ಪಾಪ ಕರ್ಮ ನಾಶ ಮಾಡುವುದೇ ದೀಕ್ಷೆ ಸಂಸ್ಕಾರ: ಸ್ವಾಮೀಜಿ


Team Udayavani, May 4, 2019, 2:46 PM IST

hav-1

ಹಾವೇರಿ: ಧರ್ಮ ಸಂಸ್ಕಾರ ನೀಡುವ ಮೂಲಕ ನಮ್ಮಲ್ಲಿರುವ ಪಾಪ ಕರ್ಮಗಳನ್ನು ನಾಶ ಮಾಡುವುದೇ ದೀಕ್ಷೆ ಸಂಸ್ಕಾರ ಎಂದು ನಗರದ ಹರಸೂರು ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ನಗರದ ಹರಸೂರು ಬಣ್ಣದಮಠದ ಮಲ್ಲಿಕಾರ್ಜುನ ಸ್ವಾಮೀಜಿಗಳ 34ನೇ ಪುಣ್ಯ ಸ್ಮರಣೋತ್ಸವ ಹಾಗೂ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿಗಳ 9ನೇ ವರ್ಧಂತಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ವಟುಗಳ ದೀಕ್ಷೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೀರಶೈವ ಧರ್ಮದಲ್ಲಿ ಬಹಳ ಪ್ರಮುಖವಾದುದೆಂದರೆ ದೀಕ್ಷೆ ನೀಡುವುದು. ದೀಕ್ಷೆ ಎನ್ನುವುದಕ್ಕೆ ಬಹಳ ಅರ್ಥವಿದೆ. ಬೇರೆ ಬೇರೆ ಧರ್ಮಗಳಲ್ಲಿ ಅದರದೇ ಆದಂತಹ ಪದ್ಧತಿಗಳಿವೆ. ಆದರೆ, ವೀರಶೈವ ಧರ್ಮದಲ್ಲಿ ಲಿಂಗಧಾರಣೆ ಮಾಡಿಕೊಳ್ಳುವ ಮೂಲಕ ಪರಮಾತ್ಮನನ್ನು ದೇಹದ ಮೇಲೆ ಹೊತ್ತುಕೊಂಡು ಹೋಗುವ ಶಕ್ತಿ ಈ ಧರ್ಮದಲ್ಲಿ ಮಾತ್ರವಿದೆ ಎಂದರು.

ದೀಕ್ಷೆ ನಂತರದಲ್ಲಿ ಧಾರಣೆ ಮಾಡಿಕೊಳ್ಳುವ ಲಿಂಗವು ಶಿವನ ಪಂಚ ಮುಖಗಳಿಂದಾದು ಎನ್ನಲಾಗುತ್ತದೆ. ಇಷ್ಟಲಿಂಗವು ಮಾನವನಲ್ಲಿನ ದರಿದ್ರವನ್ನು ನಾಶಪಡಿರುತ್ತದೆ ಎನ್ನುವ ಕಾರಣಕ್ಕೆ ಇದನ್ನು ಧರಿಸಲಾಗುತ್ತದೆ ಎಂದು ತಿಳಿಸಿದರು.

ಲಿಂಗಧಾರಣೆಗೆ ಯಾವುದೇ ಜಾತಿ ಬೇಧವಿಲ್ಲ, ತಾಯಿ ಗರ್ಭದಿಂದ ಜನ್ಮ ತಾಳಿದ ನಂತರದಲ್ಲಿ ದೀಕ್ಷೆ ಸಂಸ್ಕಾರ ಪಡೆಯುವ ಸಂದರ್ಭದಲ್ಲಿ ನೀಡಲಾಗುವ ಮಂತ್ರೋಪದೇಶದಿಂದ ಜೀವನದಲ್ಲಿ ಮರು ಜೀವ ಪಡೆದಂತೆ. ಹೀಗಾಗಿ ದೀಕ್ಷಾ ಸಂಸ್ಕಾರ ವೀರಶೈವರಿಗೆ ಬಹಳ ಮಹತ್ವವಾದುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 20ಕ್ಕೂ ಅಧಿಕ ವಟುಗಳಿಗೆ ಲಿಂಗ ದೀಕ್ಷೆ ನೀಡಲಾಯಿತು. ಇಬ್ಬರು ಮಹಿಳೆಯರೂ ಸಹ ಲಿಂಗ ದೀಕ್ಷೆ ಪಡೆದುಕೊಂಡರು.

Ad

ಟಾಪ್ ನ್ಯೂಸ್

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

RCR–Hanuma

ಮೊಹರಂ ಆಚರಣೆ ವೇಳೆ ಕೆಂಡದ ಕುಣಿಗೆ ಬಿದ್ದಿದ್ದ ಗಾಯಾಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

Haveri: ಅಳಿದುಳಿದ ಬೆಳೆಗೆ ವನ್ಯಜೀವಿ ಕಾಟ

Haveri: ನಮ್ಮ ಡಿಮ್ಯಾಂಡ್‌ ಇದೆ, ಸಚಿವ ಸ್ಥಾನ ಕೇಳುತ್ತೇನೆ..: ರುದ್ರಪ್ಪ ಲಮಾಣಿ

Haveri: ನಮ್ಮ ಡಿಮ್ಯಾಂಡ್‌ ಇದೆ, ಸಚಿವ ಸ್ಥಾನ ಕೇಳುತ್ತೇನೆ..: ರುದ್ರಪ್ಪ ಲಮಾಣಿ

If Ravikumar has a conscience, he should apologize publicly: H.K. Patil

Haveri: ರವಿಕುಮಾರಗೆ ಆತ್ಮಸಾಕ್ಷಿ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಲಿ: ಎಚ್.ಕೆ.ಪಾಟೀಲ್

11

Haveri: ಮುಳ್ಳುಸಜ್ಜೆಗೆ ಕಳೆಗುಂದಿದ ಬೆಳೆ

Shiggavi: ಜನಿಸಿದ 38 ದಿನಕ್ಕೆ ತಾಯಿ ಜತೆ ಓಂಕಾರ ಜಪಿಸಿದ ಹಸುಗೂಸು!

Shiggavi: ಜನಿಸಿದ 38 ದಿನಕ್ಕೆ ತಾಯಿ ಜತೆ ಓಂಕಾರ ಜಪಿಸಿದ ಹಸುಗೂಸು!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

sullia

Kundapura: ಬೈಕ್‌ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.