ಸೀಲ್‌ಡೌನ್‌ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಭೇಟಿ


Team Udayavani, Jul 28, 2020, 9:33 AM IST

ಸೀಲ್‌ಡೌನ್‌ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಭೇಟಿ

ಬಂಕಾಪುರ: ಪಟ್ಟಣದಲ್ಲಿನ ಸೀಲ್‌ಡೌನ್‌ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಅನ್ನಪೂರ್ಣಾ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಪಟ್ಟಣದ ಸಿಂಪಿ ಗಲ್ಲಿ, ಶಹಬಜಾರ, ಮುಖ್ಯ ಮಾರುಕಟ್ಟೆ ರಸ್ತೆ, ರೇಣುಕಾ ಟಾಕೀಜ್‌ ರಸ್ತೆ, ಕೊಟ್ಟಿಗೇರಿ, ಖತೀಬ ಗಲ್ಲಿ ಸೇರಿದಂತೆ ವಿವಿಧ ಸೀಲ್‌ಡೌನ್‌ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಮೌಖೀಕ ಅಹವಾಲು ಸ್ವೀಕರಿಸಿದರು. ಸೀಲ್‌ಡೌನ್‌ ಪ್ರದೇಶದಲ್ಲಿನ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಆಹಾರ ಧಾನ್ಯ, ಕುಡಿಯುವ ನೀರು ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಪೂರೈಸಬೇಕು. ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಬೇಕು. ಅನಗತ್ಯವಾಗಿ ಯಾರು ಓಡಾದಂತೆ ನಿಗಾ ವಹಿಸಬೇಕು. ಮಾಸ್ಕ್ ಧರಿಸಿ, ಸ್ಯಾನಿಟೈಸ್ ಬಳಸುವ ಜತೆಗೆ ಮನೆ ಬಿಟ್ಟು ಯಾರು ಹೊರಗೆ ಬಾರದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ನಿರ್ಲಕ್ಷ್ಯ ತೋರಿದವರ ಮೇಲೆ ದಂಡ, ಶಿಕ್ಷೆ ವಿಧಿಸಬೇಕು ಎಂದು ಅಧಿಕಾರಿಗಳಿಗೆ ಎಸಿ ಸೂಚಿಸಿದರು.

ಲಾಕ್‌ಡೌನ್‌ದಿಂದಾಗಿ ಸಂಪೂರ್ಣ ವ್ಯಾಪಾರ, ವಹಿವಾಟು ನಿಂತು ಹೋಗಿದ್ದು, ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಗ್ರಾಹಕರಿಗೂ ತೊಂದರೆಯಾಗಿದೆ. ಹೀಗಾಗಿ ವ್ಯಾಪಾರ-ವಹಿವಾಟು ನಡೆಸಲು ಸ್ವಲ್ಪ ಅನುಕೂಲ ಮಾಡಿಕೊಡಬೇಕು ಎಂದು ಸೀಲ್‌ ಡೌನ್‌ ಪ್ರದೇಶದ ವ್ಯಾಪಾರಸ್ಥರು, ಸಾರ್ವಜನಿಕರು ಉಪವಿಭಾಗಾಧಿಕಾರಿಗೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಅನುಮತಿ ಪಡೆದು ತಿಳಿಸಲಾಗುತ್ತದೆ. ಅಲ್ಲಿಯವರೆಗೆ ಸೀಲ್‌ಡೌನ್‌ ನಿಯಮಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ಎಂಜನಿಯರ್‌ ಬಸವರಾಜ ಮಿರ್ಜಿ, ಪುರಸಭೆ ಆರೋಗ್ಯ ಅಧಿಕಾರಿ ರೂಪಾ ನಾಯಕರ, ಪಿಎಸ್‌ಐ ಸಂತೋಷ ಪಾಟೀಲ, ಮುಖಂಡರಾದ ಬಸವರಾಜ ನಾರಾಯಣಪುರ, ಹೊನ್ನಪ್ಪ ಹೂಗಾರ, ಮಂಜುನಾಥ ಕೂಲಿ, ವ್ಯಾಪಾರಸ್ಥರಾದ ಸುರೇಶಗೌಡ ಪಾಟೀಲ, ಮಂಜುನಾಥ ಮೇಲಗೆರಿ, ಪುಕಾಳೆ, ಫೀಸೆ, ವೀರಣ್ಣ ಶೆಟ್ಟರ ಇನ್ನಿತರರಿದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.