ಮಕ್ಕಳ ಬದುಕಿಗೆ ಶಿಕ್ಷಕರ-ಪಾಲಕರು ಮಾದರಿಯಾಗಲಿ


Team Udayavani, Nov 16, 2019, 1:30 PM IST

hv-tdy-3

ಹಾವೇರಿ: ಮಕ್ಕಳೇ ದೇಶದ ಭವಿಷ್ಯವಾಗಿದ್ದು, ಮಕ್ಕಳ ಬದುಕಿಗೆ ಶಿಕ್ಷಕರು ಹಾಗೂ ಪಾಲಕರು ಮಾದರಿಯಾಗಿ ಅವರ ವ್ಯಕ್ತಿತ್ವ ವಿಕಾಸಕ್ಕೆ ಪುರಕ ವಾತಾವರಣ ನಿರ್ಮಿಸಲು ಮುಂದಾಗಬೇಕು ಎಂದು ಶಿಕ್ಷಣ ಪ್ರೇಮಿ ಬಸಪ್ಪ ಕಡ್ಲೆಪ್ಪನವರ ಹೇಳಿದರು.

ಸವಣೂರ ಹಿರೇಮುಗದೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುಟುಕು ಸಾಹಿತ್ಯ ಪರಿಷತ್‌ ಹಾಗೂ ಹಿರೆಮುಗದೂರಿನ ಅಮ್ಮಾ ಸಂಸ್ಥೆ ಆಶ್ರಯದಲ್ಲಿ ಮಕ್ಕಳ ದಿನಾಚಾರಣೆ ಹಾಗೂ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಪ್ರಥಮ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಜನ್ಮ ದಿನದ ನೆನೆಪಿಗಾಗಿ ಮಕ್ಕಳ ದಿನಾಚಾರಣೆ ಮಾಡಲಾಗಿದೆ. ಈ ದಿನ ಮಕ್ಕಳೆ ಸಮಾರಂಭದ ಮುಖ್ಯ ಅತಿಥಿಗಳಾಗಿದ್ದು, ಇದೊಂದು ಮಹತ್ವ ಪುರ್ಣವಾದ ರಾಷ್ಟೀಯ ಹಬ್ಬವಾಗಲಿ. ದೇಶದಲ್ಲಿ ಶಿಕ್ಷಕರು ಪಾಲಕರು ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಾಗಿದೆ ಎಂದರು. ಚುಸಾಪ ತಾಲೂಕಾಧ್ಯಕ್ಷ ಗಂಗಯ್ಯ ಎಸ್‌. ಕುಲಕರ್ಣಿ ಮಾತನಾಡಿ, ಶಿಕ್ಷಕರು ಮಕ್ಕಳ ಕ್ರೀಡೆ, ಸಾಹಿತ್ಯ ಹಾಗೂ ಕಲಿಕೆಯಲ್ಲಿ ಸಾಧನೆಗೈಯಲು ನಿರಂತರ ಶ್ರಮವಹಿಸಬೇಕು. ಮಕ್ಕಳು ಸಾಹಿತ್ಯಾಭಿರುಚಿ ಬೆಳಿಸಿಕೊಂಡು ಸಾಧನೆ ಮಾಡಲು ಮುಂದಾಗಬೇಕು ಎಂದರು.

ಮುಖ್ಯೋಪಾಧ್ಯಾಯ ಸಿ.ಪಿ. ಭಜಂತ್ರಿ ಮಾತನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಮಹೇಶ ಕೋಳೂರ, ವಿಜಯಲಕ್ಷ್ಮೀ ಅಂದಾನೆಪ್ಪನವರ, ಪಲ್ಲವಿ ಆರೇರ ಹಾಗೂ ಅಧ್ಯಕ್ಷತೆ ವಹಿಸಿದ ಚೈತ್ರಾ ಮರಾಠೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ವಿಜಯಶಾಲಿಗಳಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಗ್ರಾಪಂ ಸದಸ್ಯ ಈರಣ್ಣ ಚಪ್ಪರದಹಳ್ಳಿಮಠ ಹಾಗೂ ಪತ್ರಕರ್ತ ನಿಂಗಪ್ಪ ಆರೇರ ಮಕ್ಕಳ ದಿನಾಚಾರಣೆ ಹಾಗೂ ಶಾಲೆ ಅಭಿವೃದ್ಧಿ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷರಾದ ಕವಿತಾ ಮರಾಠಿ, ಸದಸ್ಯರಾದ ಬಿಡಿ ಕೊಳೂರ, ಸುಧಾ ಮೇವುಂಡಿ, ನಾಗಮ್ಮ ಮೂಲಿಮನಿ, ಶಿಕ್ಷಕ ವೃಂದದವರಾದ ಜೆ.ಬಿ. ತಳವಾರ, ಪಿ.ಜಿ. ರೋಣಿಮಠ, ಆರ್‌.ಜಿ. ಲಮಾಣಿ, ಕೆ.ಎಲ್‌. ಕಾರಗಿ, ಎಲ್‌.ಬಿ. ಆಲೂರ, ಚುಸಾಪ ರವಿ ಇಚ್ಚಂಗಿ, ಮಂಜು ಬಡಿಗೇರ ಊರಿನ ನಾಗರಿಕರು. ಶಿಕ್ಷಣ ಪ್ರೇಮಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿ ಚೇತನ ಮೇವುಂಡಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರೂಪಿಸಿದನು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.