ಇಂದಿನಿಂದ ಜಲಾಮೃತ ಹೆಲ್ಪ್ಲೈನ್‌ನಿಂದ ನೀರು ಪೂರೈಕೆಯಿಲ್ಲ


Team Udayavani, May 3, 2019, 2:38 PM IST

haveri-tdy-1…

ಬ್ಯಾಡಗಿ: ವಿಎಸ್‌ಎಸ್‌ ಬ್ಯಾಂಕ್‌ನಲ್ಲಿ ನಡೆದ ರೈತ ಮುಖಂಡರ ಸಭೆ.

ಬ್ಯಾಡಗಿ: ಜಲಾಮೃತ ಹೆಲ್ಪ್ಲೈನ್‌ ಮೂಲಕ ಸಾರ್ವಜನಿಕರಿಗೆ ಉಚಿತವಾಗಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವುದನ್ನು ಮೇ 3 ರಿಂದ ಸ್ಥಗಿತಗೊಳಿಸುವುದಾಗಿ ಗುರುವಾರ ವಿಎಸ್‌ಎಸ್‌ ಬ್ಯಾಂಕ್‌ನಲ್ಲಿ ಜರುಗಿದ ಸಭೆಯಲ್ಲಿ ನಿರ್ಧರಿಸಲಾಯಿತು.

ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ, ಜಲಾಮೃತ ಹೆಲ್ಪ್ಲೈನ್‌ ಕಾರ್ಯವೈಖರಿಯನ್ನು ಸಾರ್ವಜನಿಕರು ಮೆಚ್ಚಿಕೊಂಡಿದ್ದರಲ್ಲದೇ, ತಮ್ಮ ಕೈಲಾದಷ್ಟು ತನು-ಮನ-ಧನ ಸಹಾಯ ಸಹಕಾರ ಎಲ್ಲವೂ ಸಿಕ್ಕಿತ್ತು. ಜನರಿಗೆ ನೀರು ಪೂರೈಸುವ ವಿಚಾರದಲ್ಲಿ ಒಂದು ತಂಡವಾಗಿ ಕೆಲಸ ನಿರ್ವಹಿಸಿ ಶಕ್ತಿ ಮೀರಿ ಪ್ರಯತ್ನ ಮಾಡುವ ಮೂಲಕ ನೀರಿನ ಸಮಸ್ಯೆಗೆ ಸ್ಪಂದಿಸಿದ್ದೇವೆ ಎಂದರು.

ಗಂಗಣ್ಣ ಎಲಿ ಮಾತನಾಡಿ, ಜಲಾಮೃತ ಹೆಲ್ಪ್ಲೈನ್‌ ಮೂಲಕ ನೀರು ವಿತರಿಸುವ ಮೂಲಕ ಜಿಲ್ಲಾಡಳಿತ ಮತ್ತು ತಾಲೂಕಾಡಳಿತವನ್ನು ಎಚ್ಚರಿಸುವುದು ಸೇರಿದಂತೆ ಅವರ ಮೇಲಿರುವ ಭಾರವನ್ನು ಸ್ವಲ್ಪಮಟ್ಟಿಗೆ ಇಳಿಸಿದ್ದೇವೆ. ಚುನಾವಣೆ ಕೆಲಸದಲ್ಲಿ ಮಗ್ನರಾಗಿದ್ದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾರ್ವಜನಿಕರು ಅನುಭವಿಸುತ್ತಿದ್ದ ತೊಂದರೆ ಬಗ್ಗೆ ಗಮನ ಹರಿಸಿರಲಿಲ್ಲ. ಇನ್ನಾದರೂ ಎಚ್ಚೆತ್ತುಕೊಳ್ಳುವ ಮೂಲಕ ಜನರ ನೀರಿನ ಸಮಸ್ಯೆಗ ಸ್ಪಂದಿಸಿದರೇ ಸಾಕು ಎಂದರು.

ರೈತ ಸಂಘದ ಉಪಾಧ್ಯಕ್ಷ ಕಿರಣ ಗಡಿಗೋಳ ಮಾತನಾಡಿ, ರಜಾ ದಿನಗಳು ಬಂತೆಂದರೆ ಅಧಿಕಾರಿಗಳು ಸಾರ್ವಜನಿಕರಿಗೆ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ. ಆ ಕಾರಣಕ್ಕಾಗಿಯೇ, ತಾಲೂಕಾಡಳಿತ ಸೇರಿದಂತೆ ಗ್ರಾಮೀಣ ನೀರು ಸರಬರಾಜು ಜಿಪಂ ಇಂಜಿನಿಯರಿಂಗ್‌ ಉಪವಿಭಾಗ ಹಾಗೂ ಪಿಡಿಒಗಳು ಮುತುವರ್ಜಿ ವಹಿಸುವ ಮೂಲಕ ವಾರದ ಏಳು ದಿನಗಳು ನಿರಂತರವಾಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವಂತೆ ಸಭೆಯಲ್ಲಿ ಆಗ್ರಹಿಸಿದರು.

ವಕೀಲ ಸುರೇಶ ಛಲವಾದಿ ಮಾತನಾಡಿ, ತಾಲೂಕಿನಲ್ಲಿ ಒಬ್ಬ ಕ್ರಿಯಾಶೀಲ ತಹಶೀಲ್ದಾರ್‌ ಅವಶ್ಯಕತೆಯಿದೆ. ಈಗಿರುವ ತಹಶೀಲ್ದಾರ್‌ ಹುದ್ದೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತಿಲ್ಲ, ಜನರನ್ನೇ ಮಾತನಾಡಿಸಿದ ಇಂತಹವರನ್ನು ಕೂಡಲೇ ಇಲ್ಲಿಂದ ಎತ್ತಂಗಡಿ ಮಾಡಬೇಕು. ಮುಖ್ಯರಸ್ತೆ ಅಗಲೀಕರಣದ ಬಗ್ಗೆ ಅಧಿಕಾರಿಗಳ್ಯಾರೂ ಚಕಾರ ಎತ್ತುತ್ತಿಲ್ಲ. ಇಂತಹವರು ಇದ್ದೂ ಇಲ್ಲದಂತಾಗಿದೆ. ಕೆಳ ವರ್ಗದ ನೌಕರರ ಮುಖವನ್ನು ನೋಡಿ ಆಡಳಿತ ಇಂತಹ ತಹಶೀಲ್ದಾರ್‌ ನಮಗೆ ಅವಶ್ಯಕತೆಯಿಲ್ಲ ಕೂಡಲೇ ಅಗಲೀಕರಣಕ್ಕೆ ಅವಶ್ಯವಿರುವ ಎಲ್ಲ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ರೈತ ಮುಖಂಡ ಚಿಕ್ಕಪ್ಪ ಛತ್ರದ ಮಾತನಾಡಿ, ಇನ್ನೂ 2 ತಿಂಗಳು ಕಾಲ ಭೀಕರ ನೀರಿನ ಸಮಸ್ಯೆಯನ್ನು ತಾಲೂಕಿನ ಜನರು ಎದುರಿಸಬೇಕಾಗುತ್ತದೆ. ಯಾವ್ಯಾವ ಗ್ರಾಮಗಳಲ್ಲಿ ಸಮಸ್ಯೆ ಇದೆ ಎಂಬುದೂ ಕೂಡ ಸ್ಥಳೀಯ ತಹಶೀಲ್ದಾರರು ತಿಳಿದುಕೊಂಡಿಲ್ಲ. ಯಾವುದೇ ಗ್ರಾಮಕ್ಕೆ ಭೇಟಿ ನೀಡಿ ತಿಳಿದುಕೊಳ್ಳುವಂತಹ ಪ್ರಯತ್ನವನ್ನೂ ಮಾಡಿಲ್ಲ, ಕೂಡಲೇ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಿಸುವಂತೆ ಆಗ್ರಹಿಸಿದರು.

ಮಲ್ಲೇಶಪ್ಪ ಡಂಬಳ, ಪಾಂಡು ಸುತಾರ, ಬಸವರಾಜ ಬಡ್ಡಿಯವರ, ಮಲ್ಲಪ್ಪ ಕೊಪ್ಪದ, ಸಂತೋಷ ಬಡ್ಡಿಯವರ, ಚಂದ್ರು ದೇಸಾಯಿ, ಬಸವರಾಜ ಕುಮ್ಮೂರ, ನಾಗಪ್ಪ, ಸಪ್ಪಣ್ಣನವರ, ಷಣ್ಮುಕಪ್ಪ ಹುರಕಡ್ಲಿ, ಶಂಕರ ಮರಗಾಲ ಹಾಗೂ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.