ಗಾನಕೋಗಿಲೆಯ ದುಬಾರಿ ಉಡುಗೊರೆ

•ಭೋಸಲೆಗೆ ಲತಾ ಮಂಗೇಶಕರ್‌ರಿಂದ ಕಾರುಗಳ ಗಿಫ್ಟ್‌

Team Udayavani, Jun 15, 2019, 10:47 AM IST

haveri-tdy-2..

ಸೊಲ್ಲಾಪುರ: ಭಾರತರತ್ನ ಲತಾ ಮಂಗೇಶಕರ್‌ ಅವರು ಮರ್ಸಿಡೀಸ್‌ ಬೆಂಜ್‌-ಕಾಂಪ್ರಸರ್‌ ಸಿ-200 ಮತ್ತು ಶೆವØರಲೆಟ್-ಕ್ರುಝ್ ಕಂಪನಿಯ ಕಾರುಗಳನ್ನು ಜನ್ಮೇಜಯರಾಜೆ ಭೋಸಲೆ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಸೊಲ್ಲಾಪುರ: ಗಾನ ಕೋಗಿಲೆ, ಭಾರತರತ್ನ ಲತಾ ಮಂಗೇಶಕರ್‌ ಅವರು ತಾವು ಬಳಸಿದ ಕೋಟ್ಯಂತರ ರೂ. ಬೆಲೆ ಬಾಳುವ ಎರಡು ಕಾರುಗಳನ್ನು ಅಕ್ಕಲಕೋಟೆಯ ಶ್ರೀಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸಲೆ ಅವರಿಗೆ ಉಡುಗೊರೆ ನೀಡಿದ್ದಾರೆ.

ಲತಾ ಮಂಗೇಶಕರ್‌ ಅವರು ಮುಂಬೈ ಮಹಾನಗರದ ಪೇಡರ್‌ ರಸ್ತೆಯಲ್ಲಿರುವ ತಮ್ಮ ‘ಪ್ರಭುಕುಂಜ್‌’ ನಿವಾಸದಲ್ಲಿ ಮರ್ಸಿಡೀಸ್‌ ಬೆಂಜ್‌-ಕಾಂಪ್ರಸರ್‌ ಸಿ-200, ಎಂ.ಎಚ್-01/ ಎನ್‌.ಎ./4221 ಮತ್ತು ಶೆವರಲೆಟ್-ಕ್ರುಝ್ ಕಂಪನಿಯ ಎಂ.ಎಚ್-01/ ಎ.ಎಕ್ಸ್‌. /8584 ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಭಾರತರತ್ನ ಲತಾ ಮಂಗೇಶಕರ್‌ ಕುರಿತು ಮಿನಾತಾಯಿ ಖಡಿಕರ್‌ ಬರೆದ ‘ಅವಳ ನೆರಳು’ ಕೃತಿಯಲ್ಲಿ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸಲೆ ಅವರು ಮಂಗೇಶಕರ್‌ ಕುಟುಂಬದ ಒಬ್ಬ ಸದಸ್ಯರು ಎಂದು ಉಲ್ಲೇಖೀಸಲಾಗಿದೆ. ಜನ್ಮೇಜಯರಾಜೆ ಭೋಸಲೆ ಅವರು ಅಷ್ಟೊಂದು ಮಂಗೇಶಕರ್‌ ಕುಟುಂಬದ ಪ್ರೀತಿ ಮತ್ತು ವಿಶ್ವಾಸ ಗಳಿಸಿದ್ದಾರೆ.

ಭಾರತರತ್ನ ಲತಾ ಮಂಗೇಶಕರ್‌ ಅವರು ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸಲೆ ಮತ್ತು ಅವರ ಪುತ್ರ, ಪ್ರಮುಖ ಕಾರ್ಯಕಾರಿ ವಿಶ್ವಸ್ತ ಅಮೋಲರಾಜೆ ಭೋಸಲೆ ಅವರ ನೇತೃತ್ವಕ್ಕೆ ಸಲಹೆ, ಸಹಕಾರ ಮತ್ತು ಆಶೀರ್ವಾದ ನೀಡುತ್ತ ಬಂದಿದ್ದಾರೆ. ಲತಾ ಮಂಗೇಶಕರ್‌ ಅವರು ಸ್ವಾಮಿ ಸಮರ್ಥರ ಮೇಲೆ ಅಫಾರ ಭಕ್ತಿ ಹೊಂದಿದ್ದಾರೆ. ಹೀಗಾಗಿ ಸುಮಾರು ವರ್ಷಗಳಿಂದಲೂ ಮಂಗೇಶಕರ್‌ ಮತ್ತು ಭೋಸಲೆ ಕುಟುಂಬಗಳ ಮಧ್ಯೆ ಅನ್ಯೋನ್ಯ ಸಂಬಂಧವಿದೆ. ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸಲೆ ಪರಿಶ್ರಮದಿಂದ ಆರಂಭಗೊಂಡಿರುವ ಅನ್ನಛತ್ರ ಮಂಡಳ ದೇಶ- ವಿದೇಶಗಳಲ್ಲಿ ಹೆಸರುವಾಸಿಯಾಗಿದೆ. ದಾನಗಳಲ್ಲಿ ಅನ್ನದಾನ ಶ್ರೇಷ್ಠದಾನವಾಗಿದ್ದು, ಹಸಿದು ಬಂದ ಜನರಿಗೆ ಅನ್ನ ಬಡಿಸುವುದು ಮಹಾ ದಾನವಾಗಿದೆ. ಅಂತೆಯೇ ದರ್ಶನಕ್ಕೆ ಬಂದ ಸಾವಿರಾರು ಭಕ್ತರಿಗೆ ಪ್ರಸಾದ ಮೂಲಕ ತೃಪ್ತಿ ಒದಗಿಸುತ್ತಿರುವ ಕಾರ್ಯ ಮೆಚ್ಚುವಂತದ್ದು. ಭಕ್ತರು ನೀಡಿದ ಕಾಣಿಕೆಯಿಂದ ಇಷ್ಟೊಂದು ಜನರಿಗೆ ಪ್ರಸಾದ ಬಡಿಸುತ್ತಿರುವುದು ಅದ್ಭುತವಾಗಿದೆ. ಅಲ್ಲದೇ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.

ಪಂಡಿತ ಹೃದಯನಾಥ ಮಂಗೇಶಕರ್‌, ಭಾರತಿತಾಯಿ ಮಂಗೇಶಕರ್‌, ರಾಧಾತಾಯಿ ಮಂಗೇಶಕರ್‌, ಆದಿನಾಥ ಮಂಗೇಶಕರ್‌, ಕೃಷ್ಣಾತಾಯಿ ಮಂಗೇಶಕರ್‌, ಉಷಾತಾಯಿ ಮಂಗೇಶಕರ್‌, ಮೀನಾತಾಯಿ ಖಡಿಕರ್‌, ಯೋಗೇಶ ಖಡಿಕರ್‌, ಮಹೇಶ ರಾಠೊರ್‌ ಹಾಗೂ ಜನ್ಮೆಜಯರಾಜೆ ಭೋಸಲೆ, ಅಲಕಾ ಭೋಸಲೆ, ಅಮೋಲರಾಜೆ ಭೋಸಲೆ, ಅರ್ಪಿತಾರಾಜೆ ಭೋಸಲೆ, ಅನುಯಾ ಫುಗೆ, ಅಂಜನಾ ಪವಾರ ಇನ್ನಿತರರಿದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.