ಬಿಜೆಪಿಗೆ ಹೋಗುತ್ತಿಲ್ಲ: ಬಿ.ಸಿ. ಪಾಟೀಲ
Team Udayavani, Sep 21, 2018, 6:10 AM IST
ಹಾವೇರಿ: ರಾಜಕಾರಣದಲ್ಲಿ ಎಲ್ಲರೂ ಎಲ್ಲರೊಂದಿಗೆ ಮಾತನಾಡುವುದು ಸಹಜ. ಮಾತನಾಡಿದ್ದನ್ನೇ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ನಾನು ಎಲ್ಲಿಯೂ ಹೋಗಲ್ಲ ಎಂದು ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ ಪ್ರತಿಕ್ರಿಯಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನನ್ನು ಬಿಜೆಪಿಯವರು ಸಂಪರ್ಕಿಸಿಲ್ಲ.ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಆದರೂ ನನ್ನ ಹೆಸರು ಬರುತ್ತಿರುವುದು ಮಾಧ್ಯಮಗಳ ಸೃಷ್ಟಿ ಎಂದರು.
ಇದೇ ತಿಂಗಳ ಮೂರನೇ ವಾರದಲ್ಲಿ ಸಂಪುಟ ವಿಸ್ತರಣೆ ಎಂದು ವರಿಷ್ಠರು ಹೇಳಿದ್ದರು. ಈಗ ಅ. 3ರ ನಂತರ ಎನ್ನುತ್ತಿದ್ದಾರೆ. ಸರ್ಕಾರ ರಚನೆಯಾದಾಗಿನಿಂದ ಸಂಪುಟ ವಿಸ್ತರಣೆ ಮುಂದೂಡಲಾಗುತ್ತಿದೆ. ಶೀಘ್ರ ವಿಸ್ತರಣೆಗೆ ಡಿಸಿಎಂ ಡಾ.ಪರಮೇಶ್ವರ ಸೇರಿದಂತೆ ಅನೇಕ ಮುಖಂಡರಿಗೂ ತಿಳಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!