ಅನಧಿಕೃತ’ ಆದೇಶ ಹಿಂಪಡೆದ ಸರ್ಕಾರ


Team Udayavani, Nov 20, 2019, 2:15 PM IST

hv-tdy-2

ಬ್ಯಾಡಗಿ: ಪುರಸಭೆ ವ್ಯಾಪ್ತಿಗೆ ಒಳಪಡುವಂತೆ (ಲಿಮಿಟೇಶನ್‌ ಎಕ್ಸಟೆನ್ಶನ್‌) ಬ್ಯಾಡಗಿ ಹಾಗೂ ಸುತ್ತಲಿನ ಕಂದಾಯ ಗ್ರಾಮ (ಸಾಜಾ) ಗಳಿಂದ ಕೈಬಿಟ್ಟಿದ್ದ ಕೆಲ ರಿಜಿಸ್ಟರ್‌ ಸರ್ವೇ ನಂಬರ್‌ ಸೇರ್ಪಡೆಗೊಳಿಸಿ ನೀಲನಕ್ಷೆ ಸಿದ್ಧಪಡಿಸಿದ ರಾಜ್ಯ ಸರ್ಕಾರವು ಅದಕ್ಕಾಗಿ ಆದೇಶವೊಂದನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.

2013ರಲ್ಲಿ ಸರ್ಕಾರದ ಆದೇಶದನ್ವಯ ಪುರಸಭೆ ಸುತ್ತಲಿನ ಗ್ರಾಮಗಳ ರಿ.ಸ.ನಂ. ಸೇರ್ಪಡೆಗೊಳಿಸಿ ವ್ಯಾಪ್ತಿಯ ಹೆಚ್ಚಳಕ್ಕೆ ನಗರಾಭಿವೃದ್ಧಿ ಇಲಾಖೆಗೆ ಅನುಮೋದನೆಗಾಗಿ ನೀಲನಕ್ಷೆ ಕಳುಹಿಸಿಕೊಟ್ಟಿತ್ತು. ಆದರೆ, ಸ್ಥಳ ಪರಿಶೀಲನೆ ನಡೆಸಿದ ನಗರಾಭಿವೃದ್ಧಿ ಇಲಾಖೆ, ಪುರಸಭೆ ಸಲ್ಲಿಸಿದ ವರದಿಯಲ್ಲಿ ಬರುವ ರಿ.ಸ.ನಂ.ಗಳಲ್ಲಿ ಈಗಾಗಲೇ ಅನ ಧೀಕೃತವಾಗಿ ಬಿನ್‌ ಶೇತ್ಕಿ, ಬಡಾವಣೆ ಹಾಗೂ ಕಟ್ಟಡಗಳಿರುವುದನ್ನು ಗಮನಿಸಿ ಕಡತವನ್ನು ತಿರಸ್ಕರಿಸಿದೆ. ಅಲ್ಲದೇ, ಆದೇಶವೊಂದನ್ನು ಹೊರಡಿಸುವ ಮೂಲಕ ಸದರಿ ರಿಸನಂ.ಗಳನ್ನು ಪುರಸಭೆಯ ಎಲ್ಲ ಕಡತಗಳಿಂದ ತೆಗೆದುಹಾಕುವಂತೆ ಎಚ್ಚರಿಕೆ ನೀಡಿತ್ತು.

ಕೋಟ್ಯಂತರ ತೆರಿಗೆ ಸಂದಾಯ: ನಗರಾಭಿವೃದ್ಧಿ ಇಲಾಖೆ ಈ ಆದೇಶದಿಂದ ಪಟ್ಟಣದ ವ್ಯಾಪ್ತಿಯಲ್ಲಿ ಬಡಾವಣೆ ನಿರ್ಮಿಸಲು ನಿರಪೇಕ್ಷಣಾ ಪತ್ರ, ಅಭಿವೃದ್ಧಿ ಶುಲ್ಕ, ಮೇಲುಸ್ತುವಾರಿ ಶುಲ್ಕ, ಕಟ್ಟಡ ನಿರ್ಮಾಣಕ್ಕೆ ಪರವಾನಗಿ ಶುಲ್ಕ ಹಾಗೂ ಸ್ವಯಂ ಘೋಷಿತ ಆಸ್ತಿ ತೆರಿಗೆ ಸೇರಿದಂತೆ ಪುರಸಭೆಗೆ ಕೋಟ್ಯಾಂತರ ರೂ. ಹಣ ಸಂದಾಯ ಮಾಡಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರು ಮುಂದೇನು ಎಂಬ ಚಿಂತನೆಗೊಳಗಾಗಿದ್ದರು.

ಸದರಿ ರಿಸನಂ.ಗಳಲ್ಲಿ ಆಸ್ತಿಗೆ ಸಂಬಂಧಿಸಿದ ಪಹಣಿ ಸಿಗದೆ ನಿವೇಶನಗಳ ಮಾರಾಟ, ಸಾಲಸೌಲಭ್ಯ, ಹೊಸ ಕಟ್ಟಡಗಳಿಗೆ ಅನುಮತಿ, ಸರ್ಕಾರದಿಂದ ಸಹಾಯಧನ ಪಡೆಯಬೇಕಾಗಿದ್ದ ಕೈಗಾರಿಕಾ ನಿವೇಶನಗಳ ಮಾಲೀಕರು ಸೇರಿದಂತೆ ಆಸ್ತಿಗಳನ್ನು ಹೊಂದಿದ್ದ ಬಹಳಷ್ಟು ಸಾರ್ವಜನಿಕರು ಮೂರ್‍ನಾಲ್ಕು ವರ್ಷಗಳಿಂದ ಕಂಗಾಲಾಗಿ ಹೋಗಿದ್ದರು. ಇನ್ನೂಕೋಟಿಗಳಟ್ಟಲೇ ಬಂಡವಾಳ ಹೂಡಿ ರಿಯಲ್‌ ಎಸ್ಟೇಟ್‌ನಲ್ಲಿ ತೊಡಗಿದ್ದ ಹೂಡಿಕೆದಾರರಿಗೂ ರಿಲೀಫ್‌ ಸಿಗಲಿದೆ.

ಸರ್ಕಾರದ ಇಂದಿನ ನಿರ್ಧಾರದಿಂದ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಉದ್ಭವಿಸಿದ್ದ ಸದರಿ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ನಿವೇಶನದ ಮಾಲೀಕರಿಗೆ ಅರಿವಿಲ್ಲದೆಯೇ ಅನಧೀಕೃತ ಎನಿಸಿದ್ದ ಪುರಸಭೆ ಕಡತದಿಂದ ತೆರವಾಗಿದ್ದ ಸದರಿ ರಿಸನಂ. ಗಳಲ್ಲಿ ಎಲ್ಲ ವಹಿವಾಟುಗಳು ಸಕ್ರಮವಾಗುವ ಸಾಧ್ಯತೆಗಳಿವೆ. ಇದರಿಂದ ಪುರಸಭೆ ಸಿಬ್ಬಂದಿ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಸೇರಿದಂತೆ ಇನ್ನಿತರ ಎಲ್ಲ ಸಂಘರ್ಷಗಳಿಗೂ ತೆರೆ ಬೀಳಲಿದೆ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.