ನೆಮ್ಮದಿ ಜೀವನಕ್ಕೆ ನಿಸ್ವಾರ್ಥ ಸೇವೆ ಸಹಕಾರಿ

ಬದುಕಿನಲ್ಲಿ ದಾನ-ಧರ್ಮ ಅಳವಡಿಸಿಕೊಳ್ಳಿ: ಡಾ| ಮುರಳೀಧರ

Team Udayavani, Apr 29, 2019, 3:03 PM IST

haveri-1..tdy

ರಾಣಿಬೆನ್ನೂರ ಇಲ್ಲಿನ ಲಯನ್ಸ್‌ ಶಾಲಾ ಆವರಣದಲ್ಲಿ ಉಚಿತವಾಗಿ ಜೈಪುರ ಕೃತಕ ಕಾಲುಗಳ ಜೋಡಣಾ ಶಿಬಿರ ನಡೆಯಿತು

ರಾಣಿಬೆನ್ನೂರ: ಈ ಪುಣ್ಯಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಸ್ವಾರ್ಥತೆಯನ್ನು ಬಿಟ್ಟು ನಿಸ್ವಾರ್ಥ ಸೇವೆಯಲ್ಲಿ ತೊಡಗಿದಾಗ ಮಾತ್ರ ಸಮಾಜಕ್ಕೆ ಅಪಾರ ಕೊಡುಗೆ ನೀಡಿದಂತಾಗುತ್ತದೆ ಎಂದು ಖ್ಯಾತ ಮೂಳೆಗಳ ಶಸ್ತ್ರಚಿಕಿತ್ಸಾ ತಜ್ಞ ಡಾ| ಮುರಳೀಧರ ಹೇಳಿದರು.

ರವಿವಾರ ಇಲ್ಲಿನ ಲಯನ್ಸ್‌ ಶಾಲೆಯ ಆವರಣದಲ್ಲಿ ಲಯನ್ಸ್‌ ಮತ್ತು ಲಯನೆಸ್‌ ಕ್ಲಬ್‌, ದಿ|ಬಸಮ್ಮ ದಿ|ಶಿವಪ್ಪ ಕುರಗೋಡಪ್ಪನವರ ಹಾಗೂ ಮಕ್ಕಳು, ಬೆಂಗಳೂರಿನ ಕರ್ನಾಟಕ ಯೂತ್‌ ಫೆಡರೇಷನ್‌ ಆಶ್ರಯದಲ್ಲಿ ಉಚಿತ ಜೈಪುರ ಕಾಲುಗಳ ಜೋಡಣಾ ಶಿಬಿರದಲ್ಲಿ ರೋಗಿಗಳಿಗೆ ಕೃತಕ ಕಾಲುಗಳನ್ನು ಜೋಡಿಸಿ ಮಾತನಾಡಿದ ಅವರು, ದಾನ, ಧರ್ಮ, ಸಹಾಯ ಸಹಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಗಿದಾಗ ನೆಮ್ಮದಿಯ ಜೀವನ ಕಂಡುಕೊಳ್ಳಬಹುದು ಎಂದರು.

ಉದಾರ ಮನಸ್ಸಿನ ದಾನಿಗಳು ಇಂದು ಸಮಾಜಕ್ಕೆ ಅವಶ್ಯಕವಾಗಿ ಬೇಕಾಗಿದ್ದಾರೆ. ಅಂತವರಿಂದ ಮತ್ತೂಬ್ಬರ ಜೀವನ ನೆಮ್ಮದಿಯ ಜೊತೆಗೆ ಸುಂದರ ಬದುಕು ಕಾಣಲು ಕಾರಣೀಕರ್ತರಾಗುತ್ತಾರೆ. ಇಂತಹ ಉದಾರ ಮನಸ್ಸಿನ ದಾನಿಗಳು ನಗರದಲ್ಲಿರುವುದು ಸಂತೋಷದ ಸಂಗತಿಯಾಗಿದೆ. ಕುರಗೋಡಪ್ಪನವರ ಕುಟುಂಬವು ಇದೀಗ ಕೃತಕ ಕಾಲುಗಳ ನೆರವಿಗೆ ಬಂದಿರುವುದು ರೋಗಿಗಳ ಪಾಲಿಗೆ ವರವಾಗಿದ್ದಾರೆ ಎಂದರು.

ದಾನಿ ಬಸವರಾಜ ಕುರಗೋಡಪ್ಪನವರ ಮಾತನಾಡಿ, ಪರೋಪಕಾರಂ ಇದಂ ಪುರುಷಾರ್ಥ ಲಕ್ಷಣಂ ಎಂಬಂತೆ ಮನುಷ್ಯ ತನ್ನ ಜೀವೀತಾವಧಿಯಲ್ಲಿ ಪರ ಉಪಕಾರ ಮಾಡುವುದರಿಂದ ಪುಣ್ಯದ ಫಲ ನಮ್ಮ ಖಾತೆಗೆ ಜಮೆ ಆಗುತ್ತದೆ. ಇದರಿಂದ ಮನುಷ್ಯನ ಜೀವನ ಸಾರ್ಥಕತೆ ಪಡೆಯಲು ಸಾಧ್ಯ, ಉಪಕಾರ ಮನೋಭಾವನೆಯೇ ನಿಜವಾದ ಧರ್ಮ, ಹನುಮನ ಸೇವೆ ಸಲ್ಲಿಸಲು ಸಾಧ್ಯವಾಗದಿದ್ದರೂ ಅಳಿಲು ಸೇವೆ ಶಕ್ತಿಯನ್ನು ಆ ಪರಮಾತ್ಮ ಕರುಣಿಸಿದ್ದಾನೆ ಎಂದರು. ವರ್ತಕ ಎಂ.ಎಸ್‌.ಅರಕೇರಿ, ನಿವೃತ್ತ ಉಪನ್ಯಾಸಕ ಬಿ.ಬಿ. ನಂದ್ಯಾಲ, ಲಯನ್ಸ್‌ ಅಧ್ಯಕ್ಷ ರೇವಣಗೌಡ ಗ್ಯಾನಗೌಡ್ರ, ಲಯನೆಸ್‌ ಅಧ್ಯಕ್ಷೆ ಗೀತಾ ಕಾಕೋಳ, ಎಂ.ಜಿ. ಮಣ್ಣಮ್ಮನವರ, ಬಸವರಾಜ ಬಡಿಗೇರ, ಪ್ರಭು ಹಲಗೇರಿ, ವಿನೋದ ಜಂಬಗಿ, ಎಂ.ಎಚ್.ಪಾಟೀಲ, ಆರ್‌.ವಿ ಸುರಗೊಂಡ, ಎಂ.ಜಿ.ಶೆಟ್ರ, ಟಿ.ವೀರಣ್ಣ, ಬಸವರಾಜ ಪಾಟೀಲ, ಗಣೇಶ, ನಾಗರಾಜ, ಗುಡ್ಡಪ್ಪ, ವೆಂಕಟರಾಮ, ಗೋಪಾಲ, ಅಶೋಕ ಗಂಗನಗೌಡ್ರ ಇದ್ದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.