ಬನಶಂಕರಿ ದೇಗುಲದಲ್ಲಿ ಪಲ್ಲಕ್ಕಿ ಉತ್ಸವ
Team Udayavani, Jan 31, 2021, 6:22 PM IST
ಲಕ್ಷ್ಮೇಶ್ವರ: ಬನದ ಹುಣ್ಣಿಮೆ ನಿಮಿತ್ತ ಪಟ್ಟಣದ ಕೆಂಚಲಾಪುರ ಓಣಿಯ ಬನಶಂಕರಿ ದೇವಿಯ ಪಲ್ಲಕ್ಕಿ ಉತ್ಸವ, ಸತ್ಯನಾರಾಯಣ ಪೂಜೆ ಅಪಾರ ಭಕ್ತ ಸಮೂಹ ನಡುವೆ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಈ ವೇಳೆ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಮಹಾಬಳೇಶ್ವರಪ್ಪ ಬೇವಿನಮರದ ಮಾತನಾಡಿ, ಬನಶಂಕರಿದೇವಿ ನಾಡಿನ ಜನರ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಭಕ್ತರ ಆರಾಧ್ಯ ದೇವತೆಯಾಗಿದ್ದಾಳೆ.
ಸಮಾಜದಲ್ಲಿ ಮಹಿಳೆಯರನ್ನು ಗೌರವ, ಪೂಜ್ಯನೀಯ ಭಾವನೆಯಿಂದ ಕಾಣಬೇಕು. ಮಕ್ಕಳಲ್ಲಿ ದೇವರು, ಧರ್ಮ, ತಂದೆ-ತಾಯಿಗಳ ಬಗ್ಗೆ ಪೂಜ್ಯನೀಯ ಭಾವನೆ ಕಲಿಸಬೇಕು ಎಂದರು.
ಇದನ್ನೂ ಓದಿ:ಸೋದರಳಿಯನ ಪ್ರಗತಿಗೆ ಶ್ರಮಿಸುತ್ತಿರುವ ಮಮತಾ ಬ್ಯಾನರ್ಜಿ ಇನ್ಮುಂದೆ ಏಕಾಂಗಿ: ಶಾ ಆಕ್ರೋಶ
ಲಕ್ಷ್ಮಣ ಮೆಡ್ಲೆರಿ, ನಾರಾಯಣಪ್ಪ ಗಾರಗಿ, ಈಶ್ವರ ಮೆಡ್ಲೆàರಿ, ಗಣೇಶ ಬೇವಿನಮರದ, ಗುರು ಮೆಡ್ಲೆರಿ, ಈಶ್ವರ ಬನ್ನಿಕೊಪ್ಪ, ಚಿದಾನಂದ ಬೇವಿನಮರದ, ವಸಂತ ಬೇವಿನಮರದ, ಈಶ್ವರಪ್ಪ ಹುಳ್ಳಿ, ನೀಲಪ್ಪ ಕರ್ಜೆಕಣ್ಣವರ, ಮಹಿಳಾ ಸಾಹಿತಿ ಲಲಿತಕ್ಕ ಕೆರಿಮನಿ, ಶಿಕ್ಷಕಿ ಡಿ.ಎಫ್. ಪಾಟೀಲ, ಮಹಾದೇವಪ್ಪ ಪಾತಾಳಿ, ಚಿಕ್ಕಣ್ಣ ಪೂಜಾರ, ಪಾಂಡುರಂಗ ಹುಬ್ಬಳ್ಳಿ, ಮಹಾಬಳೇಶ್ವರ ಮೆಡ್ಲೆರಿ ಹಾಗೂ ಭಕ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…