ಹೊರ ಜಿಲ್ಲೆಯವರನ್ನು ತಡೆದು ಪ್ರತಿಭಟನೆ
Team Udayavani, May 2, 2020, 7:13 PM IST
ರಾಣಿಬೆನ್ನೂರು: ಜಿಲ್ಲೆ ಕೋವಿಡ್ 19 ವೈರಸ್ ಸೋಂಕು ಇಲ್ಲದ ಕಾರಣ ಹಸಿರು ವಲಯವಾಗಿದ್ದು, ಇದರಿಂದ ಲಾಕ್ ಡೌನ್ ಸಡಿಲಿಕೆಯಂದಾಗಿ ಬಟ್ಟೆ ಖರೀದಿಗೆ ರಾಣಿಬೆನ್ನೂರಿಗೆ ದಾವಣಗೆರೆ ಮತ್ತು ಗದಗ ಜಿಲ್ಲೆಗಳಿಂದ ವಾಹನಗಳ ಮೂಲಕ ಜನರು ಹಿಂಡು ಹಿಂಡಾಗಿ ಆಗಮಿಸುತ್ತಿದ್ದಾರೆ.
ಇದರಿಂದ ಭಯಗೊಂಡ ಇಲ್ಲಿನ ದೊಡ್ಡಪೇಟೆ ನಿವಾಸಿಗಳು ಅವರನ್ನು ತಡೆದು ಪ್ರತಿಭಟನೆಗೆ ಮುಂದಾದ ಘಟನೆ ಶುಕ್ರವಾರ ನಡೆದಿದೆ. ದಾವಣಗೆರೆ ಮತ್ತು ಗದಗ ಜಿಲ್ಲೆಗಳು ಕೋವಿಡ್ 19 ವೈರಸ್ನಿಂದ ಮುಕ್ತವಾಗದ ಕಾರಣ ಇಲ್ಲಿನ ನಿವಾಸಿಗಳು ಅವರನ್ನು ಖರೀದಿಗೆ ತೆರಳದಂತೆ ತಡೆದರು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಹಿಂಡು ಹಿಂಡಾಗಿ ಆಗಮಿಸುತ್ತಿರುವುದರಿಂದ ಭಯಗೊಂಡು ನಿರ್ಬಂಧಕ್ಕೆ ಮುಂದಾದರು. ಸಕಾಲಕ್ಕೆ ಪೊಲೀಸರು ಆಗಮಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅವರಿಗೆ ತಿಳಿ ಹೇಳಿದ ಮೇಲೆ ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ