ಮತ್ತೊಮ್ಮೆ ಟವರ್ ಏರಿ ಪ್ರತಿಭಟಿಸಿದ ಶಿಗ್ಲಿ ಬಸ್ಯಾ !
Team Udayavani, Oct 25, 2017, 12:29 PM IST
ಹಾವೇರಿ: ಟವರ್ ಏರಿ ಪ್ರತಿಭಟಿಸುವ ಖಯಾಲಿ ಹೊಂದಿರುವ ಶಿಗ್ಲಿ ಬಸ್ಯಾ ಬುಧವಾರ ಮತ್ತೊಮ್ಮೆ ಟವರ್ ಏರಿ ಪ್ರತಿಭಟನೆ ನಡೆಸಿ ಸುದ್ದಿಯಾಗಿದ್ದಾನೆ.
2011 ರಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರ ಕೈ ಕಚ್ಚಿದ ಪ್ರಕರಣದಲ್ಲಿ ನನಗೆ ತುಂಬಾ ಅನ್ಯಾಯ ಆಗಿದೆ. ಆ ಪ್ರಕರಣವನ್ನು ನಾಲ್ಕು ಗೋಡೆಗಳ ನಡುವೆ ಇತ್ಯರ್ಥ ಮಾಡುವುದು ಬೇಡ,ಬಹಿರಂಗ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಿಳಿದಿದ್ದ.
ಸುಮಾರು 1 ಗಂಟೆಗಳ ಕಾಲ ಟವರ್ನಿಂದ ಕೆಳಗಿಳಿಯದೇ ಹಠಕ್ಕೆ ಬಿದ್ದಿದ್ದ ಬಸ್ಯಾನನ್ನು ಪೊಲೀಸರು ಸ್ಥಳಕ್ಕಾಗಮಿಸಿ ಮನವೊಲಿಸಿ ಕೆಳಗಿಳಿಯುವಂತೆ ಮಾಡಿ ಠಾಣೆಗೆ ಕರೆದೊಯ್ದಿದ್ದಾರೆ.
ಹಲವೆಡೆ ಕಳ್ಳತನ ನಡೆಸಿದ ಆರೋಪಗಳು ಬಸ್ಯಾನ ಮೇಲಿದ್ದು, ಅನೇಕ ಬಾರಿ ಧ್ವಜ ಹೀಡಿದು ವಿಭಿನ್ನವಾಗಿ ಪ್ರತಿಭಟಿಸುವುದೇ ಈತನ ಕಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ