ಬೀದಿನಾಟಕ ಪ್ರದರ್ಶನ
Team Udayavani, Jan 19, 2020, 2:45 PM IST
ಹಾವೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಕಾರ್ಯದಡಿ ಶಿಗ್ಗಾವಿ ತಾಲೂಕಿನ ಹನಕನಹಳ್ಳಿ ಹಾಗೂ ಅಂದಲಗಿ ಗ್ರಾಮಗಳಲ್ಲಿ ಜನಪದ ಹಾಡು, ಬೀದಿನಾಟಕ ಪ್ರದರ್ಶನ ಮಾಡುವುದರ ಮೂಲಕ ಸರ್ಕಾರದ ಯೋಜನೆಗಳನ್ನು ಅರಿವು ಮೂಡಿಸಲಾಯಿತು.
ಶ್ರೀ ಮಲ್ಲಿಕಾರ್ಜುನ ಕಲಾ ತಂಡದ ಗುರುನಾಥ ಹಾಗೂ ತಂಡದವರು ಬೀದಿನಾಟಕ ಪ್ರದರ್ಶಿಸಿದರು. ವೀರೇಶಸಂಕಿನಮಠ ಜನಪದ ಕಲಾತಂಡ ಜಾಗೃತ ಗೀತೆ, ರೈತ ಗೀತೆ ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ