ಗ್ರಾಪಂಗೆ ನಾಮ ನಿರ್ದೇಶನ: ವಿರೋಧ
Team Udayavani, Jun 13, 2020, 6:19 AM IST
ರಾಣಿಬೆನ್ನೂರ: ಗ್ರಾಪಂಗೆ ಸರ್ಕಾರ ನಾಮ ನಿರ್ದೇಶನ ಸದಸ್ಯರನ್ನು ನೇಮಕ ಮಾಡುವುದನ್ನು ತಕ್ಷಣ ಕೈಬಿಡಬೇಕು ಮತ್ತು ಆಡಳಿತಾಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ, ಶುಕ್ರವಾರ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಬಸನಗೌಡ ಕೋಟೂರಗೆ ಮನವಿ ಸಲ್ಲಿಸಿದರು.
ರೈತ ಸಂಘದ ರಾಜ್ಯ ಸಂಚಾಲಕ ರವಿಂದ್ರಗೌಡ ಪಾಟೀಲ ಮಾತನಾಡಿ, ಗ್ರಾಮ ರಾಜ್ಯ ಕನಸು ಕಂಡಿದ್ದ ಮಹಾತ್ಮ ಗಾಂಧೀಜಿ ಕನಸು ನನಸಾಗಲು ಅವಧಿ ಮುಗಿದಿರುವ ಗ್ರಾಪಂಚುನಾವಣೆ ನಡೆಸಬೇಕು, ತಕ್ಷಣ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬೇಕು. ಯಾವುದೇ ಕಾರಣಕ್ಕೂ ನಾಮ ನಿರ್ದೇಶನ ಸದಸ್ಯರನ್ನು ನೇಮಕ ಮಾಡಬಾರದು ಎಂದು ಒತ್ತಾಯಿಸಿದರು.
ಶಾಂತಮ್ಮ ಹಿರೇಮಠದ, ವಿರುಪಾಕ್ಷಪ್ಪ ಮರಡೇರ, ದಿಳ್ಳೆಪ್ಪ ಸತ್ಯಪ್ಪನವರ, ಮನ್ಮಥ ಕರಿಯಣ್ಣನವರ, ಅನೀಲ ಮುದಿಗೌಡ್ರ, ರಾಜು ಪಾಟೀಲ, ನಾಗರಾಜ, ಹಾಲಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ