![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಧರ್ಮದ ದಾರಿಯಲ್ಲಿ ಸಾಗುವುದು ಅವಶ್ಯ: ಮಹೇಶ
Team Udayavani, May 9, 2019, 2:04 PM IST
![hav-3](https://www.udayavani.com/wp-content/uploads/2019/05/hav-3-3-620x309.jpg)
ಬಂಕಾಪುರ: ಮನುಷ್ಯನ ಹುಟ್ಟು ಆಕಸ್ಮಿಕವಾದರೂ ಸಾವು ಶಾಶ್ವತ. ಅದರ ಮಧ್ಯದಲ್ಲಿರುವ ಮನುಷ್ಯನ ಜೀವನ ಸಾರ್ಥಕಪಡೆಸಿಕೊಳ್ಳಬೇಕಾದರೆ, ಧರ್ಮದ ದಾರಿಯಲ್ಲಿ ನಡೆಯುವ ಅವಶ್ಯಕತೆಯಿದೆ ಎಂದು ಹುಬ್ಬಳ್ಳಿಯ ಮಹೇಶ ಪೂರ್ಣಾಕರ್ ಹೇಳಿದರು.
ಪಟ್ಟಣದ ಪೇಟೆ ಯಲ್ಲಮ್ಮದೇವಿ ಸಭಾ ಭವನದ ನೂತನ ಮೇಲ್ಮಹಡಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮನುಷ್ಯ ಸೋಮಾರಿಯಾಗದೆ ಸತ್ಯ, ಶುದ್ಧ ಕಾಯಕ ಮಾಡಿದಾಗ ಭಕ್ತಿ ಭಂಡಾರಿ ಬಸವಣ್ಣನವರ ನಾಣ್ಣುಡಿಯಂತೆ ಕೈಲಾಸವನ್ನು ಕಾಣಬಹುದಾಗಿದೆ. ಹಣವಿದ್ದಾಗ ದಾನ, ಧರ್ಮ ಮಾಡಿ ಬಡವರ, ದೀನ ದಲಿತರ ಬಾಳಿಗೆ ಬೆಳಕಾಗಬೇಕು. ನೇಣವಿದ್ದಾಗ ಸೇವೆ ಮಾಡಿ ಮುಕ್ತಿ ಹೋಂದಬೇಕು ಎಂದು ಹೇಳಿದರು.
ಶ್ರೀ ಯಲ್ಲಮ್ಮದೇವೆ ಸೇವಾ ಸಮಿತಿ ಅಧ್ಯಕ್ಷ ಬಸಪ್ಪ ಸೊಪ್ಪಿನ ಮಾತನಾಡಿ, ಶ್ರೀಪೇಟೆ ಯಲ್ಲಮ್ಮದೇವಿ ಹಾಗೂ ಕೋಟೆ ಯಲ್ಲಮ್ಮದೇವಿ ಭಕ್ತಿಯಿಂದ ಬೇಡಿ ಬಂದವರ ಕಷ್ಟ, ಕಾರ್ಪಣ್ಯಗಳನ್ನು ದೂರಮಾಡುವ ಶಕ್ತಿಯನ್ನು ಪಡೆದವಳಾಗಿದ್ದಾಳೆ. ಆ ತಾಯಿಯ ಮಹಿಮೆಯನ್ನರತ ಭಕ್ತರು ಪ್ರತಿ ಹುಣ್ಣಿಮೆ, ಅಮವಾಸ್ಯೆ ಎಂದು ಜಾತ್ರೋತ್ಸವದ ರೀತಿಯಲ್ಲಿ ಹರಿದುಬರುವ ಮೂಲಕ ತಮ್ಮ ಕಷ್ಟ, ಕಾರ್ಪಣ್ಯಗಳನ್ನು ದೂರಮಾಡಿಕೊಳ್ಳುತ್ತಿದ್ದಾರೆ. ಎಂಜನಿಯರ್ ಮಹೇಶ್ ಪೂರ್ಣಾಕರ ಅವರ ಭಕ್ತಿಯ ಸೇವೆ ಶ್ರೀ ಯಲ್ಲಮ್ಮ ದೇವಸ್ಥಾನಕ್ಕೆ ಅಪಾರವಾಗಿದ್ದು, ಅಂತಹ ಭಕ್ತ ಮಹನಿಯರ ಹಾಗೂ ಸೇವಾ ಸಮಿತಿಯವರ ನಿಸ್ವಾರ್ಥ ಸೇವೆಯ ಪ್ರತಿಫಲವಾಗಿ ಶ್ರೀ ಯಲ್ಲಮ್ಮದೇವಿ ದೇವಸ್ಥಾನ ನಿರಂತರ ಅಭಿವೃದ್ಧಿ ಹೊಂದುತ್ತಲಿದೆ ಎಂದು ಹೇಳಿದರು.
ದೇವಸ್ಥಾನ ಸಮಿತಿ ಉಪಾಧ್ಯಕ್ಷ ಸಿದ್ದಪ್ಪ ಹಳವಳ್ಳಿ, ನರಸಿಂಗ್ ಪುಕಾಳೆ, ಮೌನೇಶ ಕುರಗೋಡಿ, ನೀಲಕಂಠಪ್ಪ ನರೇಗಲ್, ನಿಂಗಪ್ಪ ಕೋರಿ, ಶಂಕ್ರಪ್ಪ ಕೋಸೂರ, ಬಸವಂತಪ್ಪ ಕೊಟಬಾಗಿ, ರಮೇಶ ಮಾಳಗಿಮನಿ, ರಾಜು ಈಳಗೇರ, ಪಿ.ಡಿ.ಕೋರಿ, ಶಂಕ್ರಪ್ಪ ಹಳವಳ್ಳಿ, ಶಂಬುಲಿಂಗಪ್ಪ ಪೂಜಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್](https://www.udayavani.com/wp-content/uploads/2024/07/9-16-150x90.jpg)
Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
![Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು](https://www.udayavani.com/wp-content/uploads/2024/07/haveri-3-150x83.jpg)
Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
![4-haveri](https://www.udayavani.com/wp-content/uploads/2024/07/4-haveri-150x90.jpg)
Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು
![ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ](https://www.udayavani.com/wp-content/uploads/2024/07/Haveri-2-150x62.jpg)
ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ
![Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು](https://www.udayavani.com/wp-content/uploads/2024/07/haveri-1-150x92.jpg)
Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.