ಗ್ರಾಮ ವಾಸ್ತವ್ಯದಿಂದ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ


Team Udayavani, Feb 21, 2021, 5:20 PM IST

ಗ್ರಾಮ ವಾಸ್ತವ್ಯದಿಂದ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

ರಾಣಿಬೆನ್ನೂರ: ವೃದ್ಧರು, ವಿಧವೆಯರು, ಅಂಗವಿಕಲರು, ಬಡ ರೈತರು, ದೀನ ದಲಿತರು ಸಮಸ್ಯೆಗಳನ್ನು ಹೊತ್ತುಸರ್ಕಾರದ ವಿವಿಧ ಕಚೇರಿಗಳಿಗೆ ಅಲೆಯಬಾರದು ಎಂಬಸದುದ್ದೇಶದಿಂದ ಅವರ ಸಮಸ್ಯೆಗಳನ್ನು ಸ್ಥಳ ದಲ್ಲಿಯೇಬಗೆಹರಿಸುವ ಸರ್ಕಾರ ಹಳ್ಳಿಯ ಕಡೆಗೆ ಎಂಬ ವಿನೂತನ ಕಾರ್ಯಕ್ರಮದಡಿ ಇತ್ಯರ್ಥಪಡಿಸಲಾಗುವುದು.

ಸಾರ್ವಜನಿಕರು ಇದರ ಉಪಯೋಗ ಪಡೆದು ಕೊಳ್ಳ  ಬೇಕೆಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು. ತಾಲೂಕಿನ ಖಂಡೇರಾಯನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ತಾಲೂಕು ಆಡಳಿತಹಾಗೂ 32 ಇಲಾಖೆಗಳ ಎಲ್ಲ ಅಧಿ ಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಈ ತಳಹದಿಯಲ್ಲಿ ಗ್ರಾಮ ವಾಸ್ತವ್ಯದ ಮೂಲಕ ಸಾಧರಪಡಿಸಿದ್ದರು. ಆದರೆ ಅವರು ಪಕ್ಷದ ಮುಖಂಡರ ಮನೆಯಲ್ಲಿ ವಾಸ್ತವ್ಯ ಮಾಡುತ್ತಿದ್ದರು. ಇದರಿಂದ ಅನೇಕರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರಲಿಲ್ಲ. ನಮ್ಮ ಬಿಜೆಪಿ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟು ಸರ್ಕಾರದ ಶಾಲಾ ಆವರಣದಲ್ಲಿ ನಡೆಸುತ್ತಿರುವುದರಿಂದ ಸರ್ವ ಜನಾಂಗದವರು ಪಕ್ಷಭೇದ ಮರೆತು ಭಾಗ ವಹಿಸುವಂತಾಗಿದೆ ಎಂದರು.

ಆಧಾರಕಾರ್ಡ ತಿದ್ದುಪಡಿ, ಪಡಿತರಚೀಟ ತಿದ್ದುಪಡಿ ಸರಿಪಡಿಸಿ, ವೃದ್ಧರ, ವಿಧವೆಯರ, ಅಂಗವಿಕಲರ ಮಾಸಾಶನಗಳನ್ನು ಸ್ಥಳದಲ್ಲಿಯೇ ಮಂಜೂರಾತಿ ನೀಡಲಾಗುವುದು. ಸಿಎಂ ಯಡಿಯೂರಪ್ಪನವರು ಪ್ರತಿ ತಿಂಗಳು 3ನೇ ಶನಿವಾರ ಪ್ರತಿ ತಾಲೂಕಿನ ಒಂದು ಹಳ್ಳಿ ಯಲ್ಲಿ ಜಿಲ್ಲಾಧಿಕಾರಿ ಗಳು ವಾಸ್ತವ್ಯ ಮಾಡುವ ಮೂಲಕ ಸಾರ್ವಜನಿಕರಿಗೆಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದಾರೆ. ಅವರ ಆಶಯದ ಮೂಲಕ ಇಂದು ಖಂಡೇರಾಯ ನಹಳ್ಳಿಯಲ್ಲಿ ವಾಸ್ತವ್ಯ ಮಾಡಿ ಬಗೆಹರಿಸಲಾಗುವುದು

ಎಂದರು. ತಹಶೀಲ್ದಾರ್‌ ಶಂಕರ ಜಿ.ಎಸ್‌., ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಜಿಪಂ ಸದಸ್ಯೆಮಂಗಳಗೌರಿ ಪೂಜಾರ, ಐರಣಿ, ಕರೂರ, ನದಿಹರಳಳ್ಳಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತುಪಿಡಿಒಗಳು 18 ಇಲಾಖೆ ಅಧಿ ಕಾರಿಗಳಿದ್ದರು. ನಂತರಸಾರ್ವಜನಿಕರಿಂದ ಬಂದ ಅವ್ಹಾಲಗಳನ್ನು ಸಂಬಂಧಿಸಿದ ಅಧಿಕಾರಿಗಳು ಸ್ವೀಕರಿಸಿದರು. ತದನಂತರ ಶಾಸಕರು ಪರಿಹಾರ ನೀಡಲು ತಾಲೂಕು ದಂಡಾಧಿಕಾರಿ ಶಂಕರ ಜಿ.ಎಸ್‌. ಅವರಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.