ಹೊತ್ತಿ ಉರಿದ ಖಾಸಗಿ ಬಸ್
Team Udayavani, Mar 30, 2019, 8:50 AM IST
ಹಾವೇರಿ: ನಿಂತಿದ್ದ ಖಾಸಗಿ ಡಿಲಕ್ಸ್ ಬಸ್ಸೊಂದು ಒಮ್ಮೆಲೇ ಧಗಧಗ ಉರಿದು ಭಸ್ಮವಾದ ಘಟನೆ ಶುಕ್ರವಾರ ಮಧ್ಯಾಹ್ನ ನಗರದ ಕಾಗಿನೆಲೆ ರಸ್ತೆಯ
ಮುರುಘಾಮಠ ಬಳಿ ಸಂಭವಿಸಿದೆ.
ಬಸ್ಗೆ (ಪಿವೈ.-01 ಸಿಎಫ್ 1989) ಬೆಂಕಿ ಹೊತ್ತಿಕೊಂಡಾಗ ಬಸ್ನಲ್ಲಿ ಪ್ರಯಾಣಿಕರು, ಚಾಲಕ, ನಿರ್ವಾಹಕರು ಇರಲಿಲ್ಲ. ಹೀಗಾಗಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ನೊಳಗಿನ ವಯರ್ಗಳಿಂದ ಉಂಟಾದ ಶಾರ್ಟ್ ಸರ್ಕ್ನೂಟ್ ಈ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ. ತಕ್ಷಣ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದರು. ಬಸ್ ಪ್ರತಿದಿನ ಸಂಜೆ 7 ಗಂಟೆಗೆ ಮಂಗಳೂರಿಗೆ ಹೋಗುತ್ತಿತ್ತು. ಮಂಗಳೂರಿನಿಂದ ಬೆಳಗ್ಗೆ ಬಂದ ನಂತರ ಪ್ರಯಾಣಿಕರನ್ನು ಇಳಿಸಿ, ನಿತ್ಯ ಇದೇ ಸ್ಥಳದಲ್ಲಿ ನಿಲ್ಲಿಸಲಾಗುತ್ತಿತ್ತು. ಮಧ್ಯಾಹ್ನದ ಬಿಸಿಲಿನ ಪ್ರಖರತೆ ಜತೆಗೆ ಬಸ್ಗೆ ಬಿದ್ದ ಬೆಂಕಿಯಿಂದ ಸುತ್ತಲಿನ ವಾತಾವರಣ
ಹೊಗೆಯಿಂದ ತುಂಬಿ ಆತಂಕ ಮೂಡಿಸಿತು.
ಐದು ವರ್ಷಗಳ ಹಿಂದೆ ಇಲ್ಲಿಗೆ ಸಮೀಪದ ಕುಣಿಮೆಳಳ್ಳಿ ಬಳಿ ಚಲಿಸುತ್ತಿದ್ದ ವೋಲ್ವೋ ಬಸ್ಗೆ ರಾತ್ರಿ ಬೆಂಕಿ ಹೊತ್ತಿಕೊಂಡು ಬಸ್ ಉರಿದು ಭಸ್ಮವಾಗಿತ್ತು. ಆ
ಸಂದರ್ಭದಲ್ಲಿ ಆರು ಜನ ಸಜೀವ ದಹನವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ