜು ಮಾಡುವುದು ಯೋಜನೆಯ ಉದ್ದೇಶವಾಗಿದೆ. ಇದರಲ್ಲಿ ಈಗಾಗಲೇ 22,500 ಮನೆಗಳಿಗೆ ನಳಗಳನ್ನು ಅಳವಡಿಸಲಾಗಿದೆ.

ಬಾಕಿ ಉಳಿದ ಮನೆಗಳಿಗೆ ಎರಡು ತಿಂಗಳೊಳಗೆ ಅಳವಡಿಸುವ ಗುರಿ ಹೊಂದಲಾಗಿದೆ. ಆ ವೇಳೆಗೆ ನಗರದ ಎಲ್ಲ ಮನೆಗಳಿಗೆ ನೀರು ದೊರೆಯಲಿದೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ತಾಲೂಕಿನ ಮುದೇನೂರ ಗ್ರಾಮದ ತುಂಗಭದ್ರಾ ನದಿಯಿಂದ ಜಾಕ್‌ವೆಲ್‌ನಿಂದ ರಾಣಿಬೆನ್ನೂರ ನಗರಕ್ಕೆ ಪೈಪ್‌ಲೈನ್‌ ಮೂಲಕ ನೀರು ಹರಿಸಿ ಇಲ್ಲಿನ ಸಿದ್ದೇಶ್ವರ ನಗರದಲ್ಲಿ ಶುದ್ಧೀಕರಿಸಿದ ನಂತರವೇ ಪೂರೈಸಲಾಗುತ್ತಿತ್ತು. ಪ್ರಸ್ತುತ ಹಳೇ ಶುದ್ಧೀಕರಣ ಘಟಕ ಸ್ಥಗಿತಗೊಳಿಸಿ ನೂತನ ಶುದ್ಧೀಕರಣ ಘಟಕದಿಂದ ನೀರು ಪೂರೈಸಲಾಗುತ್ತಿದೆ. ನಗರವನ್ನು 9 ವಲಯಗಳಾಗಿ ವಿಂಗಡಿಸಿ ಪ್ರತಿ ವಲಯಕ್ಕೆ ಹಂತ ಹಂತವಾಗಿ ಪ್ರಾಯೋಗಿಕವಾಗಿ ಸರಬರಾಜು ಮಾಡುವ ಮೂಲಕ 9 ವಲಯಗಳು ಪೂರ್ಣಗೊಳಿಸಲಾಗಿದೆ. ಇನ್ನೆರಡು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಸಮಯದಲ್ಲಿ ನೀರು ಸರಬರಾಜಿನಲ್ಲಿ ಅಡಚಣೆ ಕಂಡು ಬಂದ ಬಡಾವಣೆಗಳಲ್ಲಿ ನಗರಸಭೆ ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತದೆ.

ಈ ಸಂಬಂಧ ಸಾರ್ವಜನಿಕರು-ಅಧಿ ಕಾರಿಗಳ ಮಧ್ಯೆ ಗಲಾಟೆಯಾಗಿರುವುದೂ ಉಂಟು. ಅಲ್ಲದೇ ನಗರಸಭೆ ಮುಂದೆ ಖಾಲಿ ಕೊಡ ಇಟ್ಟು ಮಹಿಳೆಯರು ಪ್ರತಿಭಟನೆ ನಡೆಸಿರುವ ಉದಾಹರಣೆಗಳೂ ಇವೆ. ಬಹುಗ್ರಾಮ ಯೋಜನೆ: ರಾಣಿಬೆನ್ನೂರ ತಾಲೂಕು 108 ಹಳ್ಳಿಗಳನ್ನು ಹೊಂದಿದೆ. ರಾಣಿಬೆನ್ನೂರು ತಾಲೂಕು ಜಿಲ್ಲೆಯಲ್ಲಿಯೇ ಅತೀ ದೊಡ್ಡ ತಾಲೂಕಾಗಿದೆ.

 

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.