ಸಾಂಕ್ರಾಮಿಕ ಕಾಯಿಲೆ ಮುಕ್ತ ಗ್ರಾಮಕ್ಕೆ ಶ್ರಮಿಸಿ: ಜಾಪಾಳಿ

ಸೊಳ್ಳೆಗಳಿಂದ ಹರಡುವ ರೋಗಗಳ ಮುಂಜಾಗ್ರತಾ ಕ್ರಮವಾಗಿ ಅರಿವು ಮೂಡಿಸಲಾಗುತ್ತಿದೆ.

Team Udayavani, Nov 5, 2021, 7:35 PM IST

ಸಾಂಕ್ರಾಮಿಕ ಕಾಯಿಲೆ ಮುಕ್ತ ಗ್ರಾಮಕ್ಕೆ ಶ್ರಮಿಸಿ: ಜಾಪಾಳಿ

ರಾಣಿಬೆನ್ನೂರ: ಸುತ್ತಮುತ್ತಲಿನ ಪರಿಸರವನ್ನು ಸ್ವ ಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಘೀ, ಚಿಕೊನ್‌ಗುನ್ಯಾ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳಿಂದ ಮುಕ್ತ ಗ್ರಾಮವನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕೆಂದು ಗ್ರಾಪಂ ಅಧ್ಯಕ್ಷ ಮಾದೇಗೌಡ ಜಾಪಾಳಿ ಹೇಳಿದರು.

ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪ.ಪೂ. ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು  ಮೂಡಿಸುವ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾಗರಿಕರೆಲ್ಲರೂ ಪ್ರಜ್ಞಾವಂತರಾಗಿ ನಮ್ಮ ಸುತ್ತಮುತ್ತಲಿನ ಜಾಗದಲ್ಲಿ ಪರಿಸರವನ್ನು ಸ್ವತ್ಛತೆಯಿಂದ ಇಟ್ಟುಕೊಳ್ಳೋಣ. ಸರ್ಕಾರದ ಜೊತೆಗೆ ಕೈಜೋಡಿಸುವುದರ ಮೂಲಕ ಡೆಂಘೀ ಮತ್ತು ಚಿಕೂನ್‌ಗುನ್ಯಾ ಮುಕ್ತ ಗ್ರಾಮವನ್ನಾಗಿ ಮಾಡೋಣ ಎಂದು ಕರೆಕೊಟ್ಟರು. ಆರೋಗ್ಯ ನೀರಿಕ್ಷಣಾಧಿ ಕಾರಿ ಎ.ಆರ್‌. ತಿಪ್ಪೇಸ್ವಾಮಿ ಮಾತನಾಡಿ, ಸೊಳ್ಳೆಗಳಿಂದ ಹರಡುವ ರೋಗಗಳ ಮುಂಜಾಗ್ರತಾ ಕ್ರಮವಾಗಿ ಅರಿವು ಮೂಡಿಸಲಾಗುತ್ತಿದೆ.

ಗ್ರಾಮಸ್ಥರು ಗ್ರಾಮದಲ್ಲಿ ದಿನ ನಿತ್ಯ ಬಳಸುವ ನೀರಿನ ತೊಟ್ಟಿ, ಬ್ಯಾರಲ್‌, ಡ್ರಮ್‌, ಮನೆಯ ಸುತ್ತಮುತ್ತಲು ನೀರು ನಿಲ್ಲದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದರು. ಮಳೆ ಯಾವಾಗ ಚುರುಕಾಗಿರುತ್ತದೋ ಅಂತಹ ಕಾಲದಲ್ಲಿ ಮನೆ ಸುತ್ತಮುತ್ತ ಕೃತಕ ವಸ್ತುಗಳಾದ ಟೈರ್‌ಗಳು, ತೆಂಗಿನಕಾಯಿ ಚಿಪ್ಪು ಅಥವಾ ತೆರೆದ ಜಾಗದಲ್ಲಿ ನೀರು ಕೃತಕವಾಗಿ ಶೇಖರಣೆಯಾದರೆ ಅವುಗಳಿಂದ ಸೊಳ್ಳೆಗಳು
ಮೊಟ್ಟೆ ಇಡುವುದರ ಮೂಲಕ ಸೊಳ್ಳೆಗಳು ಹೆಚ್ಚಾಗುತ್ತವೆ.

ಅದರಲ್ಲಿ ನವೆಂಬರ್‌ ಮತ್ತು ಡಿಸೆಂಬರ್‌ ತಿಂಗಳಲ್ಲಿ ಹೆಚ್ಚಿನ ಸಂತಾನೋತ್ಪತ್ತಿಯಾಗುತ್ತದೆ. ಅದಕ್ಕೆ ಮೂಲ ಕಾರಣ ನೀರು ಮತ್ತು ನಮ್ಮ ಸುತ್ತಮುತ್ತಲಿನ ಹವಾಗುಣ. ಆದ್ದರಿಂದ ಸಾರ್ವಜನಿಕರು ಎಷ್ಟು ಪ್ರಮಾಣದಲ್ಲಿ ಜಾಗೃತರಾಗಿರುತ್ತಾರೋ ಅಷ್ಟೇ ಸಮಾಜಕ್ಕೆ ಒಳ್ಳೆಯದು ಎಂದರು. ಪ್ರಾಥಮಿಕ ಆರೋಗ್ಯ ಸುರಕ್ಷಿತಾಕಾರಿಯಾದ ಕೆ.ಎನ್‌. ರಾಧಿ ಕಾ, ಪ್ರಾಚಾರ್ಯರ ಪಿ.ಮುನಿಯಪ್ಪ, ಸ್ಥಳೀಯ ಸಲಹಾ ಸಮಿತಿ ಸದಸರಾದ ಎಂ.ಸಿ. ಲಿಂಗದಹಳ್ಳಿ, ಗ್ರಾಪಂ ಸದಸ್ಯರಾದ ಅರುಣಕುಮಾರ ಕೆ., ಲಲಿತಾ. ಆರ್‌, ಸಿಬ್ಬಂದಿ ಶಂಕರಗೌಡ ಪೊಲೀಸ್‌ ಗೌಡ್ರ, ಮಲ್ಲೇಶ ಹೂರಗಿ, ಶಿಕ್ಷಕರಾದ ಬಿ.ಎ. ವಿಜಯಕುಮಾರ, ಸಿ.ಜೈಪ್ರಕಾಶ, ಜಿ.ಸುಚಿತ್ರಾ, ಕೆ.ಜೆ. ಆಶಾ, ಉಮ್ಮೇಹಬೀಬಾ, ಎಸ್‌. ಎಸ್‌.ಬಡ್ನಿ, ಆರ್‌.ಪ್ರವೀಣ್‌ಕುಮಾರ, ಆಶಾ ಕಾರ್ಯಕರ್ತೆರಾದ ಗಂಗಮಾಳವ್ವ ಕುಸಗೂರ, ಸುನಂದ ಕುಸಗೂರ, ದ್ರಾಕ್ಷಯಣಿ ಕಮ್ಮಾರ, ಅಕ್ಕಮ್ಮ ಇಮ್ಮಡಿ ಮತ್ತು ಶಾಲಾ, ಕಾಲೇಜು ಮಕ್ಕಳು ಇದ್ದರು.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.