ರಾಣಿಬೆನ್ನೂರ: 1.57 ಕೋಟಿ ರೂ.ಉಳಿತಾಯ ಬಜೆಟ್‌


Team Udayavani, Mar 2, 2021, 1:39 PM IST

ರಾಣಿಬೆನ್ನೂರ: 1.57 ಕೋಟಿ ರೂ.ಉಳಿತಾಯ ಬಜೆಟ್‌

ರಾಣಿಬೆನ್ನೂರ: ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ ಅವರು ಸೋಮವಾರ 2021-22ನೇ ಸಾಲಿನ 1.57.29 ಕೋಟಿ ರೂ. ಉಳಿತಾಯ ಬಜೆಟ್‌ ಮಂಡಿಸಿದರು.

ನಗರಸಭೆ ಸಾಮಾನ್ಯ ಸಭೆಯಲ್ಲಿ ಬಜೆಟ್‌ ಮಂಡಿಸಿದ ಅವರು, ಬಜೆಟ್‌ನ ಪ್ರಾರಂಭಿಕ ಶಿಲ್ಕು 584.27ಲಕ್ಷ ರೂ.ಗಳಷ್ಟಿದ್ದು, ನಿರೀಕ್ಷಿತ ರಾಜಸ್ವ ಸ್ವೀಕಾರದಿಂದ3144.96ಲಕ್ಷ ರೂ., ಬಂಡವಾಳದಿಂದ 1757.95ಲಕ್ಷ ರೂ., ಅಸಮಾನ್ಯ ಸ್ವೀಕೃತಿಯಿಂದ 2270.25ಲಕ್ಷ ರೂ.ಸೇರಿದಂತೆ ಒಟ್ಟು 7173.16ಲಕ್ಷ ರೂ. ಆದಾಯ ಮೂಲಗಳನ್ನು ನಿರೀಕ್ಷಿಸಲಾಗಿದೆ ಎಂದರು.

ರಾಜಸ್ವ ಪಾವತಿಯಿಂದ 2655.96 ಲಕ್ಷ ರೂ., ಬಂಡವಾಳಪಾವತಿಯಿಂದ 2567.74ಲಕ್ಷ ರೂ., ಅಸಾಮಾನ್ಯ ಪಾವತಿಯಿಂದ 2376.44ಲಕ್ಷ ರೂ. ಸೇರಿದಂತೆ ಒಟ್ಟು 7600.14 ಲಕ್ಷ ರೂ. ನಿರೀಕ್ಷಿಸಲಾಗಿದೆ. ಇದರಿಂದ ಈಬಾರಿ 157.29 ಲಕ್ಷ ರೂ. ಉಳಿತಾಯ ಬಜೆಟ್‌ ಆಗಿದೆ ಎಂದರು.

ಈ ಬಾರಿ ಆದಾಯದ ಮೂಲಗಳಾದ ಆಸ್ತಿ ತೆರಿಗೆಯಿಂದ 409.13ಲಕ್ಷ ರೂ., ಮಳಿಗೆ ಬಾಡಿಗೆಯಿಂದ 267.12ಲಕ್ಷ ರೂ., ನೀರಿನಕಂದಾಯದಿಂದ 300 ಲಕ್ಷ ರೂ., ಅಭಿವೃದ್ಧಿ ಕರದಿಂದ 250 ಲಕ್ಷ ರೂ., ಎಸ್‌ಎಫ್‌ಸಿ ವೇತನ, ವಿದ್ಯುತ್‌, ಮುಕ್ತನಿಧಿ ಅನುದಾನದಿಂದ ಒಟ್ಟು 1408.50 ಲಕ್ಷ ರೂ., ಇತರೆ ಮೂಲಗಳಿಂದ ಹೆಚ್ಚಿನ ಆದಾಯ ನಿರೀಕ್ಷಿಸಲಾಗಿದೆ ಎಂದರು.

ರಸ್ತೆ ಅಭಿವೃದ್ಧಿ ಹಾಗೂ ರಸ್ತೆ ಬದಿ ಚರಂಡಿಗೆ 915.21 ಲಕ್ಷ ರೂ., ಬೀದಿದೀಪ ವ್ಯವಸ್ಥೆಗೆ 150 ಲಕ್ಷ ರೂ., ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ 20ಲಕ್ಷ ರೂ., ನೀರು ಸರಬರಾಜಿಗೆ 221.99ಲಕ್ಷ ರೂ.,ಉದ್ಯಾನವಗಳ ಅಭಿವೃದ್ಧಿಗೆ 606.40ಲಕ್ಷ ರೂ., 15ನೇ ಕೇಂದ್ರ ಹಣಕಾಸು ಆಯೋಗದ ಸಾಮಾನ್ಯ ಮೂಲಅನುದಾನ 727.95ಲಕ್ಷ ರೂ. ಸೇರಿದಂತೆ ಒಟ್ಟು1932.85ಲಕ್ಷ ರೂ. ನಿರೀಕ್ಷಿಸಲಾಗಿದೆ.

ಇದೇ ಪ್ರಥಮ ಬಾರಿಗೆ ಬಜೆಟ್‌ ಮಂಡಿಸಲು ಅಧ್ಯಕ್ಷರು ಕೈಯಲ್ಲಿ ಸೂಟಕೇಸ್‌ ತರುವ ಮೂಲಕ ಸದಸ್ಯರ ಗಮನ ಸೆಳೆದರು. ನಗರಸಭೆ ಉಪಾಧ್ಯಕ್ಷೆಕಸ್ತೂರಿ ಚಿಕ್ಕಬಿದರಿ, ಶಾಸಕ ಅರುಣಕುಮಾರ ಪೂಜಾರ, ಪೌರಾಯುಕ್ತ ಡಾ.ಎನ್‌.ಮಹಾಂತೇಶ, ಎಇಇ ಕೃಷ್ಣಮೂರ್ತಿ, ಶಂಕರ, ವಾಣಿಶ್ರೀ, ಮಧು ಸಾತೇನಹಳ್ಳಿಸೇರಿದಂತೆ ಸರ್ವ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರು, ಸಿಬ್ಬಂದಿ ಮತ್ತಿತರರು ಇದ್ದರು. ಬಜೆಟ್‌ ಕುರಿತು ಪರ ಹಾಗೂ ವಿರೋಧ ಪಕ್ಷದ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಸಭೆಗೂ ಮುನ್ನ ಸಿಸಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ವಿಷಯಗಳನ್ನುದೃಢೀಕರಿಸಬಾರದು. ಮುಂದಿನ ಸಭೆಗೆ ತರಬೇಕೆಂದುಪುಟ್ಟಪ್ಪ ಮರಿಯಮ್ಮನವರ, ಲಿಂಗರಾಜ ಕೋಡಿಹಳ್ಳಿ,ಶೇಖಪ್ಪ ಹೊಸಗೌಡ್ರ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಆಡಳಿತ ಪಕ್ಷದ ಪ್ರಕಾಶ ಬುರಡಿಕಟ್ಟಿ, ಪ್ರಕಾಶಪೂಜಾರ, ಮಲ್ಲಣ್ಣ ಅಂಗಡಿ ಸೇರಿದಂತೆ ಮತ್ತಿತರರು ಅಂತಹ ಪ್ರಮಾದವೇನೂ ಆಗಿಲ್ಲ. ಎಲ್ಲ ವಿಷಯಗಳು ದೃಢೀಕರಣವಾಗಲಿ ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.