ಯಾರ ಸಾವಿಗೆ ಯಾರೂಕಾರಣರಲ್ಲ: ಎಚ್.ವಿಶ್ವನಾಥ


Team Udayavani, May 10, 2019, 4:02 PM IST

Udayavani Kannada Newspaper

ಹಾವೇರಿ: ಯಾರ ಸಾವಿಗೆ ಯಾರೂ ಕಾರಣರಲ್ಲ. ಸಿ.ಎಸ್‌. ಶಿವಳ್ಳಿ ಅವರ ಸಾವಿನ ಬಗ್ಗೆ ಶ್ರೀರಾಮುಲು ನೀಡಿದ ಹೇಳಿಕೆ ಬಾಲಿಶತನದ್ದು, ಇಂಥ ವಿಷಯಗಳನ್ನು ಯಾರೂ ಮಾತನಾಡಬಾರದು. ಅದನ್ನು ನಂಬಲೂ ಬಾರದು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಾಧಿಪತಿಗಳು ಸಹ ಒಬ್ಬ ಮತದಾರರು. ಅವರು ತಮ್ಮ ಅಭಿಮಾನದಿಂದ ಇಂಥವರು ಸಿಎಂ ಆಗಬೇಕು ಎಂದು ಹೇಳುವುದರಲ್ಲಿ ತಪ್ಪಿಲ್ಲ. ಆದರೆ, ಯಾವುದೇ ಪಕ್ಷದ ಪರ ಮತ ಹಾಕಿ ಎನ್ನುವುದು ತಪ್ಪು. ಅದೇ ರೀತಿ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ. ಸಿದ್ದರಾಮಯ್ಯ ಈಗಾಗಲೇ ಸಿಎಂ ಖುರ್ಚಿ ಖಾಲಿ ಇಲ್ಲ. ಇದು ಸಂದರ್ಭವೂ ಅಲ್ಲ ಎಂದು ಹೇಳಿದ್ದಾರೆ. ಮುಂದೆ ಜನರು ಆಶೀರ್ವಾದ ಮಾಡಿದರೆ ಸಿಎಂ ಆಗುತ್ತೇನೆ ಎಂದಿದ್ದಾರೆ. ಹೀಗಾಗಿ ಅವರೇ ಎಲ್ಲರ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ ಎಂದರು.

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಹದಿನಾಲ್ಕು ದಿನ ಬಾಕಿ ಇದೆ. ಯಾರು ಯಾರಿಗೆ ಮತ ಹಾಕಿದ್ದಾರೆ ಎಂದು ಸತ್ಯ ಹೇಳುತ್ತಿಲ್ಲ. ಈ ಬಾರಿ ಹೆಚ್ಚು ಮತದಾನ ಆಗಿದೆ. ಹೆಚ್ಚು ಮತದಾನ ಆದಾಗ ಆಡಳಿತ ಪಕ್ಷ‌ದ ವಿರುದ್ಧ ಮತದಾನ ಆಗಿರುತ್ತದೆ. ಆದರೆ, ಅದು ರಾಜ್ಯದ ವಿರುದ್ಧವೋ ಅಥವಾ ಕೇಂದ್ರದ ವಿರುದ್ಧವೋ ಎಂಬುದು ಮತ ಎಣಿಕೆ ನಂತರವೇ ಗೊತ್ತಾಗಲಿದೆ. ನೀತಿ ಸಂಹಿತೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಲು ಆಗಿಲ್ಲ. ಕೆಲವರು ಅನವಶ್ಯಕವಾಗಿ ಸಿಎಂ ಕುಮಾರಸ್ವಾಮಿ ಅವರನ್ನು ದೂರುತ್ತಿದ್ದಾರೆ. ಇದು ಸರಿಯಲ್ಲ. ಸಾಲಮನ್ನಾ ವಿಚಾರವಾಗಿ ಸಿಎಂ ಸುಧೀಧಿರ್ಘ‌ ಸಭೆ ಮಾಡಿದ್ದಾರೆ. ಶೀಘ್ರದಲ್ಲಿಯೇ ಸಿಹಿ ಸುದ್ದಿಯೂ ನೀಡುತ್ತಾರೆ ಎಂದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.