ಮುಖ್ಯಮಂತ್ರಿಗಳಿಗೆ ಅವಮಾನ ಆದರೆ ರಾಜ್ಯಕ್ಕೆ ಅವಮಾನ ಆದಂತೆ: ಯು.ಟಿ. ಖಾದರ್


Team Udayavani, Sep 20, 2019, 1:47 PM IST

u-t-khader

ಹಾವೇರಿ: ದೆಹಲಿಯಲ್ಲಿ ಪ್ರಧಾನಿ ಮೋದಿಯವರಿಂದ ಮುಖ್ಯಮಂತ್ರಿಗಳಿಗೆ ಆಗುತ್ತಿರುವ ಅವಮಾನ ರಾಜ್ಯದ ಜನತೆ ಆಗುತ್ತಿರುವ ಅವಮಾನ ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಹೇಳಿದರು.

ಅವರು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಮೇಲೆ ನಮಗೆ ಗೌರವವಿದೆ. ಅವರನ್ನು ಪ್ರಧಾನಿಯವರು ನಡೆಸಿಕೊಳ್ಳುವ ರೀತಿ ಸರಿಯಿಲ್ಲ. ನಮ್ಮ ರಾಜ್ಯದ ಜನತೆಯನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯವರಿಗೆ ಪ್ರಧಾನಿಯವರನ್ನು ಭೇಟಿಯಾಗಲು ಸಮಯಾವಕಾಶ ಸಿಗದೆ ಇರುವುದು ರಾಜ್ಯದ ಜನತೆಗೆ ಮಾಡುವ ಅವಮಾನ ಎಂದರು.

ಕೇಂದ್ರ ಸರ್ಕಾರ ದೇಶದ ಜನರನ್ನು ವೈರಿಗಳ ರೀತಿಯಲ್ಲಿ ನೋಡುತ್ತಿದೆ. ತುಘಲಕ್ ದರ್ಬಾರ ರೀತಿ ಆಡಳಿತ ನಡೆಸುತ್ತಿದೆ. ಎಲ್ಲದಕ್ಕೂ ದಂಡ, ಎಲ್ಲದಕ್ಕೂ ಶಿಕ್ಷೆ, ಎಲ್ಲದಕ್ಕೂ ತೆರಿಗೆ ವಿಧಿಸುತ್ತಿದೆ. ಪ್ರವಾಹ ಸಂತ್ರಸ್ಥರ ನೆರವಿಗೆ ಧಾವಿಸದೇ ಸರ್ಕಾರ, ಸಂತ್ರಸ್ಥರನ್ನು ಕಡೆಗಣಿಸಿದೆ. ಸಂತ್ರಸ್ಥರ ನೆರವಿಗೆ ಕೇಂದ್ರದಿಂದ ಒಂದು ನಯಾಪೈಸೆಯೂ ಬಂದಿಲ್ಲ. ಪ್ರಧಾನಿಯವರು ನೆರೆ ಸಂತ್ರಸ್ಥರ ಕಣ್ಣೀರು ಒರೆಸುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ ಎಂದರು.

ಪಾಕಿಸ್ಥಾನವನ್ನೂ ಭಾರತಕ್ಕೆ ಸೇರಿಸುತ್ತೇವೆ ಎನ್ನುವ ಈಶ್ವರಪ್ಪ ಹೇಳಿಕೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅದನ್ನು ಮೊದಲು ಮಾಡಿ ತೋರಿಸಲಿ. ಅದನ್ನು ಬಿಟ್ಟು ಚುನಾವಣೆ ಅಸ್ತ್ರವಾಗಿ ಉಪಯೋಗಿಸಿಕೊಳ್ಳುವುದು, ಸೇರಿಸುತ್ತೇನೆ ಎನ್ನುತ್ತಲೇ ಅಲ್ಲಿ ಹೋಗಿ ಬಿರಿಯಾನಿ ತಿಂದು ಬರುವುದು ಬೇಡ. ದಾವೂದ್ ಇಬ್ರಾಹಿಂನನ್ನು ಹಿಡಿದು ತರುತ್ತೇವೆ ಎಂದು, ಆರು ವರ್ಷಗಳಿಂದ ಹೇಳುತ್ತಿದ್ದಾರೆ. ಇನ್ನೂ ಹಿಡಿದು ತಂದಿಲ್ಲ. ಚುನಾವಣೆ ಮುನ್ನ ಸ್ವಿಸ್‌ನಿಂದ ಹಣ ತರುತ್ತೇನೆ ಎಂದು ಹೇಳಿ, ಬಳಿಕ ನೋಟ್ ಬ್ಯಾನ್ ಮಾಡಿ ದೇಶದ ಜನರಿಂದಲೇ ಹಣ ಸಂಗ್ರಹಿಸಿದ್ದನ್ನು ಜನರು ಕಂಡಿದ್ದಾರೆ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.