ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲಾಗದು


Team Udayavani, Apr 17, 2019, 12:56 PM IST

hav-2

ಬ್ಯಾಡಗಿ: ಆಣೂರ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿರುವ ಗ್ರಾಮಸ್ಥರ ಮನವೊಲಿಸಲಾಗಿದೆ ಎಂದು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ರೈತ ಮುಖಂಡ ಗಂಗಣ್ಣ ಎಲಿ ಹೇಳಿದರು.

ಮಂಗಳವಾರ ವಿಎಸ್‌ಎಸ್‌ ಬ್ಯಾಂಕ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಕ್ಕೆ ಎರಡೂ ಪಕ್ಷದ ನಾಯಕರು ಬಂದು ಚುನಾವಣೆ ಪ್ರಚಾರ ನಡೆಸಿದ್ದಾರೆ. ಯಾರಿಗೂ ತೊಂದರೆ ಮಾಡಬಾರದು ಎಂಬ ಉದ್ದೇಶದಿಂದ ಅವರಿಗೆ ಪ್ರಚಾರಕ್ಕೆ ಅವಕಾಶ ನೀಡಿದ್ದೇವೆ. ಆದರೆ, ಇದನ್ನೆ ಜಿಲ್ಲಾಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡಂತಿದೆ. ಸ್ವತಃ ಅವರೇ ಭೇಟಿ ನೀಡಿದ್ದಾಗ ಗ್ರಾಮಸ್ಥರೆಲ್ಲರೂ ಒಕ್ಕೋರಲಿನಿಂದ ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇವು. ಆದರೆ, ಇದೀಗ ಈ ರೀತಿಯ ಅರ್ಥವಿಲ್ಲದ ಹೇಳಿಕೆಯನ್ನು ಯಾರ ಮನವೋಲಿಸಿ ನೀಡಿದ್ದಾರೆ ಎಂಬುದನ್ನು ತಿಳಿಸಲಿ ಎಂದರು.

ಪ್ರವೀಣ ಹೊಸಗೌಡ್ರ ಮಾತನಾಡಿ, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಆಗಮಿಸಿದ್ದ ಕೇಂದ್ರ ಚುನಾವಣಾ ವೀಕ್ಷಕರು ಮತದಾನ ಮಾಡುವಂತೆ ಜನತೆಗೆ ಮನವಿ ಮಾಡಿದ್ದರು. ಆ ಸಂದರ್ಭದಲ್ಲಿ ಜನರು ಕೆರೆಗೆ ನೀರು ಬರುವವರೆಗೆ ಮತದಾನದಿಂದ ದೂರ ಉಳಿಯುವುದಾಗಿ ತಿಳಿಸಿದ್ದರು. ಇದಕ್ಕೆ ಅಧಿಕಾರಿಗಳು ಮತದಾನ ಮಾಡದಿದ್ದಲ್ಲಿ ಗ್ರಾಮಕ್ಕೆ ದೊರೆಯಲಿರುವ ಸರಕಾರಿ ಸೌಲಭ್ಯ ಕಡಿತಗೊಳಿಸುವುದಾಗಿ ಜನರಲ್ಲಿ ಭಯ ಮೂಡಿಸಿದ್ದಾರೆ. ನಿಮ್ಮ ಈ ಹೆದರಿಕೆ ಮಾತುಗಳಿಗೆ ನಾವು ಜಗ್ಗಲ್ಲ ಮತ್ತು ನಿರ್ಧಾರಿಂದ ಹಿಂದೇ ಸರಿಯಲ್ಲ ಎಂದರು.

ಪಿ.ಬಿ.ಬಣಕಾರ ಮಾತನಾಡಿ, ಸಮನ್ವಯ ಸಮಿತಿಯಲ್ಲಿ ಈಗಾಗಲೇ ಗ್ರಾಮಸ್ಥರು ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲು ಮಾಡಿದ ಮನವಿಗೆ ಸ್ಪಂದಿಸಿದ್ದಾರೆ ಎಂದು ಹೇಳಿರುವ ಜಿಲ್ಲಾಧಿಕಾರಿಗಳು, ಯಾವಾಗ ಗ್ರಾಮಕ್ಕೆ ಭೇಟಿ ನೀಡಿ ಯಾರ ಮನವೋಲಿಸಿದರು ಗೊತ್ತಾಗುತ್ತಿಲ್ಲ, 20 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ನಮ್ಮ ಸಮಸ್ಯೆಗೆ ಸ್ಪಂದಿಸದ ಸರಕಾರ ಹಾಗೂ ಅಧಿಕಾರಿಗಳು ಮೊದಲು ನಮ್ಮ ಸಮಸ್ಯೆಗೆ ಸ್ಪಂದಿಸಲಿ. ಆನಂತರ ಅವರ ಮಾತಿಗೆ ನಾವು ಸ್ಪಂದಿಸುತ್ತೇವೆ ಎಂದರು.

ಸುರೇಶ ಚಲವಾದಿ, ಜಿ.ಆರ್‌.ಬಡ್ಡಿಯವರ, ಸಿ.ಕೆ.ಬಡ್ಡಿವರ, ಮುರಿಗೆಪ್ಪಗಾಣಿಗೇರ, ಎಸ್‌. ಎಸ್‌.ಹಲಗೇ ರಿ, ಎನ್‌.ಎನ್‌.ಬಡ್ಡಿಯವರ ಸೇರಿದಂತೆ ಇನ್ನಿತರರಿದ್ದರು.

ಮತದಾನ ಮಾಡದಿದ್ದಲ್ಲಿ ಗ್ರಾಮಕ್ಕೆ ದೊರೆಯಲಿರುವ ಸರಕಾರಿ ಸೌಲಭ್ಯ ಕಡಿತಗೊಳಿಸುವುದಾಗಿ ಜನರಲ್ಲಿ ಭಯ ಮೂಡಿಸಿದ್ದಾರೆ. ನಿಮ್ಮ ಈ ಹೆದರಿಕೆ ಮಾತುಗಳಿಗೆ ನಾವು ಜಗ್ಗಲ್ಲ, ನಿರ್ಧಾರಿಂದ ಹಿಂದೇ ಸರಿಯಲ್ಲ.
ಗಂಗಣ್ಣ ಎಲಿ, ರೈತ ಮುಖಂಡ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.