ಫಾಸ್ಟ್‌ ಟ್ಯಾಗ್‌ ಓಕೆ; ಸೌಲಭ್ಯ ಇಲ್ಲ ಏಕೆ?


, Jan 10, 2020, 4:57 PM IST

Udayavani Kannada Newspaper

ಶಿಗ್ಗಾವಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಕೇಂದ್ರ ಸರ್ಕಾರ ಫಾಸ್ಟ್‌ಟ್ಯಾಗ್‌ ಕಡ್ಡಾಯ ಮಾಡುವ ಮೂಲಕ ಟೋಲ್‌ಗ‌ಳಲ್ಲಿ ಸುಂಕ ಸಂಗ್ರಹಣೆಗೆ ಆಗುತ್ತಿದ್ದ ಕಿರಿಕಿರಿ ತಪ್ಪಿಸಲು ವಿಭಿನ್ನ ಯೋಜನೆ ಜಾರಿಗೊಳಿಸಿದೆ. ಆದರೆ, ಅದೇ ಹೆದ್ದಾರಿಗಳಲ್ಲಿಸಂಚರಿಸಲು ರಸ್ತೆಗಳಲ್ಲಿ ಮಾರ್ಗಸೂಚಿ ಫಲಕ, ತಿರುವುಗಳ ಎಚ್ಚರಿಕೆ ನೀಡುವ ಫಲಕ ಹಾಗೂ ಹಂಪ್ಸ್‌ಗಳ ಮಾಹಿತಿ ತಿಳಿಸುವ ಫಲಕ ಅಳವಡಿಸುವಲ್ಲಿ ನಿರ್ಲಕ್ಷ್ಯ ತೋರಿದಂತಿದೆ.

ರಾಷ್ಟ್ರೀಯ ಹೆದ್ದಾರಿ 4ರ ರಸ್ತೆ ವಿಸ್ತರಣೆ ಸಂಬಂಧ ಪಟ್ಟಣ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಕಾಮಗಾರಿಗಳು ನಡೆಯುತ್ತಿದ್ದು. ಹೆದ್ದಾರಿಯಲ್ಲಿ ಸಂಚರಿಸುವಾಗಮಾರ್ಗಸೂಚಿ ಫಲಕ ಇರದಿದ್ದರೆ ಸವಾರರಿಗೆ ಹಗಲಿನಲ್ಲಿಯೇ ಕೆಲವೊಮ್ಮೆ ದಾರಿ ತಪ್ಪುವುದು ಸಹಜ, ಇನ್ನೂ ರಾತ್ರಿ ವೇಳೆಯಂತೂ ಅವರ ಕಷ್ಟ ಹೇಳತೀರದು. ಮಾರ್ಗ ಬದಲಾವಣೆ ಮಾರ್ಗಸೂಚಕಗಳು. ರಸ್ತೆ ತಿರುವುಗಳ ಫಲಕಗಳು. ಹಂಪ್ಸ್‌ಗಳು, ಎಡ ತಿರುವು. ಬಲತಿರುವು ಮಾರ್ಗ ಸೂಚಕಗಳನ್ನು ವೈಜ್ಞಾನಿಕವಾಗಿ ಅಳವಡಿಸುವ ಗೋಜಿಗೆ ಹೋಗಿಲ್ಲ.

ಇನ್ನು ರಸ್ತೆ ಕಾಮಗಾರಿಗಳಂತೂ ಬೇಕಾಬಿಟ್ಟಿಯಾಗಿ ನಡೆಸಲಾಗುತ್ತಿದೆ. ರಾತ್ರಿವೇಳೆ ಮಾರ್ಗ ತಪ್ಪಿ ಹತ್ತಾರು ಕಿಮೀ ಸಾಗಿ ವಾಪಸ್‌ ಬಂದು ಹೈರಾಣಾದ ಉದಾಹರಣೆಗಳು ಸಾಕಷ್ಟಿವೆ. ಇನ್ನು ಈ ರಸ್ತೆಯಲ್ಲಿ ನಿರ್ಮಿಸಿರುವ ಹಲವು ವೇಗನಿಯಂತ್ರಕ ಉಬ್ಬುಗಳು ಅವೈಜ್ಞಾನಿಕವಾಗಿವೆ. ಅವುಗಳ ಇರುವಿಕೆಯ ಸೂಚನಾ ಫಲಕ ಸಹ ಅಳವಡಿಸದ ಪರಿಣಾಮ ವಾಹನದ ವೇಗ ನಿಯಂತ್ರಿಸಲಾಗದೇ ವಾಹನಗಳ ಅಪಘಾತ ಸಾಮಾನ್ಯ ಎನ್ನುವಂತಾಗಿದೆ. ಪಟ್ಟಣದ ಹೊರವಲಯದ ಪ್ರವಾಸಿ ಮಂದಿರದ ಹತ್ತಿರದ ಬಸ್‌ ನಿಲ್ದಾಣದಿಂದ ಬರುವ ವಾಹನಕ್ಕೆ ಕೂಡು ರಸ್ತೆಯ ತಿರುವಿನಲ್ಲಿ ವಾಹನ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ.

ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ವೈಜ್ಞಾನಿಕವಾಗಿ ಉಬ್ಬುಗಳನ್ನು ನಿರ್ಮಿಸಿ, ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಪಘಾತಗಳನ್ನು ನಿಯಂತ್ರಿಸಲು ಕ್ರಮ ವಹಿಸಬೇಕು ಎನ್ನವುದು ಸಾರ್ವಜನಿಕರ ಒತ್ತಾಯವಾಗಿದೆ

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ಮಾದಾಪುರ ಗ್ರಾಮದಲ್ಲಿ ಮನೆ ಕುಸಿತ ಪ್ರಕರಣದಲ್ಲಿ ಮತ್ತೊಂದು ಮಹಿಳೆ ಸಾವು

Haveri; ಮಾದಾಪುರ ಗ್ರಾಮದಲ್ಲಿ ಮನೆ ಕುಸಿತ ಪ್ರಕರಣದಲ್ಲಿ ಮತ್ತೊಂದು ಮಹಿಳೆ ಸಾವು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.