ವಿದ್ಯಾರ್ಥಿಗಳಿಂದ ಸಂಚಾರಿ ಜಾಗೃತಿ


Team Udayavani, Sep 8, 2019, 11:19 AM IST

hv-tdy-2

ರಾಣಿಬೆನ್ನೂರ: ಗ್ರಾಮೀಣ ಠಾಣೆ ವತಿಯಿಂದ ಗಣೇಶ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಸಂಚಾರಿ ನಿಯಮಗಳ ಜಾತಿ ಜಾಥಾ ಮೆರವಣಿಗೆ ನಡೆಸಲಾಯಿತು.

ರಾಣಿಬೆನ್ನೂರ: ನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಗರ ಠಾಣೆ ಪೊಲೀಸರು ಸಂಚಾರಿ ನಿಯಮಗಳ ಜಾಗೃತಿ ಜಾಥಾ ಮೆರವಣಿಗೆ ನಡೆಸಿದರು.

ನಗರ ಠಾಣೆಯಲ್ಲಿ ಗಣೇಶ ಹಬ್ಬದ ಅಂಗವಾಗಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿ ಮತ್ತು ಹೆಲ್ಮೆಟ್ ಧರಿಸಿದ ಗಣೇಶ ಮೂರ್ತಿ ಪ್ರದರ್ಶನ ಮತ್ತು ಕೇಂದ್ರ ಸರಕಾರ ನೂತನವಾಗಿ ಜಾರಿಗೆ ತಂದ ಸಂಚಾರಿ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ನಗರದ ಗ್ರಾಮೀಣ ಠಾಣೆ ಪೊಲೀಸರು ಗಣೇಶ ವಿಸರ್ಜನೆ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಕುಣಿದು ಕುಪ್ಪಳಿಸಿ, ಸಿಡಿಮದ್ದುಗಳನ್ನು ಸಿಡಿಸಿ ಪರಿಸರಕ್ಕೆ ಹಾನಿ ಮಾಡುವುದು ಬೇಡ. ಮೆರವಣಿಗೆಯಲ್ಲಿ ಸಮಯ ವ್ಯರ್ಥ ಮಾಡಬೇಡಿ. ಎಂಬ ಸಂದೇಶಗಳನ್ನು ಸಾರುತ್ತ ಗಣೇಶ ವಿಸರ್ಜನೆ ವೇಳೆ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದು ನಗರದಲ್ಲಿ ಹೊಸ ಪ್ರಯೋಗವಾಗಿತ್ತು. ಸಂಚಾರಿ ನಿಯಮಗಳ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ ಡಿವೈಎಸ್‌ಪಿ ಟಿ.ಸುರೇಶ, ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು. ಇದರಿಂದ ಅವಘಡಗಳು ಸಂಭವಿಸುವುದು ಕಡಿಮೆಯಾಗುತ್ತದೆ ಎಂದರು.

ಗ್ರಾಮೀಣ ಠಾಣೆಯಿಂದ ಪ್ರಾರಂಭವಾದ ಜಾಥಾವು ಕುರುಬಗೇರಿ ವೃತ್ತ, ದುರ್ಗಾ ಸರ್ಕಲ್, ಎಂ.ಜಿ. ರಸ್ತೆ, ಅಂಚೆ ಕಚೇರಿ ವೃತ್ತ, ಅಶೋಕ ವೃತ್ತ, ಬಸ್‌ ನಿಲ್ದಾಣ ರಸ್ತೆ, ಮೇಡ್ಲೇರಿ ಕ್ರಾಸ್‌ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. ಬೈಕ್‌ ಮೇಲೆ ಕುಳಿತ ಹೆಲ್ಮೆಟ್ಧಾರಿ ಗಣೇಶ ಮೆರವಣಿಗೆಯಲ್ಲಿ ಆಕರ್ಷಣೆಯವಾಗಿತ್ತು. ವಿದ್ಯಾರ್ಥಿಗಳು ಮೆರವಣಿಗೆಯುದ್ದಕ್ಕೂ ಸಾರ್ವಜನಿಕರಿಗೆ ಕರಪತ್ರ ಹಂಚಿ ನಂತರ ಸಂಚಾರಿ ನಿಯಮಗಳ ಕುರಿತು ಘೋಷಣೆ ಕೂಗಿದರು. ನಗರದ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಸಿಪಿಐ ಸುರೇಶ ಸಗರಿ, ಸಬ್‌ಇನಸ್ಪೆಕ್ಟರ್‌ ದೇವರಾಜ್‌, ಪ್ರಭು ಕೆಳಗಿನಮನಿ ಮತ್ತು ದೇಸಾಯಿ, ಚಂದ್ರು ಸಣ್ಣಮನಿ, ಮೋಹನ್‌ ಮೇಲಗಿರಿ, ದೊಡ್ಡಮನಿ, ಮುಗದೂರು ಹಾಗೂ ಬಾಳಿಕಾಯಿ ಇದ್ದರು.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.