ತಮ್ಮ ಮೂರು ವರ್ಷಗಳ ಸೇವಿಂಗ್ಸ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ ಚಿಣ್ಣರು


Team Udayavani, Apr 28, 2020, 9:19 PM IST

ತಮ್ಮ ಮೂರು ವರ್ಷಗಳ ಸೇವಿಂಗ್ಸ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ ಚಿಣ್ಣರು

ಬೆಂಗಳೂರು: ಕೋವಿಡ್ ಮಹಾಮಾರಿ ಸೃಷ್ಟಿಸಿರುವ ಕೋಲಾಹಲಕ್ಕೆ ಪ್ರಪಂಚದ ಹಲವಾರು ದೇಶಗಳು ತತ್ತರಿಸಿಹೋಗಿವೆ. ಜನಸಾಮಾನ್ಯರು ಮಾತ್ರವಲ್ಲದೇ ಬೃಹತ್ ಉದ್ದಿಮೆಗಳು, ವ್ಯವಹಾರಗಳೇ ನೆಲಕಚ್ಚಿದ ಸ್ಥಿತಿಗೆ ತಲುಪಿವೆ.

ಇನ್ನೊಂದೆಡೆ ಈ ಮಹಾಮಾರಿಯಿಂದ ತನ್ನ ಜನರನ್ನು ರಕ್ಷಿಸಲು ಪ್ರತೀ ಸರಕಾರಗಳೂ ತಮ್ಮ ಗರಿಷ್ಠ ಪ್ರಯತ್ನವನ್ನು ಮಾಡುತ್ತಿವೆ. ಹಾಗೂ ಸರಕಾರದ ಈ ಪ್ರಯತ್ನಕ್ಕೆ ಸಂಘ ಸಂಸ್ಥೆಗಳು, ಉದ್ದಿಮೆದಾರರು, ಧಾರ್ಮಿಕ ಸಂಸ್ಥೆಗಳು ತಮ್ಮ ಕೈಲಾದ ಸಹಕಾರವನ್ನುನೀಡುತ್ತಿವೆ.

ಹಾಗೆಯೇ ರಾಜ್ಯದಲ್ಲಿ ಮುಖ್ಯಮಂತ್ರಿಯವರ ಕೋವಿಡ್ ಪರಿಹಾರ ನಿಧಿಗೆ ಹಲವರು ತಮ್ಮ ದೇಣಿಗೆಯನ್ನು ಸಲ್ಲಿಸುತ್ತಿದ್ದಾರೆ. ಇದರಲ್ಲಿ ಕೆಲವರು ಸಲ್ಲಿಸುವ ದೇಣಿಗೆಗಳು ಸಮಾಜಕ್ಕೆ ಪ್ರೇರಣೆಯಾಗುವಂತಿರುತ್ತದೆ.

ಈ ನಿಟ್ಟಿನಲ್ಲಿ ಹಾವೇರಿಯ ಮೂವರು ಪುಟಾಣಿ ವಿದ್ಯಾರ್ಥಿನಿಯರು ಇದೀಗ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ತಮ್ಮ ಉಳಿಕೆಯ ಹಣವನ್ನು ದೇಣಿಗೆಯಾಗಿ ನೀಡುವ ಮೂಲಕ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಜಿಲ್ಲೆಯ ವಿದ್ಯಾರ್ಥಿನಿಯರಾದ ಅವನಿ, ಸನ್ನಿಧಿ ಹಾಗೂ ದೀಪ್ತಿ ಎಂಬುವವರೇ ತಮ್ಮ ಮೂರು ವರ್ಷಗಳ ಪಿಗ್ಗಿ ಬ್ಯಾಂಕ್ ಸೇವಿಂಗ್ಸ್ ಹಣವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ನೀಡಿರುವ ಚಿಣ್ಣರಾಗಿದ್ದಾರೆ. ಈ ಮೂವರು ವಿದ್ಯಾರ್ಥಿನಿಯರು ಪರಿಹಾರ ನಿಧಿಗೆ ನೀಡಿರುವ ಒಟ್ಟು ಮೊತ್ತ ಎಷ್ಟು ಗೊತ್ತೇ? 25 ಸಾವಿರ ರೂಪಾಯಿಗಳು!

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.