ಬೇಸಿಗೆ ಸಂಭ್ರಮಕ್ಕೆ ವಿದ್ಯಾರ್ಥಿಗಳೇ ಅತಿಥಿ


Team Udayavani, Apr 28, 2019, 2:59 PM IST

haviri..1..

ಹಾವೇರಿ: ಕೋಳೂರು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಬೇಸಿಗೆ ಸಂಭ್ರಮದಲ್ಲಿ ವಿದ್ಯಾರ್ಥಿ ಮಾತನಾಡಿದನು

ಹಾವೇರಿ: ಕೋಳೂರಿನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಸಂಭ್ರಮ ಕಾರ್ಯಕ್ರಮ ನಡೆಯಿತು.

ಬೇಸಿಗೆ ಸಂಭ್ರಮ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಕಾರ್ಯಕ್ರಮ ನಿರ್ವಹಿಸಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿ ಮನೋಜ ಮ್ಯಾಗಳಕೇರಿ ಕಾರ್ಯಕ್ರಮ ಉದ್ಘಾಟಿಸಿ, ಬರಗಾಲ ಪೀಡಿತ ತಾಲೂಕುಗಳ ಶಾಲೆಗಳಲ್ಲಿ ಸರ್ಕಾರ ಮಧ್ಯಾಹ್ನನ ಬಿಸಿ ಊಟ ಯೋಜನೆ ಮುಂದುವರೆಸಿದ್ದು, ಶಾಲೆಗಳಲ್ಲಿ ಮಕ್ಕಳ ಬೇಸಿಗೆ ಸಂಭ್ರಮ ಶಿಬಿರ ನಡೆಯುತ್ತಿರುವುದು ಶ್ಲಾಘನೀಯ ಎಂದನು.

ಅಧ್ಯಕ್ಷತೆ ವಹಿಸಿದ್ದ ವಿದ್ಯಾರ್ಥಿ ಸಂತೋಷ ಹೊರಕೇರಿ, ಶಿಕ್ಷಕರು ಹಾಗೂ ಮಕ್ಕಳನ್ನು ಲಭ್ಯ ಸಂಪನ್ಮೂಲ ಬಳಸಿಕೊಂಡು ಶಿಕ್ಷಣ ಇಲಾಖೆ ಬೇಸಿಗೆ ಶಿಬಿರ ಆರಂಭಿಸಿದೆ. ನಿರಂತರ ಐದು ವಾರಗಳ ಕಾಲ ನಡೆಯಲಿದೆ. ಹಿರಿಯ ಪ್ರಾಥಮಿಕ ಶಾಲೆಯ 6 ಹಾಗೂ 7ನೇ ವರ್ಗಕ್ಕೆ ಪಾಸಾದ ಮಕ್ಕಳಿಗೆ ಕಡ್ಡಾಯವಾಗಿ ಶಿಬಿರ ನಡೆಸಲು ಇಲಾಖೆ ಆದೇಶಿಸಿದೆ. ಗುರುತು ಮಾಡಿದ ಶಾಲಾ ಶಿಕ್ಷಕರೇ ಮಕ್ಕಳಿಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಹೇಳಿದನು.

ಮುಖ್ಯ ಅತಿಥಿಯಾಗಿ ವಿದ್ಯಾರ್ಥಿ ಪ್ರವೀಣ ಮಂಟಗಣಿ ಮಾತನಾಡಿ, ಈ ಬೇಸಿಗೆ ಸಂಭ್ರಮ 5 ವಾರಗಳಲ್ಲಿ 5 ಭಾಗವಾಗಿ ವಿಂಗಡಿಸಿ ಪ್ರತಿ ದಿನವೂ 5 ಅವಧಿಯಾಗಿ ಭಾಗ ಮಾಡಿದ್ದಾರೆ. ಸ್ವಲ್ಪ ಓದು-ಸ್ವಲ್ಪ ಮೋಜು ಮಾದರಿಯಲ್ಲಿ ಪಾಠಗಳು ನಡೆಯಲಿವೆ ಎಂದು ಎಲ್ಲರ ಚಪ್ಪಾಳೆ ಗಿಟ್ಟಿಸಿದನು.ಮಾರ್ಗದರ್ಶಿ ಶಿಕ್ಷಕ ಜಿ.ಎಂ. ಓಂಕಾರಣ್ಣನವರ ಮಾತನಾಡಿ, ಮೊದಲ ವಾರ ಕುಟುಂಬ, 2ನೇ ವಾರ ನೀರು, 3ನೇ ವಾರ ಆಹಾರ, 4ನೇ ವಾರ ಆರೋಗ್ಯ, ಕೊನೆ ವಾರ ಪರಿಸರ ಪಾಠ ಜರುಗಲಿವೆ. ಪ್ರತಿ ದಿನ ಮೊದಲ ಅವಧಿ ಓದು ಬರಹ, ನಿತ್ಯ ಜೀವನಕ್ಕೆ ಸಂಬಂಧಿಸಿದ ಸಮಸ್ಯೆ, ಬಾ ಸಮಸ್ಯೆ ಬಿಡಿಸು, ಮಾಡಿ ಕಲಿ ಕ್ರಮಬದ್ಧ ಆವದ್ಧಿಯಲ್ಲಿ ನಡೆಯಲಿದೆ. ಪ್ರತಿ ವಾರದ ಆರನೇ ದಿನ ಶನಿವಾರ ಮುಕ್ತ ದಿನದಲ್ಲಿ ಹಾಡು, ಆಟ, ಕಥೆ, ಭಾಷಣ, ನಾಟಕ ಇತ್ಯಾದಿ ಐದು ವಾರಗಳ ಕಾಲ ಮೇ 28ರ ವರೆಗೆ ಬೇಸಿಗೆ ಸಂಭ್ರಮ ನಡೆಯುತ್ತದೆ ಎಂದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.