ಸಹಜ ಸ್ಥಿತಿಯತ್ತ ವ್ಯಾಪಾರ-ವಹಿವಾಟು
Team Udayavani, Jun 1, 2020, 2:18 PM IST
ಹಾವೇರಿ: ಕರ್ಫ್ಯೂಗೆ ವಿನಾಯಿತಿ ನೀಡಿದ್ದರಿಂದ ರವಿವಾರ ಜಿಲ್ಲೆಯಾದ್ಯಂತ ಲಾಕ್ಡೌನ್ ಸಡಿಲಿಕೆಯ ನಿಯಮದಂತೆ ವ್ಯಾಪಾರ ವ್ಯವಹಾರ, ಜನಜೀವನ ಸಹಜಸ್ಥಿತಿಯಲ್ಲಿತ್ತು.
ರವಿವಾರದ ಕರ್ಫ್ಯೂ ಬಗ್ಗೆ ಮಾಹಿತಿ ಇಲ್ಲದ ಕೆಲವರು ಮನೆಯಿಂದ ಹೊರಬೀಳಲಿಲ್ಲ. ಆದರೆ, ಬಹುತೇಕ ಜನರು ಎಂದಿನಂತೆ ತಮ್ಮ ವ್ಯಾಪಾರ-ವ್ಯವಹಾರ, ಓಡಾಟ ಮುಂದುವರಿಸಿದರು. ಬಸ್, ಆಟೋ, ಟ್ಯಾಕ್ಸಿ ಸಂಚಾರಿಸಿದವು. ಹಣ್ಣು, ತರಕಾರಿ, ಮೀನು, ಮಾಂಸ ಮಾರಾಟ ಎಂದಿನಂತೆ ನಡೆಯಿತು.
ಲಾಕ್ಡೌನ್ ನಿಯಮಗಳ ಸಡಿಲಿಕೆಯಿಂದಾಗಿ ಕಳೆದ 25 ದಿನಗಳಿಂದ ಜಿಲ್ಲೆಯಲ್ಲಿ ಎಲ್ಲ ವ್ಯಾಪಾರ-ವ್ಯವಹಾರ ಸಹಜ ಸ್ಥಿತಿಗೆ ಬಂದಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆ ನಿಯಮಗಳೊಂದಿಗೆ ವ್ಯವಹಾರ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ