ಸ್ವಾಭಿಮಾನಿಯನ್ನಾಗಿ ಮಾಡುವ ಶಿಕ್ಷಣ ಅಮೃತವಿದಂತೆ: ಡಾ| ತೋಂಟದಶ್ರೀ

ರಾಚಯ್ಯ ಶಾಸ್ತ್ರಿಗಳು ಓದಿಸೋಮಠ ಅವರನ್ನು ಗೌರವಿಸಲಾಯಿತು

Team Udayavani, Mar 12, 2024, 1:14 PM IST

ಸ್ವಾಭಿಮಾನಿಯನ್ನಾಗಿ ಮಾಡುವ ಶಿಕ್ಷಣ ಅಮೃತವಿದಂತೆ: ಡಾ| ತೋಂಟದಶ್ರೀ

ಉದಯವಾಣಿ ಸಮಾಚಾರ
ಹಾವೇರಿ: ಪ್ರತಿ ಮನೆ ಮಠವಾಗಬೇಕು, ಪ್ರತಿ ಮಠವೂ ಶಿವಯೋಗವಾಗಬೇಕು. ಅಂತಹ ಸಂಸ್ಕಾರ ಸಿಗಬೇಕಾದರೆ ಅದಕ್ಕೆ ಮಹಾತ್ಮರ ಸಾರ್ಥಕ ಸೇವೆ ಕಾರಣವಾಗುತ್ತದೆ. ಅಂತಹ ಸಾರ್ಥಕ ಸೇವೆಯ ಮೂಲಕ ಭಕ್ತರ ಮನೆಯನ್ನು ಮಠವಾಗಿಸಿ, ಸಿಂದಗಿ ಮಠವನ್ನು ಶಿವಯೋಗವಾಗಿಸಿದ ಕೀರ್ತಿ ಲಿಂ. ಶಾಂತವೀರ ಪಟ್ಟಾಧ್ಯಕ್ಷರಿಗೆ ಸಲ್ಲುತ್ತದೆ ಎಂದು ಗದುಗಿನ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಸ್ಥಳೀಯ ಸಿಂದಗಿ ಮಠದಲ್ಲಿ ಲಿಂ. ಶಾಂತವೀರ ಪಟ್ಟಾಧ್ಯಕ್ಷರ 44ನೇ ಪುಣ್ಯ ಸ್ಮರಣೋತ್ಸವದ ಕೊನೆಯ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾವ ಶಿಕ್ಷಣದಿಂದ ವಿದ್ಯಾರ್ಥಿಗೆ ಸ್ವಾಭಿಮಾನ ಬರುತ್ತದೆಯೋ ಆ ಶಿಕ್ಷಣವೇ ಅಮೃತ ಸಮಾನ. ಓರ್ವ ಸ್ವಾಭಿಮಾನಿ ವಿದ್ಯಾರ್ಥಿ ಮಾತ್ರ ಜೀವನದಲ್ಲಿ ಯಾವುದೇ ಸಮಸ್ಯೆ ಬಂದರೂ ಅದನ್ನು ಸಮರ್ಥವಾಗಿ ನಿರ್ವಹಿಸಬಲ್ಲ. ಯಾವುದೇ ಪರೀಕ್ಷೆಯನ್ನೂ ಧೈರ್ಯದಿಂದ ಎದುರಿಸಬಲ್ಲ. ನಾವು ಕಲಿತ ಶಿಕ್ಷಣದಿಂದ ಬೌದ್ಧಿಕ ವಿಕಾಸವಾದಾಗ ಅದು ಸಮಾಜವನ್ನು ಸೂಕ್ಷ್ಮವಾಗಿ ಗಮನಿಸುವಂತೆ ಮಾಡುತ್ತದೆ.

ಅದರಿಂದ ಸಮಾಜದ ಆಗು-ಹೋಗುಗಳಿಗೆ ಭಾವನಾತ್ಮಕವಾಗಿ ಸ್ಪಂದಿಸುವ ಶಕ್ತಿ ಕೊಡುತ್ತದೆ. ಹಾಗಾದಾಗಲೇ ನಾವು ಪಡೆದ
ಶಿಕ್ಷಣದ ಸದ್ವಿನಿಯೋಗವಾಗುತ್ತದೆ ಎನ್ನುವ ಅದ್ಭುತ ವಿಚಾರ ಶಾಂತವೀರ ಪಟ್ಟಾಧ್ಯಕ್ಷದ್ದಾಗಿತ್ತು. ಯಾವ ಸೌಲಭ್ಯಗಳಿಲ್ಲದ ಸಮಯದಲ್ಲಿ ಅನ್ನ ಮತ್ತು ಅಕ್ಷರ ದಾಸೋಹ ನೀಡಿ ಬಡ ಮಕ್ಕಳ ಹಿತಕ್ಕಾಗಿ ಶ್ರಮಿಸಿದ ಮಹಾನ್‌ ತ್ಯಾಗಿ ಅವರಾಗಿದ್ದಾರೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ 50 ವರ್ಷಗಳ ಕಾಲ ಬ್ಯಾಡಗಿಯ ಕುಮಾರೇಶ್ವರ ಧಾರ್ಮಿಕ ಪಾಠಶಾಲೆ ಮುನ್ನಡೆಸಿದ ಸೇವಾಜೀವಿ ವೇ.ಮೂ. ರಾಚಯ್ಯ ಶಾಸ್ತ್ರಿಗಳು ಓದಿಸೋಮಠ ಅವರನ್ನು ಗೌರವಿಸಲಾಯಿತು.

ಬಳ್ಳಾರಿಯ ಪ್ರಕಾಶ ಹೆಮ್ಮಾಡಿ ಹಾಗೂ ನೇತ್ರಾವತಿ ಹೆಮ್ಮಾಡಿ ಅವರಿಂದ ವಿಶೇಷ ಜಾದೂ ಪ್ರದರ್ಶನ ಜರುಗಿತು. ಭೈರನಹಟ್ಟಿಯ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ, ಸಿಂದಗಿ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಹೊತನಹಳ್ಳಿಯ ಸಿಂದಗಿಮಠದ ಶಂಭುಲಿಂಗಪಟ್ಟಾಧ್ಯಕ್ಷರು ಇದ್ದರು.

ಉದ್ಯಮಿ ಪ್ರಕಾಶ ಶೆಟ್ಟಿ, ಶಿವಬಸಯ್ಯ ಆರಾಧ್ಯಮಠ, ಸಿದ್ಧಯ್ಯ ಶಾಸ್ತ್ರಿಗಳು ಹಿರೇಮಠ, ವೀರಯ್ಯ ಹಿರೇಮಠ, ಶಿವಣ್ಣ ಶಿರೂರ, ಶಿವಶಂಕರ ತುಮ್ಮಣ್ಣನವರ, ಹಿರಿಯ ಕಲಾವಿದ ಶ್ಯಾಮ ದೊಡ್ಡಮನಿ, ವಿ.ಎಚ್‌.ಕೆ. ಹಿರೇಮಠ. ಸಿದ್ಧಲಿಂಗಪ್ಪ ಬುಶೆಟ್ಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ವಾಗೀಶ ಶಾಸ್ತ್ರೀಗಳು ಹಿರೇಮಠ ಸ್ವಾಗತಿಸಿದರು. ಜಿ.ಎಸ್‌. ಭಟ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.