ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಶಾಲಾ ಸಂಸತ್‌ ಚುನಾವಣೆ


Team Udayavani, Jul 8, 2019, 10:56 AM IST

haveri-tdy-3..

ಹಿರೇಕೆರೂರ: ಕಡೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್‌ ಚುನಾವಣಾ ಪ್ರಕ್ರಿಯೆ ನಡೆಯಿತು.

ಹಿರೇಕೆರೂರ: ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಾರ್ವತ್ರಿಕ ಚುನಾವಣೆ ಮಾದರಿಯಂತೆ ಶಾಲಾ ಸಂಸತ್‌ ಚುನಾವಣಾ ಪ್ರಕ್ರಿಯೆ ನಡೆಯಿತು.

ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳು ಪ್ರಚಾರ ನಡೆಸಿ, ತಮಗೇ ಮತ ಹಾಕುವಂತೆ ಮತದಾರ(ವಿದ್ಯಾರ್ಥಿ)ನ್ನು ಮನವೊಲಿಸುತ್ತಿರುವುದು ಮಾಡಿಕೊಳ್ಳುವ ದೃಶ್ಯಗಳು ಗಮನ ಸೆಳೆದವು.

ಸಾರ್ವತ್ರಿಕ ಚುನಾವಣೆ ಮಾದರಿಯಂತೆ ಶಾಲಾ ಸಂಸತ್‌ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ, ನಾಮಪತ್ರ ವಾಪಸ್‌ ಪಡೆಯುವುದು, ನಾಮಪತ್ರ ಪರಿಶೀಲನೆ, ಅಂತಿಮವಾಗಿ ಚುನಾವಣೆ ಕಣದಲ್ಲಿ ಉಳಿದ ಅಭ್ಯರ್ಥಿಗಳ ಘೋಷಣೆ, ಚುನಾವಣೆ ಪ್ರಚಾರ, ಚುನಾವಣೆ ದಿನಾಂಕ ಪ್ರಕಟಣೆ ಎಲ್ಲ ಪ್ರಕ್ರಿಯೆಗಳು ವ್ಯವಸ್ಥಿತವಾಗಿ ಜರುಗುವ ಮೂಲಕ ವಿದ್ಯಾರ್ಥಿಗಳಿಗೆ ಚುನಾವಣೆಯ ಅರಿವು ಮೂಡಿಸಿದವು.

ಚುನಾವಣೆಯಲ್ಲಿ ಮತದಾನಕ್ಕೆ ಇವಿಎಂ ಬಳಸುವ ರೀತಿಯಲ್ಲಿ ಮೊಬೈಲ್ ವೋಟಿಂಗ್‌ ಆ್ಯಪ್‌ ಮೂಲಕ ವಿದ್ಯಾರ್ಥಿಗಳು ಮತದಾನ ಮಾಡಿದರು. ಇವಿಎಂ ನಲ್ಲಿ ಇರುವಂತೆ ನೋಟಾವೂ ಸೇರಿದಂತೆ 16 ಅಭ್ಯರ್ಥಿಗಳ ಫೋಟೋ ಸಹಿತ ಮೊಬೈಲ್ಗಳಲ್ಲಿ ಸೆಟಿಂಗ್‌ ಮಾಡಲಾಗಿತ್ತು. ಚುನಾವಣೆ ನಡೆಯುವ ಪೂರ್ವದಲ್ಲಿ ಇವಿಎಂ ಮಷಿನ್‌ ನಲ್ಲಿರುವ ಬ್ಯಾಲಟಿಂಗ್‌, ಕ್ಲೋಸ್‌, ರಿಸಲ್r, ಕ್ಲಿಯರ್‌ ಬಟನ್‌ಗಳು ಯಾವ ರೀತಿ ಕೆಲಸ ಮಾಡುತ್ತವೆ ಎಂಬ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಸಮಾಜ ಶಿಕ್ಷಕ ಷಣ್ಮುಖ ಜಿ.ಎಚ್. ಮಾಹಿತಿ ನೀಡಿದ್ದರು.

ಮುಖ್ಯ ಚುನಾವಣಾಧಿಕಾರಿಯಾಗಿ ಮುಖ್ಯ ಶಿಕ್ಷಕ ಎಂ.ಎಸ್‌.ದಿವೀಗಿಹಳ್ಳಿ ಕರ್ತವ್ಯ ನಿರ್ವಹಿಸಿದರು. ಮತಗಟ್ಟೆಯ ಎಲ್ಲ ಕಾರ್ಯಗಳನ್ನು ವಿದ್ಯಾರ್ಥಿಗಳೆ ನಿರ್ವಹಿಸಿದರು. ಈ ಸಮಯದಲ್ಲಿ ಶಿಕ್ಷಕರಾದ ಎಂ.ಎಂ.ಕೆರೂರ, ಎಂ.ಸಿ.ತುಮ್ಮಿನಕಟ್ಟಿ, ಎಸ್‌.ಎಂ.ಪಟ್ಟಣಶೆಟ್ಟಿ, ಬಿ.ಡಿ.ಪಾಟೀಲ, ಸಿ.ಎಚ್.ಬತ್ತೇರ, ವೀರೇಶ ಆಲದಕಟ್ಟಿ, ಎಸ್‌.ಕೆ.ಗುಳೇದಗುಡ್ಡ, ಗೀತಾ ಶೇತಸನದಿ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.