ಎಸ್ ಡಿಎಂಸಿ ಸದಸ್ಯರ ತರಬೇತಿ ಶಿಬಿರ ಸಮಾರೋಪ


Team Udayavani, Mar 26, 2021, 7:45 PM IST

sdmc

ಶಿಗ್ಗಾವಿ: ಶಕ್ತಿ-ಸಾಮರ್ಥ್ಯ ಇದ್ದವರು ಜಗತ್ತನ್ನು ಆಳುವ ಇತಿಹಾಸದ ಕಾಲ ಇಂದು ಬದಲಾಗಿದೆ. ಪ್ರಸಕ್ತ ದಿನಮಾನಗಳಲ್ಲಿ ವಿದ್ಯಾವಂತರು ಬುದ್ದಿಶಕ್ತಿಯಿಂದ ಜಗತ್ತನ್ನು ಆಳುವಂತಾಗಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಪರಮೇಶಪ್ಪ ಹರಿಜನ ಹೇಳಿದರು.

ತಾಲೂಕಿನ ಹುಣಶೀಕಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಸದಸ್ಯರ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಜಗತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಮುಂದುವರೆದಂತೆ ಖಾಸಗಿ ಶಾಲೆಗಳು ಸ್ಮಾರ್ಟ್‌ ಕ್ಲಾಸ್‌ನಂತಹ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡಿ ಆಕರ್ಷಣೆ ನೀಡುತ್ತಿವೆ. ಸರ್ಕಾರಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ. ಪ್ರಸಕ್ತ ಸಾಲಿನ ಶೈಕ್ಷಣಿಕ ಜ್ಞಾನ ಪಡೆಯಲು ಹಲವಾರು ಆರ್ಥಿಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕಾಲಕ್ಕೆ ತಕ್ಕಂತೆ ಮಕ್ಕಳಿಗೆ ನಾವೂ ಜ್ಞಾನ ನೀಡಬೇಕಾಗುತ್ತದೆ. ನಮ್ಮ ಶಾಲೆಗಳ ವಿದ್ಯಾರ್ಥಿಗಳು ಕೌಶಲ್ಯದಿಂದ ಹಿಂದುಳಿಯಬಾರದು.ಸರ್ಕಾರಿ ಶಾಲೆಗಳು ತಮ್ಮ ಅಸ್ಥಿತ್ವ ಉಳಿಸಿಕೊಳ್ಳಬೇಕಾದರೆ, ಸಮುದಾಯಗಳು, ಸಾರ್ವಜನಿಕರು ಶಾಲೆಯ ಅರ್ಥಿಕ ಬೆಳವಣಿಗೆಗೆ ಸಹಕರಿಸಿ ಅಭಿವೃದ್ಧಿಪಡಿಸಬೇಕು. ಜ್ಞಾನವಿದ್ದರೆ ಜಗತ್ತಿನ ಯಾವ ಮೂಲೆಯಲ್ಲಾದರೂ ಬದುಕು ಕಟ್ಟಿಕೊಳ್ಳಬಹುದು. ಅದಕ್ಕೆ ಶಕ್ತಿ ಸಾಮರ್ಥ್ಯದ ಅವಶ್ಯಕತೆಯಿಲ್ಲ. ಗ್ರಾಮೀಣ ಪ್ರದೇಶದಲ್ಲೂ ಸರ್ಕಾರಿ ಶಾಲೆಗಳಿಂದ ಉತ್ತಮ ಶಿಕ್ಷಣ ನಿರೀಕ್ಷಿಸಲು ಸಾಧ್ಯವೆಂದರು.

ಪ್ರಧಾನ ಗುರುಗಳಾದ ರಮೇಶ.ಎನ್‌. ಬಾರ್ಕೇರ ಪ್ರಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಗ್ರಾಮಸ್ಥರು ಸಹಕಾರ ನೀಡುತ್ತಿದ್ದಾರೆ. ನೂತನ ಅಧ್ಯಕ್ಷರು ಸರ್ಕಾರಿ ಶಾಲೆಗಳ ಮೌಲ್ಯ ಕಾಪಾಡುವ ನಿಟ್ಟಿನಲ್ಲಿ ಪ್ರಥಮ ಹಂತದಲ್ಲಿಯೇ ಶಾಲೆಯ ಮಕ್ಕಳಿಗೆ ಕಂಪೂÂಟರ್‌ ಶಿಕ್ಷಣ ತರಬೇತುಗೊಳಿಸಲು ಆಸಕ್ತಿ ಹೊಂದಿದ್ದಾರೆ. ಸ್ವಂತ ಖರ್ಚಿನಲ್ಲಿ ಲ್ಯಾಪ್‌ಟಾಪ್‌, ಕಂಪೂÂಟರ್‌ ನೀಡಿದ್ದಾರೆ. ಶಾಲಾ ವಿದ್ಯಾರ್ಥಿಗಳ ಆಧುನಿಕ ಶಿಕ್ಷಣದ ಅನುಭವ ಹೊಂದಲು ಸಹಕಾರಿಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಸುಧಾರಣಾ ಸಮಿತಿ ನೂತನ ಅಧ್ಯಕ್ಷ ಪರಮೇಶಪ್ಪ ಹರಿಜನ ಅವರನ್ನು ಸನ್ಮಾನಿಸಲಾಯಿತು.

ಶಾಲಾ ಅಭಿವೃದ್ಧಿ ಸಮೀತಿ ಸದಸ್ಯ ಚಂದ್ರಶೇಖರ ಹಿತ್ತಲಮನಿ, ರಾಯಪ್ಪ ಹೊಂಬಳ, ಗದಿಗೆಪ್ಪ ಸಂದಿಕೇರಿ, ಮಹಾಂತೇಶ ಬಜಂತ್ರಿ, ಪಾರ್ವತೆವ್ವ ಸಂದಿಕೇರಿ, ಫಕ್ಕೀರಪ್ಪ ತಳವಾರ, ಸಿಆರ್‌ಪಿ ಎಂ.ಎನ್‌. ತೆವರಿ, ಶಿಕ್ಷಕ ಬಿ.ಬಿ. ಪುಟ್ಟಪ್ಪನವರ, ಮಂಜಯ್ನಾ ಹೂಲಿಮಠ, ಗ್ರಾಮದ ಹಿರಿಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.