ಪ್ರಜಾಪ್ರಭುತ್ವ ಸುಭದ್ರತೆಗೆ ಕಡ್ಡಾಯ ಮತದಾನ ಮಾಡಿ


Team Udayavani, Apr 11, 2019, 4:53 PM IST

—-1
ಶಿಗ್ಗಾವಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರವಾದುದು. ಪ್ರಮಾಣಿಕ ಹಾಗೂ ಕಡ್ಡಾಯವಾಗಿ
ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ದೇಶವನ್ನು ಗುಣಾತ್ಮಕವಾಗಿ ಸದೃಢಗೊಳಿಸಬೇಕು
ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ಚಂದ್ರಶೇಖರ್‌ ಹೇಳಿದರು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ರಾಷ್ಟೀಯ ಸೇವಾ ಯೋಜನೆ ಕೋಶದ ವತಿಯಿಂದ ಕಾಮನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ, ಮತದಾನ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಿ ದೇಶದ ಅಭಿವೃದ್ಧಿಗೆ ಕೈಜೋಡಿಸುವಂತೆ ಕಿವಿಮಾತು ಹೇಳಿದರು.
ಮತದಾರರು ಮತ ಚಲಾವಣೆಗಾಗಿ ಯಾವುದೇ ದಾಕ್ಷಣ್ಯಕ್ಕೆ, ಆಸೆ, ಅಮಿಷಕ್ಕೆ ಒಳಗಾಗಿ ಅತ್ಮವಂಚನೆ ಮಾಡಿಕೊಳ್ಳಬಾರದು. ಆ ರೀತಿಯಾದಲ್ಲಿ ಪ್ರಜಾಪ್ರಭುತ್ವದ ಬುಡಕ್ಕೆ ಕೊಡಲಿ ಪೆಟ್ಟು ಹಾಕಿದಂತಾಗುತ್ತದೆ. ಆ ಕಾರಣದಿಂದ ಪ್ರತಿಯೊಬ್ಬರು ತಮ್ಮ ಮತ ಚಲಾಯಿಸಿ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಗ್ರಾಮಸ್ಥರಿಗೆ ತಿಳಿಹೇಳಿದರು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಾಮನಹಳ್ಳಿಯ ಗ್ರಾಮದ ಎಲ್ಲ ಓಣಿಯಲ್ಲೂ ಮೆರವಣಿಗೆ ನಡೆಸಿ, ಮತದಾನದ ಮಹತ್ವದ ಗೀತೆಗಳನ್ನು, ಘೋಷವಾಕ್ಯಗಳನ್ನು ಮೆರವಣಿಗೆಯಲ್ಲಿ ಪ್ರಸ್ತುತ ಪಡಿಸುವ ಮೂಲಕ ಗ್ರಾಮದ ಜನರ ಗಮನ ಸೆಳೆದರು ಹಾಗೂ ಮತದಾನದ ಮಹತ್ವ ಅರಿವು ಮೂಡಿಸಿದರು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ರಾಷ್ಟೀಯ ಸೇವಾ ಯೋಜನೆ ಕೋಶದ ಸಂಯೋಜನಾಧಿಕಾರಿ ಡಾ| ಮಲ್ಲಿಕಾರ್ಜುನ ಮಾನ್ಪಡೆ ಅಭಿಯಾನದ ನೇತೃತ್ವ ವಹಿಸಿದ್ದರು. ವಿಶ್ವವಿದ್ಯಾಲಯದ ಎಲ್ಲ ಶೈಕ್ಷಣಿಕ ವಿಭಾಗ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಅಭಿಯಾನದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.