ಫಕ್ಕಿರೇಶ್ವರ ಮಠದಲ್ಲಿ ಪೌಷ್ಟಿಕ ಆಹಾರ ಮೇಳ


Team Udayavani, Jun 9, 2019, 11:49 AM IST

haveri-tdy-5..

ಶಿರಹಟ್ಟಿ: ತಹಶೀಲ್ದಾರ್‌ ಯಲ್ಲಪ್ಪ ಗೋಣೆನ್ನವರ ಪೌಷ್ಟಿಕ ಆಹಾರ ಮೇಳದಲ್ಲಿನ ಆಹಾರ ವೀಕ್ಷಿಸಿದರು.

ಶಿರಹಟ್ಟಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯಾದ್ಯಂತ ಸಮಾಜಿಕ ಸೇವಾ ಕಾರ್ಯ ನೆರವೇರಿಸುತ್ತಿರುವುದು ಶ್ಲಾಘನೀಯವಾಗಿದೆ. ಸಮಾಜದ ಅಭಿವೃದ್ಧಿ ಗುರಿಯಾಗಿ ಇಟ್ಟುಕೊಂಡಿ ಈ ಸಂಸ್ಥೆ ನಡೆಯುತ್ತಿದೆ ಎಂದು ಶಿರಹಟ್ಟಿ ತಹಶೀಲ್ದಾರ್‌ ಯಲ್ಲಪ್ಪ ಗೋಣೆನ್ನವರ ಹೇಳಿದರು.

ಇಲ್ಲಿನ ಫಕ್ಕಿರೇಶ್ವರ ಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಜರುಗಿದ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಹಲವಾರು ಯೋಜನೆಗಳಲ್ಲಿ ಮಗು ಮತ್ತು ಬಾಣಂತಿಯರಿಗಾಗಿ ಅನೇಕ ಕಾರ್ಯಕ್ರಮಗಳಿವೆ. ಅದನ್ನು ಉಪಯೋಗಿಸಿಕೊಂಡಾಗ ಮಕ್ಕಳಲ್ಲಿ ಪೌಷ್ಟಿಕತೆ ಕೊರತೆ ಕಾಣುವುದಿಲ್ಲ. ಧರ್ಮಸ್ಥಳದ ಧರ್ಮಾಧಿಕಾರಿ ಪೌಷ್ಟಿಕ ಆಹಾರದಂತ ಕಾರ್ಯಕ್ರಮ ಹಮ್ಮಿಕೊಂಡು ಆಹಾರ ಜಾಗೃತಿ ಕ್ರಾಂತಿ ನಡೆಸುತ್ತಿದ್ದಾರೆ. ಸೌಂದರ್ಯ ವರ್ದಕಗಳಿಗೆ ಹೆಚ್ಚು ಮಾರು ಹೋಗದೇ ಹೊಟ್ಟೆಗೆ ತಿನ್ನುವಆಹಾರ ಶುದ್ಧವಾಗಿ, ಸ್ವಚ್ಚವಾಗಿರಬೇಕು ಎಂದು ತಿಳಿಸಿದರು. ನಂತರ ಪೌಷ್ಟಿಕ ಆಹಾರ ತಯಾರಿಸಿದ್ದನ್ನು ವೀಕ್ಷಿಸಿ ರುಚಿ ನೋಡಿದರು.

ಶಿವಣ್ಣ ಎಸ್‌. ಮಾತನಾಡಿ, ಜ್ಞಾನ ವಿಕಾಸ ಕೇಂದ್ರದ ಮುಖಾಂತರ ಸ್ತ್ರೀಯರಿಗೆ ಪೌಷ್ಟಿಕ ಆಹಾರ ತಯಾರಿಸುವ ತರಬೇತಿಯನ್ನು ಗ್ರಾಮ ಮಟ್ಟದಲ್ಲಿ ನಡೆಸುತ್ತಿದ್ದು, ಸ್ತ್ರೀಯರು ಮತ್ತು ಮಕ್ಕಳು ಇದರ ಉಪಯೋಗ ಪಡೆಯಬೇಕು. ರಸ್ತೆಯ ಬದಿಯಲ್ಲಿ ಮಾರುವ ಸೊಪ್ಪು ತರಕಾರಿಗಳನ್ನು ಸ್ವಚ್ಛಗೊಳಿಸಿ ತಿನ್ನುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ ಎಂದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಮಹಾಂತೇಶ ದಶಮನಿ, ಡಾ| ವೈ.ಎಸ್‌. ಪಾಟೀಲ್, ವಿನಾಯಕ, ನಿವೃತ್ತ ಅರಣ್ಯ ಅಧಿಕಾರಿಗಳು, 100ಕ್ಕೂ ಹೆಚ್ಚು ಮಹಿಳೆಯರು ಇದ್ದರು. ಚಂದ್ರಕಲಾ ನಿರೂಪಿಸಿ, ಸ್ವಾಗತಿಸಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.