ಕವಿಯ ಪ್ರತಿಭಾ ಸ್ಪರ್ಶದಿಂದ ದಿನಬಳಕೆ ಭಾಷೆಯಲ್ಲಿ ಕಾವ್ಯ


Team Udayavani, Jan 17, 2019, 10:53 AM IST

17-january-17.jpg

ರಾಣಿಬೆನ್ನೂರ: ಭಾಷಾ ಶೈಲಿ ಕೇವಲ ಒಂದು ಮಾಧ್ಯಮವೆಂದು ಪರಿಗಣಿಸಿದರೆ ಅದನ್ನು ಕವಿ ತನ್ನ ಇಚ್ಚೇಗೆ ತಕ್ಕಂತೆ ಬದಲಾಯಿಸಬಹುದು. ಸಂದರ್ಭಕ್ಕೆ ತಕ್ಕಂತೆ ಉಡುಪು ಬದಲಾಯಿಸುತ್ತೇವಲ್ಲ ಹಾಗೆ. ಆದರೆ ದಿನ ಬಳಕೆಯ ಭಾಷೆ ಕಾವ್ಯವಾಗುವುದು ಕವಿಯ ಪ್ರತಿಭಾ ಸ್ಪರ್ಶದಿಂದ. ಆಲೋಚನೆ ಭಾಷೆಯ ರೂಪದಲ್ಲಿಯೇ ಇರಬೇಕಾಗುತ್ತದೆ ಎಂದು ಹಾನಗಲ್ಲಿನ ಸಾಹಿತಿ ವಿಜಯಕಾಂತ ಪಾಟೀಲ ಹೇಳಿದರು.

ಬುಧವಾರ ನಾಗಶಾಂತಿ ಉನ್ನತಿ ವಿಜ್ಞಾನ ಮತ್ತು ವಾಣಿಜ್ಯ ಪಪೂ ಕಾಲೇಜಿನಲ್ಲಿ ಕಾಗದ ಸಾಂಗತ್ಯ ವೇದಿಕೆಯ ಪದವಿ ಹಾಗೂ ಪಪೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕವಿಗೋಷ್ಠಿ ಹಾಗೂ ಕಾವ್ಯಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕವಿಯ ಆಳವಾದ ಅನುಭವ, ವಿಚಾರಗಳು, ಕವಿಯ ಮನೋಧರ್ಮಕ್ಕೆ ಅನುಗಣವಾಗಿ ಸ್ಪಷ್ಟರೂಪ ತಳೆಯುವ ಜತೆಗೆ ಖಚಿತವಾಗುತ್ತ, ಸೂಚ್ಯವಾಗುತ್ತ ಹೋಗುತ್ತವೆ. ಆದರೆ, ಓದುಗರ ದೃಷ್ಟಿಯಿಂದ ಮೊದಲು ಭಾಷೆ ಆ ಮೂಲಕ ಕವಿಯ ಮನಸ್ಸಿನಾಳಕ್ಕೆ ಇಳಿಯಬೇಕಾಗುತ್ತದೆ. ಎಷ್ಟರ ಮಟ್ಟಿಗೆ ಕವಿ ತನ್ನ ಸಂವೇದನಗಳನ್ನು ಸಂವಹಿಸಬಲ್ಲನೋ ಅಷ್ಟರಮಟ್ಟಿಗೆ ಅವನ ರಚನೆ ಸಫಲವಾಗುವುದು ಎಂದರು.

ಸಹಪ್ರಾಧ್ಯಾಪಕ ಡಾ| ಅನಸೂಯ ಕಾಂಬಳೆ ಮಾತನಾಡಿ, ಕಾವ್ಯವನ್ನು ದಂತ ಗೋಪುರವಾಗಿಸದೆ ಓದುಗರಿಗೆ ಹತ್ತಿರವಾಗಿಸುವುದು ಬಹಳ ಮುಖ್ಯ. ಒಂದು ಭಾಷೆಯ ಹಿಂದೆ ಸಂಸ್ಕೃತಿ ಅಡಗಿದೆ. ಕೇವಲ ಸಾಮಾಜಿಕ, ಕೌಟಂಬಿಕ, ಸಮುದಾಯಿಕ, ವೈಯಕ್ತಿಕವಾದ ದುಃಖ ಹೇಳಿಕೊಂಡ ಮಾತ್ರಕ್ಕೆ ಕಾವ್ಯ ಆಗದು. ಹಾಗೇನಾದರೂ ಆಗುವಂತಿದ್ದರೆ ಲೋಕದ ತುಂಬಾ ಕವಿಗಳೇ ಇರುತ್ತಿದ್ದರು. ರೂಪ ಕಲ್ಪನೆಗಳು, ಶಬ್ದ ಕಲ್ಪನೆಗಳು, ರೂಪಕ ಚಿತ್ರಗಳು, ದೃಶ್ಯ ಪ್ರತಿಮೆಗಳು ಇದ್ದರೆ ಕಾವ್ಯವಾಗುತ್ತದೆ ಎಂದರು.

ಕವಿ ಚಂ.ಸು.ಪಾಟೀಲ ಮಾತನಾಡಿ, ಕನ್ನಡ ಕಾವ್ಯಭಾಷೆಗೆ ಸಾವಿರದಿನ್ನೂರು ವರ್ಷಗಳ ಪರಂಪರೆ ಇದೆ. ಪಂಪ, ರನ್ನ, ರಾಘವಾಂಕ, ಲಕ್ಷ್ಮೀಶನಿಂದ ಹಿಡಿದು, ಕುವೆಂಪು, ಬೇಂದ್ರೆ, ಚಂಪಾ ಹೀಗೇ ಇವೆರೆಲ್ಲರ ಕಾವ್ಯವನ್ನು ಅವಲೋಕಿಸಿದಾಗ ಆಯಾ ಕಾಲದ ಸತ್ವವನ್ನು, ಭಾಷಾ ಸತ್ವ, ನಾದ, ಲಯ, ಅರ್ಥಛಾಯೆಯೊಂದಿಗೆ ಬಳಸಿದ್ದಾರೆ. ಸಹಸ್ರ ವರ್ಷಗಳ ಭಾಷೆಯನ್ನು ಸಮರ್ಥವಾಗಿ ದುಡಿಸಿಕೊಂಡ ಕವಿ-ಕಾವ್ಯಗಳಿವೆ ಎಂದರು. ನಗರಸಭಾ ಮಾಜಿ ಅಧ್ಯಕ್ಷ ಬಸವರಾಜ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಚಾರ್ಯ ಪ್ರೊ| ಬಿ.ಬಿ.ನಂದ್ಯಾಲ ಅಧ್ಯಕ್ಷತೆ ವಹಿಸಿದ್ದರು. ಮಹೇಶ್ವರಗೌಡ ಪಾಟೀಲ್‌ ಇತರರಿದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.