ಪ್ರವಾಸೋದ್ಯಮ ಕ್ಷೇತ್ರದಲ್ಲಿ ಶಿಗ್ಗಾವಿ-ಸವಣೂರು ಅಭಿವೃದಿ


Team Udayavani, Oct 21, 2019, 3:26 PM IST

hv-tdy-2

ಶಿಗ್ಗಾವಿ: ಶಿಗ್ಗಾವಿ-ಸವಣೂರು ಮತಕ್ಷೇತ್ರ ಹಿಂದಿಗಿಂತ ಅಧಿಕ ಪ್ರಮಾಣದಲ್ಲಿ ಖಾಸಗಿದಾರರ ಬಂಡವಾಳ ಹೂಡಿಕೆಯಿಂದ ಪ್ರವಾಸೋದ್ಯಮ ಕ್ಷೇತ್ರವಾಗಿ ಪರಿವರ್ತನೆಯಾಗುತ್ತಿದ್ದು,

ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ತಿಮ್ಮಾಪೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರ ಪಕ್ಕದಲ್ಲಿ ನಿರ್ಮಿಸಲಾದ ಪಿಆರ್‌ ಎಸ್‌ ವಾಟರ್‌ಪಾರ್ಕ್‌ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಜನರು ರಜೆ ದಿನಗಳಲ್ಲಿ ಮನರಂಜನೆಗಾಗಿ ಬೇರೆ ಜಾಗಗಳನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆಯಿಲ್ಲ.\ ಕ್ಷೇತ್ರದಲ್ಲಿಯೇ ಸಾಕಷ್ಟು ಪ್ರವಾಸಿ ತಾಣಗಳು ಈಗಾಗಲೇ ಬೆಳೆದು ನಿಂತಿವೆ. ಈಗಾಗಲೇ ಕ್ಷೇತ್ರದ ಧಾರ್ಮಿಕ ನೆಲೆ ಕನಕದಾಸರ ಅರಮನೆ, ಶಿಶುವಿನಾಳ ಶರೀಫ್‌ ಶಿವಯೋಗಿಗಳ ಗದ್ದುಗೆಯ ಪ್ರಾರ್ಥನಾ ಮಂದಿರ, ಶಿವಯೋಗಿಗಳ ಜೀವನ ಕಥೆ ಆಧಾರಿತ ತೈಲ ಚಿತ್ರಗಳ ಆಕರ್ಷಣೆ. ಅಲ್ಲದೇ ಸವಣೂರು ಪಟ್ಟಣದ ನವಾಬರ ಅರಮನೆ. ವಿಷ್ಣು ತೀರ್ಥ ಶಿಲ್ಪ ಕಲಾವೈಭವದ ಧಾರ್ಮಿಕಸ್ಥಳಗಳನ್ನು ಅಭಿವೃದ್ಧಿಪಡಿಸಿ ಪ್ರವಾಸೋದ್ಯಮ ನಿಟ್ಟಿನಲ್ಲಿ ಪ್ರವಾಸಿಗರನ್ನು ಆಕರ್ಷಿಸಲಾಗುತ್ತಿದೆ ಎಂದು ಹೇಳಿದರು.

ಖಾಸಗಿ ಕ್ಷೇತ್ರದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನೆ ಎನ್ನುವಂತೆ ತಡಸ್‌ ಹಾನಗಲ್ಲ ರಸ್ತೆಯ ಕುನ್ನೂರು ಗ್ರಾಮದ ಸಾಂಪ್ರದಾಯಿಕ ಕೃಷಿ ಮತ್ತು ತೋಟಗಾರಿಕೆ ಅಗಡಿ ತೋಟ, ಗೊಟಗೋಡಿ ಗ್ರಾಮದ ಉತ್ಸವ ರಾಕ್‌ ಗಾರ್ಡನ್‌ ನೋಡಲುರಾಜ್ಯದ ವಿವಿಧ ಸ್ಥಳಗಳಿಂದ ನಿತ್ಯ ನೂರಾರು ಜನ ಬರುವಂತಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಇದರಿಂದಾಗಿ ರಾಜ್ಯದ ಜನರಿಗೆ ಪ್ರವಾಸೋದ್ಯಮ ಕ್ಷೇತ್ರಕ್ಕೆ ಶಿಗ್ಗಾವಿ-ಸವಣೂರು ಮತಕ್ಷೇತ್ರ ಪ್ರವಾಸಿಗರ ಹಬ್‌ ಆಗಿ ಬದಲಾಗುತ್ತಿರುವುದು ಸಂತಸ ಸಂಗತಿ ಎಂದರು. ವಿರಕ್ತಮಠದ ಸಂಗನಬಸವ ಶ್ರೀಗಳುಸಾನ್ನಿಧ್ಯವಹಿಸಿ ಮಾತನಾಡಿ, ಮನುಷ್ಯನಿಗೆ ಈಜು ಆಪತ್ಕಾಲದಲ್ಲಿ ಸಹಾಯಕ್ಕೆ ಬರುತ್ತದೆ. ಆರೋಗ್ಯ ಕಾಪಾಡಿಕೊಳ್ಳಲು ಈಜು ಕಲಿಯುವುದು ಎಲ್ಲ ವಯೋಮಾನದವರಿಗೂ ಅವಶ್ಯವಿದ್ದು, ಇದರ ಜತೆಗೆ ಪ್ರವಾಸೋದ್ಯಮ ಮನರಂಜನೆಯ ಕೇಂದ್ರಗಳಾಗಿ ಕ್ಷೇತ್ರ ಆಕರ್ಷಣೆಯವಾಗಿ ಹೆಚ್ಚು ಹೆಚ್ಚು ಬೆಳೆಯಲಿ. ನಿರುದ್ಯೋಗ ನಿವಾರಣೆಯಾಗಲಿ ಎಂದು ಹಾರೈಸಿದರು.

ಜಿಪಂ ಮಾಜಿ ಅಧ್ಯಕ್ಷೆ ಮಮತಾಜಬಿ ತಡಸ್‌, ತಾಪಂ ಸದಸ್ಯರಾದ ವಿಜಯಲಕ್ಷ್ಮೀ ಮುಂದಿನಮನಿ, ವಿಶ್ವನಾಥ ಹರವಿ, ಮಲ್ಲೇಶಪ್ಪ ದೊಡ್ಡಮನಿ, ಬಿಜೆಪಿ ತಾಲೂಕು ಅಧ್ಯಕ್ಷ ದೇವಣ್ಣಾ ಚಾಕಲಬ್ಬಿ, ಶಿವಾನಂದ ಮ್ಯಾಗೇರಿ, ಡಾ| ಪ್ರಶಾಂತ ಹಿರೇಮಠ, ರಾಘವೇಂದ್ರ ದೇಶಪಾಂಡೆ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.