ಮದ್ಯದಂಗಡಿ ಆರಂಭಕ್ಕೆ ಗ್ರಾಮಸ್ಥರ ವಿರೋಧ


Team Udayavani, Jul 21, 2019, 12:19 PM IST

hv-tdy-3

ರಾಣಿಬೆನ್ನೂರ: ಇಟಗಿ ಗ್ರಾಮದಲ್ಲಿ ಮದ್ಯದಂಗಡಿ ಪ್ರಾರಂಭಿಸುವುದನ್ನು ವಿರೋಧಿಸಿ ಗ್ರಾಮದ ಮಹಿಳೆಯರು ಬಿರೂರ-ಸಮ್ಮಸಗಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ರಾಣಿಬೆನ್ನೂರ: ಇಟಗಿ ಗ್ರಾಮದಲ್ಲಿ ಮದ್ಯದಂಗಡಿ ಆರಂಭಿಸಲು ಮುಂದಾಗಿರುವುದನ್ನು ಖಂಡಿಸಿ, ಮಹಿಳೆಯರು ಬಿರೂರ-ಸಮ್ಮಸಗಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ರವೀಂದ್ರಗೌಡ ಪಾಟೀಲ ಮಾತನಾಡಿ, ಎರಡು ವರ್ಷಗಳ ಹಿಂದೆ ಗ್ರಾಮದಲ್ಲಿನ ಮದ್ಯದ ಅಂಗಡಿಗೆ ಸರಕಾರ ಪರವಾನಗಿ ನೀಡಿತ್ತು. ಆಗಲೇ ನಾವು ಅಧಿಕಾರಿಗಳಿಗೆ ಅದು ನಮ್ಮ ಗ್ರಾಮಕ್ಕೆ ಬೇಡವೆಂದು ತಿಳಿಸಿದ್ದೇವು. ಆದರೂ, ಅವಕಾಶ ಕಲ್ಪಿಸಿದ್ದಾರೆ ಎಂದು ದೂರಿದರು.

ರಾಜಕೀಯ ಕುತಂತ್ರದಿಂದ ಅಬಕಾರಿ ಅಧಿಕಾರಿಗಳು ಮದ್ಯದಂಗಡಿ ನಡೆಸುವುದಕ್ಕೆ ಪರವಾನಗಿ ನೀಡಿರುವುದು ಖೇದಕರ ಸಂಗತಿ. ಅಬಕಾರಿ ಇಲಾಖೆ ಹಿರಿಯ ಅಧಿಕಾರಿಗಳು ಸರ್ಕಾರದ ಆದಾಯ ಮತ್ತು ಗುರಿ ಸಾಧನೆ ಒತ್ತಡಕ್ಕೆ ಮಣಿದು ಪೊಲೀಸರ ಬಂದೋಬಸ್ತ್ನಲ್ಲಿ ಮದ್ಯದಂಗಡಿ ಪ್ರಾರಂಭಿಸಿರುವುದು ಸರಿಯಲ್ಲ. ಇದರಿಂದ ಬಡ ಕುಟುಂಬಗಳು ಬೀದಿಗೆ ಬೀಳುವಂತಾಗುತ್ತದೆ ಎಂದು ಆರೋಪಿಸಿದರು.

ಮನೆಯ ಸಂಸಾರದ ಬಂಡಿ ಸಾಗಿಸಬೇಕಾದ ಗಂಡು ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಅಷ್ಟೇಯಲ್ಲ ಶಾಲಾ ಕಾಲೇಜು ಮಕ್ಕಳ ಮೇಲೆಯೂ ಇದು ಪರಿಣಾಮ ಬೀರುತ್ತದೆ. ಇದರಿಂದ ನಮ್ಮ ಮಕ್ಕಳೂ ಸಹ ಇಂತಹ ದುಶ್ಚಟಕ್ಕೆ ಬಲಿಯಾಗುತ್ತಾರೆ. ಇದು ಹೀಗೆ ಮುಂದುವರಿದರೆ ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಬೃಹತ್‌ ಪ್ರತಿಭಟನೆ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಹಾಲಮ್ಮ ತಿಪ್ಪಣ್ಣನವರ, ತಿರಕವ್ವ ಮಾಳಗಿ, ಗಂಗವ್ವ ಗುಡಿಯವರ, ಕವಿತಾ ಕುರುವತ್ತೇರ, ಅನುಸೂಯಾ ಗುಡಿಯವರ, ಮಾರುತಿ ಗುಡಿಯರ, ಹಾಲೇಶ ಕುರವತ್ತೇರ, ಪ್ರಶಾಂತ ಗುಡಿಯವರ, ಚಿಕ್ಕಪ್ಪ ದೇಶಗುತ್ತಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.