ಕೇಂದ್ರದಿಂದ ಪ್ಯಾಕೇಜ್‌ ಭರವಸೆ


Team Udayavani, Apr 25, 2020, 4:16 PM IST

hv-tdy-1

ಹಾವೇರಿ: ಲಾಕ್‌ಡೌನ್‌ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ಕೃಷಿ ಸೇರಿದಂತೆ ಎಲ್ಲ ರಂಗಗಳ ಅಭಿವೃದ್ಧಿಗೆ ಬಹುದೊಡ್ಡ ಪ್ಯಾಕೇಜ್‌ ಘೋಷಣೆಯಾಗುವ ಭರವಸೆ ಇದೆ ಎಂದು ಸಂಸದ ಶಿವಕುಮಾರ ಉದಾಸಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರೈತರ ಸಾಲದ ಕಂತುಗಳನ್ನು ಮೂರು ತಿಂಗಳು ಮುಂದೂಡುವ ಕುರಿತಂತೆ ಈಗಾಗಲೇ ಚರ್ಚಿಸಲಾಗಿದೆ. ಲಾಕ್‌ಡೌನ್‌ ನಿಂದ ಮೆಣಸಿನಕಾಯಿ ವ್ಯಾಪಾರಿ ಗಳು, ದಲ್ಲಾಳಿಗಳಿಗೆ ಉಂಟಾಗಿರುವ ತೊಂದರೆ ಕುರಿತಂತೆ ಈಗಾಗಲೇ ಚರ್ಚಿಸಲಾಗಿದೆ. ಬ್ಯಾಂಕ್‌ಗಳೊಂದಿಗೆ ಚರ್ಚಿಸಿ ಒಒಡಿ ನೀಡುವಂತೆ ಸಲಹೆ ಮಾಡಲಾಗಿದೆ. ಬ್ಯಾಡಗಿ ಮಾರುಕಟ್ಟೆಗೆ ಹೊರರಾಜ್ಯಗಳಿಂದ ಬರುವ ಚಾಲಕರು, ಹಮಾಲರಿಗೆ ವೈದ್ಯಕೀಯ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಲಾಗಿದೆ. ಉದ್ಯೋಗ ಖಾತ್ರಿಯಡಿ ಮೊದಲ ಪ್ಯಾಕೇಜ್‌ನಲ್ಲಿ 53 ಸಾವಿರ ಜನರಿಗೆ ಉದ್ಯೋಗ ನೀಡಿ ಕೂಲಿ ಪಾವತಿಸಲಾಗಿದೆ. ಶೇ.94.94 ಕಾರ್ಡ್ ದಾರರಿಗೆ ಪಡಿತರ ವಿತರಿಸಲಾಗಿದೆ. 39,878 ಜನರಿಗೆ ಉಜ್ವಲ ಸಿಲಿಂಡರ್‌ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 1041 ವಾಹನಗಳನ್ನು ಸೀಜ್‌ ಮಾಡಿದ್ದು, 37,96,100 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ವಿವರಿಸಿದರು.

ಮೆಕ್ಕೆಜೋಳ ಬೆಂಬಲ ಬೆಲೆಯಡಿ ಖರೀದಿ ಕುರಿತಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಗೋವಿನಜೋಳ ಹೆಚ್ಚು ಬೆಳೆಯುವ ಹಾವೇರಿ, ದಾವಣಗೆರೆ, ಗದಗ, ಧಾರವಾಡ, ಶಿವಮೊಗ್ಗ ಜಿಲ್ಲೆಗಳ ರೈತರಿಂದ ಬೆಂಬಲ ಬೆಲೆಯಡಿ ಖರೀದಿಗೆ ವಿಶೇಷ ಪ್ಯಾಕೇಜ್‌ಗೆ ಮನವಿ ಮಾಡಿಕೊಳ್ಳಲಾಗಿದೆ. -ಶಿವಕುಮಾರ ಉದಾಸಿ, ಸಂಸದ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.