ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ


Team Udayavani, Jan 21, 2020, 4:19 PM IST

hv-tdy-1

ರಾಣಿಬೆನ್ನೂರ: ಕಟ್ಟಡ ಕಾರ್ಮಿಕರ ಮತ್ತು ಇತರ ಕಾರ್ಮಿಕರ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ. ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ್‌ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರು ಕಟ್ಟಡ ಕಾರ್ಮಿಕರ ಮತ್ತು ಇತರ ಕಾರ್ಮಿಕರ ವಿವಿಧ ಬೇಡಿಕೆಗಳಾದ ಗೃಹ ಭಾಗ್ಯ ಯೋಜನೆಯಡಿಯಲ್ಲಿ 2 ಲಕ್ಷ ರೂ.ಗಳ ಸಹಾಯಧನದ ಜತೆಗೆ ಇಲಾಖೆಯಿಂದ ಶೇ.4 ರಷ್ಟು 3 ಲಕ್ಷ ರೂ. ಸಾಲ ನೀಡಬೇಕು. ಉಪಕರಣಗಳ ಖರೀದಿಗಾಗಿ 5 ಸಾವಿರ ರೂಪಾಯಿಗಳಿಂದ 2 ಲಕ್ಷಕ್ಕೆ ಹೆಚ್ಚಿಸಬೇಕು. ಮಾಸಿಕ ಪಿಂಚಣಿಯನ್ನು 2 ಸಾವಿರ ರೂ. ದಿಂದ 5 ಸಾವಿರ ರೂ.ಗೆ ಹೆಚ್ಚಿಸಬೇಕು. ವೈದ್ಯಕೀಯ ಸಹಾಯಧನ 25 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ಅಪಘಾತ ಪರಿಹಾರ ಯೋಜನೆಯಲ್ಲಿ ಮರಣ ಹೊಂದಿದ ಕಾರ್ಮಿಕರಿಗೆ ಎಫ್‌ಐಆರ್‌ ಅನ್ನು ಪರಿಗಣಿಸಬಾರದು.

ಕಾರ್ಮಿಕರಿಗೆ ಸಿಗುವ ಎಲ್ಲ ಸೌಲಭ್ಯಗಳು ಇಲಾಖೆ ವ್ಯಾಪ್ತಿಯಲ್ಲಿ ಒದಗಿಸಬೇಕು. ನರೇಗಾ ಯೋಜನೆಯಡಿ ದುಡಿಯುವ ಕಾರ್ಮಿಕರ ಹಕ್ಕು ಮೊಟಕುಗೊಳಿಸಬಾರದು. ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಬೇಕು. ಗ್ರಾಮೀಣ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು. ತಾಲೂಕಾಧ್ಯಕ್ಷ ಶಿವಮೂರ್ತಿ ಡೊಳ್ಳಿನ, ಕಾರ್ಯದರ್ಶಿ ಫೈರೂಝ್ ಖಾನ್‌ ಪಾಟೀಲ, ಹರೀಶ್‌ ಚೌರದ, ಅಜಯ್‌ಕುಮಾರ ಹಡಪದ, ನಿಂಗವ್ವ ಉರ್ಮಿ, ಮಾತವ್ವಗೊಬ್ಬಿ, ಮೈಲವ್ವ ಮಳ್ಳಪ್ಪನವರ, ಪ್ರೇಮಾ ಏಳುಕುರಿ, ಜಯಶೀಲಾ ರಣೆಬೆನ್ನೂರ, ಯಲ್ಲಪ್ಪ ಕೆಂಚರಡ್ಡಿ, ಮಾಲತೇಶ ಜ್ಯೋಗಿ, ಭರಲಿಂಗಪ್ಪ ಮಿರ್ಜಿ, ಗುಡ್ಡಪ್ಪ ಉರ್ಮಿ, ವೆಂಕೋಬ ದಾಸರ, ಹಾಲೇಶ ಪುಟ್ಟಣ್ಣನವರ, ರವಿ ದೊಳ್ಳಿನ, ಮಾರುತಿ ಕಳ್ಳಿಮನಿ ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.