ಮೋದಿ ಗೆಲುವಿಗೆ ನೇಕಾರ ಮಹಾಸಭಾ ಬೆಂಬಲಿಸಲಿ
Team Udayavani, Apr 20, 2019, 2:58 PM IST
ರಾಣಿಬೆನ್ನೂರ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ನೇಕಾರ ದಿನವೆಂದು ಘೋಷಣೆ ಮಾಡಿ ಸಮಾಜ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ ಎಂದು ನೇಕಾರ ಒಕ್ಕೂಟದ ಅಧ್ಯಕ್ಷ ಡಾ| ಬಸವರಾಜ ಕೇಲಗಾರ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೀಗೆ ಸರ್ವಜನರ ಕಲ್ಯಾಣ ಬಯಸುವ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಬೇಕೆಂದು ರಾಜ್ಯ ನೇಕಾರ ಮಹಾಸಭಾ ಅವರನ್ನು ಬೆಂಬಲಿಸಬೇಕು ಎಂದರು.
ಪ್ರಧಾನಿ ಅವರ ಸಾಧನೆ ಗಮನಿಸಿ ಸಮಾಜದ ಎಲ್ಲ ಬಾಂಧವರು ಪ್ರತಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಅವರ ಕೈ ಬಲಪಡಿಸಬೇಕು. ವಿಶ್ವದಲ್ಲಿ ಭಾರತದ ಘನತೆ ಹೆಚ್ಚಿಸಿರುವ ಅವರು ಇನ್ನೊಮ್ಮೆ ಈ ದೇಶದ ಆಡಳಿತ ಚುಕ್ಕಾಣಿ ಹಿಡಿಯಬೇಕಾಗಿದೆ ಎಂದು ಸಮಾಜದ ಮತದಾರರಲ್ಲಿ ಮನವಿ ಮಾಡಿದರು.
ನೇಕಾರ ಮಹಾಸಭಾ ರಾಜ್ಯಾಧ್ಯಕ್ಷ ಬಿ.ಎಸ್. ಸೋಮಶೇಖರ, ಕಾರ್ಯದರ್ಶಿ ನವೀನ ಚಿಲ್ಲಾಳ, ಸಂಕಪ್ಪ ಮಾರನಾಳ, ಡಾ| ಎಚ್.ಕೆ. ಕದರಮಂಡಲಿಗಿ, ಬಸವರಾಜ ಲಕ್ಷೆ ್ಮೕಶ್ವರ, ವೆಂಕಟೇಶ ಏಕಬೂಟೆ, ಶಿವಾನಂದ ಬಾಗಾದಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ