ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಅಧಿಕಾರಿಗಳ ನಿಯೋಜಿಸಿ ಆದೇಶ
Team Udayavani, May 11, 2019, 3:12 PM IST
ಹಾವೇರಿ: ಜಿಲ್ಲೆಯ ಬ್ಯಾಡಗಿ ಹಾಗೂ ಶಿಗ್ಗಾಂವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಡೆಸಲು ರಿಟರ್ನಿಂಗ್ ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.
ಬ್ಯಾಡಗಿ ಪುರಸಭೆ ವಾರ್ಡ್ ನಂ.1ರಿಂದ 8ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ತಾಪಂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ತಿಮ್ಮಾರೆಡ್ಡಿ ಎನ್. (9480835636) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ಕೃಷಿ ಇಲಾಖೆ ಕೃಷಿ ಅಧಿಕಾರಿ ಆರ್.ಮಂಜುನಾಥ್ (8277931830), ವಾರ್ಡ್ ನಂ.9 ರಿಂದ 16ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ಬಿಇಒ ಕಚೇರಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಎಫ್. ಬಾರ್ಕಿ (9480695253) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ತಾಲೂಕು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ಟಿ.ಎಸ್. ಲಮಾಣಿ (9448927085), ವಾರ್ಡ್ ನಂ.17 ರಿಂದ 23ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಮುನಿ ಕೆ.ಬಿ(9480695246) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಬ್ಯಾಡಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ (9008349150) ಅವರನ್ನು ನೇಮಕ ಮಾಡಲಾಗಿದೆ.
ಶಿಗ್ಗಾಂವ ಪುರಸಭೆ ವಾರ್ಡ್ ನಂ.1ರಿಂದ 8ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ತಾಪಂ ಇಒ ಚಂದ್ರು ಪೂಜಾರ (8660197062) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ತಿಮ್ಮಾಪುರ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಎಸ್.ಐ. ಮಡಿವಾಳರ (8217592185), ವಾರ್ಡ್ ನಂ. 9ರಿಂದ 16ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ಜಿಪಂ ಇಂಜಿನಿಯರಿಂಗ್ ಉಪವಿಭಾಗದ (ನೀರು ಸರಬರಾಜು) ಸಹಾಯಕ ಅಭಿಯಂತರ ಶಿವಕುಮಾರ (8904395029) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ತಾಪಂ ಕಿರಿಯ ಅಭಿಯಂತರ ಬಿಲಾಲ (9900920745), ವಾರ್ಡ್ ನಂ. 17ರಿಂದ 23ರ ವರೆಗೆ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಬಸವನಗೌಡ ಪಾಟೀಲ (8277931873) ಹಾಗೂ ಸಹಾಯಕ ರಿಟರ್ನಿಂಗ್ ಅಧಿಕಾರಿಯಾಗಿ ಶಿಗ್ಗಾಂವ ತಾಪಂ ಕಿರಿಯ ಅಭಿಯಂತರ ತಿಪ್ಪಣ್ಣ ರಾಠೊಡ (99726344224) ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು
ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ
Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.