ಕಾಂಗ್ರೆಸ್‌ ಪಕ್ಷದ ನೀತಿ ದೇಶಕ್ಕೆ ಅನಿವಾರ್ಯ

ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸಬೇಕು

Team Udayavani, Nov 22, 2021, 5:35 PM IST

ಹಿರೇಕೆರೂರ: ಸರ್ವರನ್ನೂ ಸಮನಾಗಿ ಕಾಣುವ ಕಾಂಗ್ರೆಸ್‌ ಪಕ್ಷದ ನೀತಿ ದೇಶಕ್ಕೆ ಅನಿವಾರ್ಯವಾಗಿದೆ ಎಂದು ಮಾಜಿ ಶಾಸಕ ಬಿ.ಎಚ್‌. ಬನ್ನಿಕೋಡ ಹೇಳಿದರು. ಪಟ್ಟಣದದಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಾಲಯ ಉದ್ಘಾಟನೆ ಹಾಗೂ ನೂತನವಾಗಿ ನೇಮಕವಾದ ಪಕ್ಷದ ಪದಾ ಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಜನರಿಗಾಗಿ ಇರುವ ಪಕ್ಷವಾಗಿದೆ. ರೈತರು ಬಡವರ ಏಳ್ಗೆಗೆಗೆ ಕಾಂಗ್ರೆಸ್‌ ಪಕ್ಷ ಬದ್ಧವಾಗಿದ್ದು, ಸರ್ವರಿಗೂ ಸಮಬಾಳು ಸಮಪಾಲು ನೀಡುವುದೇ ಕಾಂಗ್ರೆಸ್‌ ಧ್ಯೇಯವಾಗಿದೆ. ಕಾಂಗ್ರೆಸ್‌ ಪಕ್ಷದ ನೀತಿಯ ಮುಂದೆ ಬಿಜೆಪಿಯ ಅನೀತಿ ಬಹಳ ದಿನ ನಡೆಯುವುದಿಲ್ಲ. ದೇಶ ಮತ್ತು ರಾಜ್ಯದ ರೈತರು ನೆಮ್ಮದಿಯಿಂದ ಇರಲು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯವಿದೆ. ಬಿಜೆಪಿ ಅಲೆ ಕ್ಷಣಿಕ. ಆದ್ದರಿಂದ ಕಾರ್ಯಕರ್ತರು ಧೃತಿಗೆಡದೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸಬೇಕು ಎಂದು ಕೆರ ನೀಡಿದರು.

ಪಕ್ಷದ ವಿವಿಧ ಹುದ್ದೆಗಳಿಗೆ ಆಯ್ಕೆಯಾದ 50 ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ರಮೇಶ ಮಡಿವಾಳರ, ಜಿಪಂ ಮಾಜಿ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ, ಮುಖಂಡರಾದ ಮಂಜುನಾಥ ತಂಬಾಕದ, ದಿಗ್ವಿಜಯ ಹತ್ತಿ, ಪ್ರಕಾಶ ಬನ್ನಿಕೋಡ, ಬಿ.ಎನ್‌. ಬಣಕಾರ, ಎ.ಕೆ. ಪಾಟೀಲ, ದುರುಗಪ್ಪ ನೀರಲಗಿ, ವಿನಯ ಪಾಟೀಲ, ವಸಂತ ದ್ಯಾವಕ್ಕಳವರ, ಜಿ.ವಿ. ಕುಲಕರ್ಣಿ, ಸಲೀಂ ಮುಲ್ಲಾ, ಶೇಕಣ್ಣ ಉಕ್ಕುಂದ, ಸುರೇಶ ಮಡಿವಾಳರ, ಜ್ಯೋತಿ ಜಾಧವ, ಮಂಜು ಶಿವನಕ್ಕನವರ, ಆನಂದ ನಾಯ್ಕರ್‌, ಸೋಮಣ್ಣ ಪೂಜಾರ, ಶಶಿಕಲಾ ಆರೀಕಟ್ಟಿ, ಮಾಲತೇಶ ಬಿಲ್ಲಳ್ಳಿ, ನಾಗರಾಜ ಪ್ಯಾಟಿ, ಮಾಲತೇಶ ಪಾಟೀಲ ಇದ್ದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.