ಬೆಳೆವಿಮೆ ಹಣ ಬಾರದೇ ರೈತರಿಗೆ ಅನ್ಯಾಯ


Team Udayavani, Aug 26, 2019, 11:36 AM IST

hv-tdy-2

ರಾಣಿಬೆನ್ನೂರ: ಬೆಳೆವಿಮೆ ಬಾರದೆ ಅನ್ಯಾಯವಾಗಿದೆ ಎಂದು ರೈತ ಸಂಘದ ಕಾರ್ಯಕರ್ತರು ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರ: ತಾಲೂಕಿನಲ್ಲಿ 2017-18 ಮತ್ತು ಪ್ರಸಕ್ತ ಸಾಲಿಗೆ 1599 ಕ್ಕೂ ಹೆಚ್ಚು ರೈತರು ವಿಮಾ ಕಂತು ತುಂಬಿದ್ದರೂ ಬೆಳೆ ವಿಮಾ ಹಣ ಬಾರದೇ ಅನ್ಯಾಯವಾಗಿದೆ. ಬೆಳೆವಿಮೆ ತುಂಬಿದ ಎಲ್ಲ ರೈತರಿಗೂ ತಕ್ಷಣವೇ ಬೆಳೆ ವಿಮಾ ಪರಿಹಾರ ಮೊತ್ತ ಬಿಡುಗಡೆ ಮಾಡಿಸಿಕೊಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಬೆಳೆ ವಿಮೆ ಬಿಡುಗಡೆ ಕುರಿತು ನಡೆದ ಸಭೆಯಲ್ಲಿ ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲೂಕಿನಲ್ಲಿ ಬೆಳೆವಿಮೆ ಸಮಸ್ಯೆ ಸೇರಿದಂತೆ ಸರ್ಕಾರದಿಂದ ಬಂದಿರುವ ಪರಿಹಾರದ ಹಣ ಸಹಿತ ಸಾಲದ ಅಕೌಂಟ್‌ಗಳಿಗೆ ಜಮೆ ಮಾಡಿಕೊಂಡಿದ್ದಾರೆ. ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಹಣವನ್ನು ಬಿಟ್ಟಿಲ್ಲ. ಬ್ಯಾಂಕ್‌ ವ್ಯವಸ್ಥಾಪಕರು ತಮಗೆ ತಿಳಿಯದಂತೆ ಖಾತೆಯಲ್ಲಿನ ಹಣ ಸಾಲದ ಖಾತೆಗೆ ತೆಗೆದುಕೊಳ್ಳುತ್ತಿರುವ ನಿರ್ಧಾರದಿಂದ ರೈತ ಕಷ್ಟ ಅನುಭವಿಸುತ್ತಿದ್ದಾನೆ. ರೈತನಿಗೆ ಆದ ಅನ್ಯಾಯ ಸರಿಪಡಿಸಿ, ನ್ಯಾಯ ಒದಗಿಸಬೇಕೆಂದು ಕಂದಾಯ ಅಧಿಕಾರಿ, ಬ್ಯಾಂಕ್‌ ವ್ಯವಸ್ಥಾಪಕರು ಹಾಗೂ ಇನ್ಸೂರೆನ್ಸ್‌ ಕಂಪನಿ ಅಧಿಕಾರಿಗಳಿಗೆ ಮನವಿ ಮೂಲಕ ಆಗ್ರಹಿಸಿದರು.

ರೈತರಿಗೆ ಬೆಳೆವಿಮೆ ಹಣ ಬಾರದಿರಲು ಅನೇಕ ಕಾರಣಗಳಿವೆ. ಯುನಿಯನ್‌ ಬ್ಯಾಂಕಿನಿಂದ 1528 ರೈತರು ಜೋಹಿಸರಹರಳಹಳ್ಳಿ ಯುನಿಯನ್‌ ಬ್ಯಾಂಕಿನಿಂದ 71 ರೈತರು ಬೆಳೆ ವಿಮೆ ತುಂಬಿದ್ದಾರೆ. ಯಾರಿಗೂ ವಿಮೆ ಹಣವೇ ಬಿಡುಗಡೆಯಾಗಿಲ್ಲ. ಬೆಳೆವಿಮೆ ಹಣ ಬಿಡುಗಡೆಯಾಗದಿದ್ದರೆ. 1599 ರೈತರನ್ನು ಕರೆದುಕೊಂಡು ಬಂದು ಬ್ಯಾಂಕ್‌ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಯೂನಿಯನ್‌ ಬ್ಯಾಂಕ್‌ ವ್ಯವಸ್ಥಾಪಕ ವಸಂತರಾವ್‌ ಪಾಟೀಲ ಹಾಗೂ ಸತ್ಯನಾರಾಯಣ ಅವರೊಂದಿಗೆ ಚರ್ಚಿಸಿದ ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ, ರೈತರೊಂದಿಗೆ ನಿಮ್ಮ ಬ್ಯಾಂಕಿನ ವ್ಯಾಪ್ತಿಗೆ ಬರುವ ಶಾಖಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ವಾರದೊಳಗೆ ಸಮಸ್ಯೆ ಇತ್ಯರ್ಥಪಡಿಸಬೇಕೆಂದು ಆದೇಶಿಸಿದರು.

ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡದೆ ಒಟಿಎಸ್‌ ಸೌಲಭ್ಯ ಕಲ್ಪಿಸಿ ಸಾಲಮರುಪಾವತಿಸಿಕೊಳ್ಳುತ್ತಿದ್ದಾರೆ. ಇದೇ ರೀತಿ ಎಲ್ಲ ಬ್ಯಾಂಕಿನಲ್ಲಿಯೂ ಮರುಪಾವತಿ ಯೋಜನೆಗಳು ಜಾರಿಗೆ ತರಬೇಕು. ರೈತರಿಗೆ ಅನುಕೂಲ ಮಾಡಿಕೊಟ್ಟರೆ ಯಾವೊಬ್ಬ ರೈತರು ಆತ್ಮಹತ್ಯೆಯಂತಹ ಹಾದಿ ಹಿಡಿಯುವುದಿಲ್ಲ. ಎಲ್ಲ ಬ್ಯಾಂಕನಲ್ಲಿಯೂ ಇಂತಹ ರೈತಪರ ಯೋಜನೆಗಳು ಜಾರಿಗೆಯಾಗಬೇಕಾಗಿದೆ ಎಂದರು.

ರೈತ ಮುಖಂಡ ರವೀಂದ್ರಗೌಡ ಪಾಟೀಲ, ಎಸ್‌.ಡಿ.ಹಿರೇಮಠ, ಸುರೇಶಪ್ಪ ಗರಡಿಮನಿ, ಹರಿಹರಗೌಡ ಪಾಟೀಲ, ರಾಜು ದೊಡ್ಡಮನಿ, ಸುರೇಶ ಹುಚ್ಚುನಗೌಡ್ರ, ಜಗದೀಶ ಕೆರೂಡಿ, ಕರಬಸಪ್ಪ ಮೇಗಳಮನಿ, ದೇವರೆಡ್ಡ ಎರೆಕುಪ್ಪಿ, ಜಮಾಲಸಾಬ ಶೇತಸನದಿ, ಮಂಜು ಕಂಚಿಕೇರಿ, ಶಿವಪುತ್ರಪ್ಪ ಮಲ್ಲಾಡದ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.