ಕೇಂದ್ರದ ಆಡಳಿತ ವೈಖರಿಗೆ ಜನತೆ ಭ್ರಮನಿರಸನ : ಬಿಜೆಪಿ ಸರಕಾರದ ವಿರುದ್ಧ ಸಲೀಂ ವಾಗ್ಧಾಳಿ


Team Udayavani, Dec 21, 2021, 4:47 PM IST

ಕೇಂದ್ರದ ಆಡಳಿತ ವೈಖರಿಗೆ ಜನತೆ ಭ್ರಮನಿರಸನ : ಬಿಜೆಪಿ ಸರಕಾರದ ವಿರುದ್ಧ ಸಲೀಂ ವಾಗ್ಧಾಳಿ

ರಾಣಿಬೆನ್ನೂರ: ಕೇಂದ್ರ ಸರಕಾರದ ಆಡಳಿತ ವೈಖರಿಗೆ ದೇಶದ ಜನತೆ ಭ್ರಮನಿರಸನಗೊಂಡಿದ್ದಾರೆ. ಕೃಷಿ ಕಾಯ್ದೆ, ನಿರುದ್ಯೋಗ, ಜನ ವಿರೋಧಿ ಯೋಜನೆಗಳ ವಿರುದ್ಧವೂ
ಅಸಮಾಧಾನಗೊಂಡಿದ್ದಾರೆ. ಪೆಟ್ರೋಲ್‌ ಹಾಗೂ ಗ್ಯಾಸ್‌ ಬೆಲೆ ಗಗನಮುಖೀಯಾಗಿದೆ. ಮೋದಿಯವರು ಜನರ ಸಂಕಷ್ಟಗಳನ್ನು ಆಲಿಸಿ ಆಡಳಿತ ನಡೆಸಬೇಕು ಎಂದು ಧಾರವಾಡ ಸ್ಥಳೀಯ
ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ ಸಲೀಂ ಅಹ್ಮದ್‌ ಹೇಳಿದರು.

ತಾಲೂಕು ಕಾಂಗ್ರೆಸ್‌ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಧಾನ ಪರಿಷತ್‌ ಫಲಿತಾಂಶ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ
ನೀಡಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು ಸಾಕಷ್ಟು ಮನೆಗಳು ಬಿದ್ದಿವೆ. ಆದರೆ ಇಲ್ಲಿಯವರಿಗೂ ಯಾರಿಗೂ ಪರಿಹಾರ ನೀಡಿಲ್ಲ. ಇನ್ನು ಮುಂದಾದರೂ ರಾಜ್ಯ ಸರಕಾರವು ಜನಸ್ಪಂದನೆಗೆ ಮುಂದಾಗಲಿ ಎಂದರು.

ಭೂಹಗರಣದಲ್ಲಿಶ್ಯಾಮಿಲಾಗಿರುವಸಚಿವಬೈರತಿಬಸವರಾಜ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇಲ್ಲವಾದಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕು. ಕಾಂಗ್ರೆಸ್‌ ಪಕ್ಷ ಸಮಾಜದ ಎಲ್ಲ ಜನರಿಗೆ ನ್ಯಾಯ ಒದಗಿಸುತ್ತದೆ. ಪಕ್ಷದ ಕಾರ್ಯಕರ್ತರು ಜಿಪಂ, ತಾಪಂ,ವಿಧಾನಸಭಾ ಚುನಾವಣೆಯಲ್ಲಿಅಧಿಕಾರಕ್ಕೆಬರುವ ತನಕ ಪಕ್ಷವನ್ನು ಇದೇ ರೀತಿ ಮುಂದುವರೆಸಿಕೊಂಡು ಹೋಗಬೇಕು ಎಂದರು. ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ,‌ ಜಿಪಂ ಮಾಜಿ ಅಧ್ಯಕ್ಷ ಏಕನಾಥ ಭಾನುವಳ್ಳಿ, ನಗರಸಭಾ ಸದಸ್ಯ ಪುಟ್ಟಪ್ಪ ಮರಿಯಮ್ಮನವರ, ಕೆಪಿಸಿಸಿ ವೀಕ್ಷಕ ನಾಗರಾಜ, ಕೃಷ್ಣಪ್ಪ ಕಂಬಳಿ, ವೀರನಗೌಡ ಪೊಲೀಸಗೌಡ್ರ, ರವೀಂದ್ರಗೌಡ ಪಾಟೀಲ, ಮಂಜನಗೌಡ ಪಾಟೀಲ, ಶೇರುಖಾನ ಕಾಬೂಲಿ, ನಿಂಗರಾಜ ‌ ಕೋಡಿಹಳ್ಳಿ ಸೇರಿದಂತೆ ನಗರಸಭಾ, ಗ್ರಾಪಂ ಹಾಲಿ-ಮಾಜಿ ಸದಸ್ಯರು, ಪಕ್ಷದ ಮುಖಂಡರು ಮತ್ತಿತರರು ಇದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.