ದುರ್ಗಾದೇವಿ-ಮೃತ್ಯುಂಜಯ ಮೂರ್ತಿ ವಿಸರ್ಜನೆ

ಮಹಾಮೃತ್ಯುಂಜಯದಿಂದ 1ಕೋಟಿ ಜಪಗಳನ್ನು ಭಕ್ತರಿಂದ ಮಾಡಿಸಲಾಗಿತ್ತು.

Team Udayavani, Dec 10, 2021, 6:14 PM IST

ದುರ್ಗಾದೇವಿ-ಮೃತ್ಯುಂಜಯ ಮೂರ್ತಿ ವಿಸರ್ಜನೆ

ರಾಣಿಬೆನ್ನೂರ: ನಗರ ಹೊರವಲಯದ ಲ್ಲಿರುವ ಹಿರೇಮಠದ ಶನೇಶ್ವರ ಸ್ವಾಮಿ ಮಂದಿರದ 9ನೇ ವಾರ್ಷಿಕೋತ್ಸವ, ಲೋಕ ಕಲ್ಯಾಣಾರ್ಥ ಹಾಗೂ ಪ್ರದೇಶಾ ಭಿವೃದ್ಧಿಗಾಗಿ 384 ದಿನಗಳ ಕಾಲ ನಡೆದ ಪೂಜಾ ಕಾರ್ಯಕ್ರಮಗಳಲ್ಲಿ ಪೂಜೆಗೊಂಡ ದುರ್ಗಾದೇವಿ ಮತ್ತು ಮೃತ್ಯುಂಜಯರ ಮಣ್ಣಿನ ಮೂರ್ತಿಗಳನ್ನು ಮೆರವಣಿ ಗೆಯಲ್ಲಿ ಕೊಂಡೊಯ್ದು ಕುದರಿಹಾಳ ಬಳಿಯ ತುಂಗಭದ್ರ ನದಿಯಲ್ಲಿ ವಿಸರ್ಜಿಸಲಾಯಿತು.

ಬುಧವಾರ ರಾತ್ರಿ ಸಕಲ ವಾದ್ಯಮೇಳ, ಭಜನೆಯೊಂದಿಗೆ ಮೆರವಣಿಗೆ ಮೂಲಕ ಕೊಂಡೊಯ್ದು ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು. ಶನೇಶ್ವರ ಮಂದಿರದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ದುರ್ಗಾ ಮೂರ್ತಿ ಯಿಂದ ಒಟ್ಟು 6ಲಕ್ಷ ಜಪ, ಮೃತ್ಯುಂಜಯ ಮೂರ್ತಿಯಿಂದ 16ಲಕ್ಷ ಮಂತ್ರ, ಮಹಾಮೃತ್ಯುಂಜಯದಿಂದ 1ಕೋಟಿ ಜಪಗಳನ್ನು ಭಕ್ತರಿಂದ ಮಾಡಿಸಲಾಗಿತ್ತು.

ಮೂರ್ತಿಗಳ ವಿಸರ್ಜನೆಗೂ ಮೊದಲು ಎರಡೂ ಮೂರ್ತಿಗಳಿಗೆ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ಮಂದಿರದ ಶಿವಯೋಗಿ ಶಿವಚಾರ್ಯ ಮಹಾಸ್ವಾಮಿಗಳು, ಕಳೆದ 393 ದಿನಗಳಿಂದ ಪ್ರತಿದಿನ ನಡೆಯುತ್ತಿದ್ದ ಮೂರ್ತಿಗಳ ಪೂಜೆ ಇಂದಿಗೆ ಕೊನೆಗೊಂಡಿದ್ದು ಮನಸ್ಸಿಗೆ ನೋವಾಗಿದೆ. ಆದರೂ ಪ್ರತಿಷ್ಠಾಪನೆ ಸಂದರ್ಭದಲ್ಲಿ ಈ ಮೂತಿಗಳನ್ನು ಹೇಗೆ ಸ್ವಾಗತಿಸಲಾಗಿತ್ತೋ ಹಾಗೆಯೇ ಇದೀಗ ಅಂತಿಮ ವಿ ವಿಧಾನಗಳನ್ನು ನೆರವೇರಿಸಿ ವಿಸರ್ಜನೆ ಮಾಡುವುದು ಅನಿವಾರ್ಯ ವಾಗಿದೆ ಎಂದು ತಿಳಿಸಿದರು.

ಸ್ವಾಗತ ಸಮಿತಿ ಅಧ್ಯಕ್ಷ ಎಸ್‌ಎಸ್‌ ರಾಮಲಿಂಗಣ್ಣನವರ, ಬಸವರಾಜ ಸವಣೂರ, ರವೀಂದ್ರಗೌಡ ಪಾಟೀಲ, ಸಿದ್ದಪ್ಪ ಚಿಕ್ಕಬಿದರಿ, ಡಿಳ್ಳೆಪ್ಪ ಸತ್ಯಪ್ಪನವರನ ಸೇರಿದಂತೆ ಸಮಿತಿಯ ಸದಸ್ಯರುಗಳು, ಶಾಸ್ರಿ¤ಗಳು, ಪಾಠಶಾಲೆ ವಟುಗಳು, ಮಹಿಳೆಯರು ಭಕ್ತರು ಮತ್ತಿತರರು ಇದ್ದರು.

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.