ಮಾಜಿ ಸೈನಿಕರಿಗೆ ಮೂಲ ಸೌಲಭ್ಯ ಕಲ್ಪಿಸಿ


Team Udayavani, Oct 30, 2020, 5:47 PM IST

ಮಾಜಿ ಸೈನಿಕರಿಗೆ ಮೂಲ ಸೌಲಭ್ಯ ಕಲ್ಪಿಸಿ

ರಾಣಿಬೆನ್ನೂರ: ಭಾರತೀಯರು ನಿಶ್ಚಿಂತರಾಗಿ ಜೀವನ ನಡೆಸಲು ಕಾರಣರಾದ ಹುತಾತ್ಮ ಯೋಧರು ಮತ್ತು ಮಾಜಿ ಸೈನಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ, ಜನಜಾಗೃತಿ ವೇದಿಕೆ, ಉತ್ತರ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಹಾಗೂ ಕರವೇ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜನಜಾಗೃತಿ ವೇದಿಕೆ ಅಧ್ಯಕ್ಷ ಮಲ್ಲಿಕಾರ್ಜುನ ತೆಗ್ಗಿನ ಮಾತನಾಡಿ, ಭಾರತದ ಗಡಿಯಲ್ಲಿ ದಿನದ 24 ಗಂಟೆ ಜೀವದ ಹಂಗು ತೊರೆದು ದೇಶ ರಕ್ಷಣೆ ಮಾಡುತ್ತಿರುವ ಸೈನಿಕರು ಭಾರತೀಯರು ನಿಶ್ಚಿಂತರಾಗಿ ಜೀವನ ನಡೆಸಲು ಕಾರಣರಾಗಿದ್ದಾರೆ. ಹಾಗಾಗಿ, ಯುದ್ಧದಲ್ಲಿ ಹುತಾತ್ಮ ಯೋಧರ ಮತ್ತು ಮಾಜಿ ಸೈನಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಸೈನಿಕರ ಜೀವನೋಪಾಯಕ್ಕೆ ಸರ್ಕಾರ ಭೂಮಿ ನೀಡುತ್ತಿತ್ತು. ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹುತಾತ್ಮ ಯೋಧರ ಮತ್ತು ಮಾಜಿ ಸೈನಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿವೆ. ಅವರ ಪ್ರಾಣ ತ್ಯಾಗದಲ್ಲಿ ಕಿಂಚಿತ್ತಾದರೂ ಕಾಳಜಿ ಇದ್ದಲ್ಲಿ ಸರ್ಕಾರಗಳು ಅವರಿಗೆ ಭೂಮಿ, ಪೆಟ್ರೋಲ್‌ ಬಂಕ್‌, ಮದ್ಯದಗಂಡಿ ಪರವಾನಗಿ ನೀಡಬೇಕು. ಅವರ ಉಪ್ಪಿನಲ್ಲಿ ರಾಜಕಾರಣ ಮಾಡುತ್ತಿರುವ ರಾಜಕಾರಣಿಗಳು ಈ ಕುರಿತು ಚಿಂತನೆ ನಡೆಸಬೇಕು. ಇಲ್ಲವಾದಲ್ಲಿಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಇಳಿಯಬೇಕಾಗುವುದು ಎಂದು ಎಚ್ಚರಿಸಿದರು.

ನಂತರ ಉಪಹಶೀಲ್ದಾರ್‌ ಎಂ.ಎಂ. ಹಾದಿಮನಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರೈತ ಮುಖಂಡ ಹನುಮಂತಪ್ಪ ಕಬ್ಟಾರ, ಫಕ್ಕೀರಪ್ಪ ಪೂಜಾರ, ಮಂಜುನಾಥ ಗೌಡಶಿವಣ್ಣನವರ, ಬಸವರಾಜ ಸಾವಕ್ಕಳವರ, ಲಕ್ಷ್ಮಪ್ಪ ಬವಿಕಟ್ಟಿ, ಟಿ.ಎ.ಕನ್ನಮ್ಮನವರ,ಚನ್ನಬಸಪ್ಪ ಬಣಕಾರ, ಕುಮಾರ ಮಾವಿನತೋಪ, ತಿಪ್ಪೇಶ ಕನ್ನಮ್ಮನವರ, ಶಿವಾಜಿ ಎಂಟೆತ್ತಿನ, ಶಿವಾಜಿ ಬಳೆಅಂಗಡಿ, ಕಿರಣ ಗುಳೇದ, ಜಗದೀಶ ಕೆರೋಡಿ, ಮಹೇಶ ತೆಗ್ಗಿನ, ಮಹೇಶ ಬಣಕಾರ, ಬಸನಗೌಡ ಆಳ್ವಿ, ಶೇಖಪ್ಪ ಬುರಡಿಕಟ್ಟಿ, ಗಂಗಾಧರ ಬಣಕಾರ,ಸೋಮರಡ್ಡಿ ಹಾದಿಮನಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.