ನಿಸ್ವಾರ್ಥಕ್ಕಿದೆ ಇತಿಹಾಸ ಪುಟ ಸೇರುವ ಶಕ್ತಿ


Team Udayavani, Dec 22, 2020, 6:51 PM IST

ನಿಸ್ವಾರ್ಥಕ್ಕಿದೆ ಇತಿಹಾಸ ಪುಟ ಸೇರುವ ಶಕ್ತಿ

ಹಾವೇರಿ: ಜಗತ್ತು ಸ್ವಾರ್ಥದ ಜೊತೆಯಲ್ಲಿ ಸಾಗುತ್ತಿದ್ದು ಸ್ವಾರ್ಥಕ್ಕೆ ಇತಿಹಾಸವಿಲ್ಲ. ಆದರೆ ನಿಸ್ವಾರ್ಥಕ್ಕೆ ಇತಿಹಾಸ ಪುಟ ಸೇರುವ ಶಕ್ತಿಯಿದ್ದು, ಸಮೃದ್ಧ ರಾಷ್ಟ್ರನಿರ್ಮಾಣಕ್ಕೆ ನಿಸ್ವಾರ್ಥ ವ್ಯಕ್ತಿಗಳ ಅಗತ್ಯವಿದೆ ಎಂದು ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ನಗರದ ಬಸವಕೇಂದ್ರ ಹೊಸಮಠದಲ್ಲಿಲಿಂ. ಜಗದ್ಗುರು ನೈಘಂಟಿನ ಸಿದ್ಧಬಸವ ಮುರುಘರಾಜೇಂದ್ರ ಶ್ರೀಗಳು ಹಾಗೂ ಅಥಣಿಮುರುಘೇಂದ್ರ ಶ್ರೀಗಳ ಸ್ಮರಣೋತ್ಸವದ ಅಂಗವಾಗಿ ಏರ್ಪಡಿಸಿದ್ದ ಶರಣ ಸಂಸ್ಕೃತಿ ಉತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಗತ್ತು ಸ್ವಾರ್ಥಿಗಳಿಂದ ತುಂಬಿ ಹೋಗಿದ್ದು,ನಿಸ್ವಾರ್ಥಿಗಳನ್ನು ಹುಡುಕಬೇಕಾದ ಅನಿವಾರ್ಯತೆ ಎದುರಾಗಿದೆ. ಇಂದಿನ ದಿನಗಳಲ್ಲಿ ಪ್ರಶಸ್ತಿಗೆ ಆಯ್ಕೆಮಾಡುವ ಸಂದರ್ಭದಲ್ಲಿ ಸೂಕ್ತ ವ್ಯಕ್ತಿಗಳು ಸಿಗುವುದೇ ದುರ್ಲಭ ಎಂಬ ಪರಿಸ್ಥಿತಿ ಇದೆ ಎಂದರು.

ಸಾಹಿತ್ಯ ಚಿಂತಕರಾದ ಪ್ರೊ| ಮಲ್ಲೇಪುರಂ ವೆಂಕಟೇಶ ಮಾತನಾಡಿ, ಶರಣ ಸಂಸ್ಕೃತಿ ಎನ್ನುವುದು ಕೇವಲ ಒಂದು ವರ್ಗ, ಜಾತಿ, ಧರ್ಮ, ಮತಕ್ಕೆ ಸೀಮಿತವಲ್ಲ. ಪ್ರಕೃತಿಯಲ್ಲಿನ ಪ್ರತಿಯೊಂದು ವಸ್ತುಗಳು ಶರಣ ತತ್ವ ಅನುಸರಿಸುತ್ತಿದ್ದು, ಶರಣಸಂಸ್ಕೃತಿ ಸಮಸಮಾಜ ನಿರ್ಮಾಣದ ಮೂಲಬೇರು. ಮುರುಘಾ ಶರಣರ ಮೂಲತತ್ವ ಸಮಸಮಾಜ ನಿರ್ಮಾಣ ಮಾಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ಅವರು ನಾಡಿನಾದ್ಯಂತ ಶರಣ ಸಂಸ್ಕೃತಿ ಉತ್ಸವ ಆಯೋಜಿಸುವ ಮೂಲಕ ಬಸವಾದಿ ಶರಣ ತತ್ವ ಮಂಡನೆ ಮಾಡಿ ಸಮ ಸಮಾಜದ ನಿರ್ಮಾಣಕ್ಕೆ ನಿರಂತರ ಶ್ರಮಿಸುತ್ತಿದ್ದಾರೆ ಎಂದರು.

ಸಾಹಿತಿ ರಂಜಾನ ದರ್ಗಾ ಮಾತನಾಡಿ, ಪ್ರಕೃತಿ ನಮ್ಮ ಅವಶ್ಯಕತೆ ಮಾತ್ರ ಪೂರೈಸುತ್ತದೆ ಹೊರತು ದುರಾಸೆಗಳನ್ನಲ್ಲ ಎಂದು 12ನೇ ಶತಮಾನದಲ್ಲಿಯೇಬಸವಣ್ಣನವರು ಹೇಳಿದ್ದಾರೆ. ಇಂದಿನ ದಿನಗಳಲ್ಲಿ ಪ್ರಕೃತಿ ತನ್ನ ಸಮತೋಲನ ಕಳೆದುಕೊಂಡಿದ್ದರಿಂದ ಅನೇಕ ರೋಗ, ರುಜಿನುಗಳು ಹುಟ್ಟಿಕೊಂಡಿವೆ. ಅನ್ನ ನೀಡುವ ಭೂಮಿ ತಾಯಿ ಹಾಗೂ ಸಮಾಜ ನಮ್ಮೆಲ್ಲರ ಆಸ್ತಿ. ಅದನ್ನು ರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ಸುರಕ್ಷಿತವಾಗಿ ಕೊಡುಗೆಯಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಬಸವಣ್ಣನವರು ಸಮಾಜಕ್ಕೆ ನಿಸರ್ಗ ಧರ್ಮ ಕೊಡುಗೆಯಾಗಿ ನೀಡಿದ್ದು, ಕಾಯಕ, ಪ್ರದಾಸ, ದಾಸೋಹ ಎಂಬ ಮೂರು ಅಂಶಗಳ ಮೇಲೆ ನಿಸರ್ಗ ತತ್ವ ನಿಂತಿದೆ. ಕಾಯಕ ಎಂಬುದು ಸ್ವಾವಲಂಬಿತನವಾಗಿದ್ದು, ಕಾಯಕಕ್ಕೂ ಕೆಲಸಕ್ಕೂ ವ್ಯತ್ಯಾಸವಿದೆ. ಕಾಯಕಕ್ಕೆ ಜಗತ್ತಿನಲ್ಲಿ ಯಾವ ಭಾಷೆಯಲ್ಲೂ ಸಮಾನ ಪದವಿಲ್ಲ. ಪ್ರಸಾದ ಎಂದರೆಸದ್ಬಳಕೆ ಎಂಬ ಅರ್ಥವಿದೆ. ದಾಸೋಹ ಎಂದರೆಯೋಗ್ಯ ಸಾಮಾಜಿಕ ವಿತರಣೆ ಎಂದರ್ಥವಿದೆ ಎಂದರು.

ಸವಣೂರಿನ ದೊಡ್ಡಹುಣಸೇಕಲ್ಮಠದ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಇದೇ ಸಂದರ್ಭದಲ್ಲಿಸಾಹಿತ್ಯ ಚಿಂತಕರಾದ ಪ್ರೊ|ಮಲ್ಲೇಪುರಂ ವೆಂಕಟೇಶ ಅವರಿಗೆ ಡಾ| ಶಿಮುಶ ಪ್ರಶಸ್ತಿ ನೀಡಿಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ಧಾರವಾಡ ಕೆಎಂಎಫ್‌ ಅಧ್ಯಕ್ಷ ಬಸವರಾಜ ಅರಬಗೊಂಡ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಚಂದ್ರಶೇಖರ ಶಿಸನಳ್ಳಿ, ನಾಗೇಂದ್ರ ಕಟಕೋಳ, ಪರಮೇಶ್ವರಪ್ಪ ಮೇಗಳಮನಿ, ರಾಜೇಂದ್ರ ಸಜ್ಜನರ ಇತರರು ಇದ್ದರು.

ಜೀವನದಲ್ಲಿ ನೆಮ್ಮದಿ, ಶಾಂತಿ ಸಂಪಾದಿಸಲು ಒಂದಿಷ್ಟು ನಿಸ್ವಾರ್ಥ ಪಾಲಿಸಬೇಕು. ಬಸವಣ್ಣನವರದ್ದುನಿಸ್ವಾರ್ಥದ ಇತಿಹಾಸವಾಗಿದ್ದು, ನೈಘಂಟಿನಸಿದ್ಧಬಸವ ಶ್ರೀಗಳು, ಅಥಣಿ ಮುರುಘೇಂದ್ರ ಮಹಾಶಿವಯೋಗಳು ಸೇರಿದಂತೆ ಬಸವಾದಿ ಶರಣರು ಜೀವನದುದ್ದಕ್ಕೂ ಶರಣ ಸಂಸ್ಕೃತಿ ಪಾಲಿಸುವ ಮೂಲಕ ನಿಸ್ವಾರ್ಥದಿಂದ ಜೀವನ ನಡೆಸಿ ಆದರ್ಶರಾಗಿದ್ದಾರೆ. -ಡಾ| ಶಿವಮೂರ್ತಿ ಮುರುಘಾ ಶರಣರು, ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.