ಮೃತಪಟ್ಟ ಕೊಬ್ಬರಿ ಹೋರಿಗೆ ಕಂಬನಿ
Team Udayavani, Feb 9, 2021, 7:00 PM IST
ರಾಣಿಬೆನ್ನೂರ: ರಾಜ್ಯದಲ್ಲಿಯೇ ಹೋರಿ ಹಬ್ಬದ ಸ್ಪರ್ಧೆಗೆ ಹೆಸರಾಗಿದ್ದ “ರಾಣಿಬೆನ್ನೂರು ಕಾ ಹುಲಿರಾಜ’ ಎಂಬ ಹೆಸರಿನ ಕೊಬ್ಬರಿ ಹೋರಿ ಅನಾರೋಗ್ಯದಿಂದ ಸೋಮವಾರ ಮೃತಪಟ್ಟಿದ್ದು ಸಾಕಿದವರು ಸೇರಿದಂತೆ ನಗರದ ಜನತೆ ಕಂಬನಿ ಮಿಡಿದಿದ್ದಾರೆ.
ನಗರದ ಕುರುಬಗೇರಿ ನಿವಾಸಿ ದೇವಮರಿಯಪ್ಪ ಗುದಿಗೇರ ಎಂಬವರಿಗೆ ಸೇರಿದ ಹೋರಿ ರಾಜ್ಯ ಸೇರಿದಂತೆ ಹೊರ ರಾಜ್ಯದಲ್ಲಿಯೂ ಹೆಸರು ಮಾಡಿತ್ತು. ಈ ಹೋರಿ ಸುಮಾರು 17 ವರ್ಷದಿಂದ ವಿವಿಧೆಡೆ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿತ್ತು. ಈ ಹೋರಿ ನೋಡುವ ಸಲುವಾಗಿ ಜನರು ನಗರಕ್ಕೆ ಬರುತ್ತಿದ್ದರು.
ಇದನ್ನು ಓದಿ :ಆನ್ ಲೈನ್ ಡೇಟಾ ಸುರಕ್ಷತೆಗೆ ಯಾವೆಲ್ಲಾ ಕ್ರಮ ಅನುಸರಿಸಬಹುದು ? ಇಲ್ಲಿದೆ ಸರಳ ಉಪಾಯ
ಬಹುಮಾನ ಪಡೆದ ಹೋರಿ: ರಾಣಿಬೆನ್ನೂರು ಹುಲಿ ಹೋರಿ ವಿವಿಧೆಡೆ ನಡೆದ ಸ್ಪರ್ಧೆಗಳಲ್ಲಿ 25 ತೊಲೆ ಬಂಗಾರ, ಒಂದು ಕೆ.ಜಿ. ಬೆಳ್ಳಿ, 17 ಬೈಕ್, ಎರಡು ಚಕ್ಕಡಿ, ಎರಡು ಎತ್ತಿನ ಬಂಡಿ, 25 ಗಾಡ್ರೇಜ್, 10 ಟಿ.ವಿ ಬಹುಮಾನವಾಗಿ ಪಡೆದಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ!
ದಂಪತಿಗಳನ್ನು ತಡೆದು ಚಿನ್ನದ ಸರ ದೋಚಿದ ದುಷ್ಕರ್ಮಿಗಳು: ಒಂದು ವಾರದಲ್ಲಿ ನಡೆದ 5 ನೇ ಪ್ರಕರಣ
ಯುವತಿಯ ರುಂಡಮುಂಡ ಕತ್ತರಿಸಿ ಕೊಲೆ ಪ್ರಕರಣ : ಐದು ತಿಂಗಳ ಬಳಿಕ ಆರೋಪಿಗಳ ಸೆರೆ
ಮಲ್ಪೆ ಬೀಚ್ನಿಂದ ಸೈಂಟ್ಮೇರಿ ದ್ವೀಪಕ್ಕೆ ಸಮುದ್ರದಲ್ಲಿ ಮಹಿಳೆಯರ ಕಯಾಕಿಂಗ್ ಸಾಹಸ ಯಾನ
ಮಠಗಳಿಂದ ನಿರಂತರ ಜಾಗೃತಿ
MUST WATCH
ಹೊಸ ಸೇರ್ಪಡೆ
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ : ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ
ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ
ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್ ದಿನಾಂಕ ಖುದ್ದಾಗಿ ಅಪ್ಡೇಟ್ ಮಾಡಿ!
ಶಿಡ್ಲಘಟ್ಟ ತಾಲೂಕಿನ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ!
ದಂಪತಿಗಳನ್ನು ತಡೆದು ಚಿನ್ನದ ಸರ ದೋಚಿದ ದುಷ್ಕರ್ಮಿಗಳು: ಒಂದು ವಾರದಲ್ಲಿ ನಡೆದ 5 ನೇ ಪ್ರಕರಣ