ಉಚಿತ ಯೋಗ ತರಬೇತಿ: ಯೋಗ ಶಿಕ್ಷಕಿಗೆ ಸನ್ಮಾನ

ಜನರ ದೈಹಿಕ ಆರೋಗ್ಯ-ಮಾನಸಿಕ ನೆಮ್ಮದಿ ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಪ್ರಧಾನಿ ಮೋದಿ: ರೇಖಾ ರಾಮಾಳದ

Team Udayavani, Jun 17, 2022, 3:43 PM IST

18

ರಾಣಿಬೆನ್ನೂರ: ಪ್ರಧಾನಿ ನರೇಂದ್ರ ಮೋದಿ ಅವರು ಸರ್ವ ಜನರ ದೈಹಿಕ ಆರೋಗ್ಯ ಹಾಗೂ ಮಾನಸಿಕ ನೆಮ್ಮದಿಯ ಸದುದ್ದೇಶದಿಂದ ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಪ್ರಧಾನಿಯವರೇ ಹೆಚ್ಚಾಗಿ ಯೋಗ ಮಾಡುವ ಮೂಲಕ ಆರೋಗ್ಯವಂತರಾಗಿದ್ದು, ದೇಶವನ್ನು ಅತ್ಯಂತ ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾ ಮಹಿಳಾ ಪತಂಜಲಿ ಮೀಡಿಯಾ ಪ್ರಭಾರಿ ಹಾಗೂ ಯೋಗ ಶಿಕ್ಷಕಿ ರೇಖಾ ರಾಮಾಳದ ಹೇಳಿದರು.

ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಉಚಿತ ಯೋಗ ತರಬೇತಿ ಶಿಬಿರದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಮೋದಿಯವರು ಪ್ರಧಾನಿಯಾದಾಗಿನಿಂದಲೂ ಯೋಗದತ್ತ ಹೆಚ್ಚಿನ ಗಮನ ಹರಿಸಿ ಕಳೆಗುಂದುತ್ತಿದ್ದ ಯೋಗಕ್ಕೆ ಮೆರುಗು ತರಲು ಕಾರಣೀಕರ್ತರಾಗಿದ್ದಾರೆ. ಅವರು ದಿನನಿತ್ಯ ಮಾಡುವ ಯೋಗದಿಂದಲೇ ಲವಲವಿಕೆ ಹಾಗೂ ಹುಮ್ಮಸ್ಸಿನಿಂದ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದರು.

ಸರ್ವರೂ ಯೋಗಾಭ್ಯಾಸ ರೂಢಿಸಿಕೊಂಡು ಮುನ್ನಡೆದಾಗ ಆರೋಗ್ಯವಂತರಾಗಿರಲು ಸಾಧ್ಯ. ಪುರಾತನ ಕಾಲದಿಂದಲೂ ಬಂದಿರುವ ಯೋಗವನ್ನು ಜೀವನದಲ್ಲಿ ಅಳವಡಿಸಿಕೊಂಡು ನಿತ್ಯವೂ ಯೋಗ, ಪ್ರಾಣಾಯಾಮ ಮಾಡಿದಾಗ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಿರಬಹುದು. ಯೋಗ ಮಾಡುವುದರಿಂದ ರೋಗದಿಂದ ದೂರವಿರಬಹುದು ಎಂದರು.

ವಯಸ್ಸಾದ ನಂತರ ಮಂಡಿ ನೋವು, ಬಿಪಿ, ಶುಗರ್‌ ಸೇರಿದಂತೆ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಾರೆ. ಇಂತಹ ಕಾಯಿಲೆಗಳಿಂದ ದೂರವಿರಲು ದಿನನಿತ್ಯ ಯೋಗ ಮಾಡಬೇಕು. ಯೋಗಕ್ಕೆ ಸರ್ವ ರೋಗವನ್ನೂ ಕಳೆಯುವ ಶಕ್ತಿ ಇದೆ. ಯೋಗದಲ್ಲಿ ಹಲವಾರು ಭಂಗಿಗಳು, ಆಸನಗಳು ಇರುತ್ತವೆ. ಯಾವ ಭಂಗಿ, ಯಾವ ಆಸನ ಮಾಡುವುದರಿಂದ ನಮ್ಮಲ್ಲಿರುವ ಕಾಯಿಲೆಗಳು ವಾಸಿಯಾಗುತ್ತವೆ ಎಂಬುದನ್ನು ಅರಿತುಕೊಂಡು ನಿತ್ಯವೂ ಯೋಗಾಸನ ಮಾಡಬೇಕೆಂದು ವಿವರಿಸಿದರು.

ಗ್ರಾಪಂ ಅಧ್ಯಕ್ಷೆ ರತ್ನವ್ವ ಬನ್ನಿಮಟ್ಟಿ, ಸಮುದಾಯ ಆರೋಗ್ಯ ಅಧಿಕಾರಿ ವಿನಾಯಕ ಎಸ್‌.ಜಿ., ಪಿಎಚ್‌ಸಿಒ ಯಶೋಧ ಹೊರಕೇರಿ, ಆಶಾ ಕಾರ್ಯಕರ್ತೆ ಲಕ್ಷ್ಮವ್ವ ತಹಶೀಲ್ದಾರ್‌, ವಿಜಯಲಕ್ಷ್ಮೀ ಬೆಳವಟಗಿ, ಸುಧಾ ಕುರವತ್ತಿ, ಮಹಲಿಂಗಪ್ಪ ಭತ್ತದ, ವೀರಪ್ಪ ಆನಿಶೆಟ್ರ, ಶಂಕ್ರಮ್ಮ ದೀಪಾವಳಿ, ಕರಿಯಮ್ಮ ಐರಣಿ, ಲತಾ ಆನಿಶೆಟ್ರ, ಕರಿಯಮ್ಮ ದಳವಾಯಿ, ಲಕ್ಷ್ಮೀ ಬಡಿಗೇರ, ಮಂಗಳಾ ಉಪ್ಪಿನ, ಯಶೋಧ ತೇಲ್ಕರ, ವಿಜಯಲಕ್ಷಿ ಬನ್ನಿಮಟ್ಟಿ, ಶಾಂತವ್ವ ಎರೇಶೀಮಿ, ದುರುಗವ್ವ ಭಜಂತ್ರಿ, ಅನ್ನಪೂರ್ಣಮ್ಮ ಬಡಿಗೇರ, ಮುದಿಮಲ್ಲಪ್ಪ ಭತ್ತದ, ತಿಮ್ಮಣ್ಣ ಭಜಂತ್ರಿ, ಅಶ್ವಿ‌ನಿ ಬಡಿಗೇರ, ಬಿ.ಎಫ್‌.ಬೆಳವಟಗಿ, ನೀಲಪ್ಪ ಕಂಬಳಿ, ಶಿವಪ್ಪ ಮೈಲಾರ ಮತ್ತಿತರರಿದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.