ಯುವ ಜಾಗೃತಿ ಕಾರ್ಯಕ್ರಮ
Team Udayavani, Jul 14, 2019, 4:08 PM IST
ರಾಣಿಬೆನ್ನೂರ: ಯುವ ಜಾಗೃತಿ ಕಾರ್ಯಕ್ರಮದಲ್ಲಿ ಸ್ವಾಮಿ ಅಭಯಾನಂದಜೀ ಮಹಾರಾಜ್ ಮಾತನಾಡಿದರು.
ರಾಣಿಬೆನ್ನೂರ: ಯುವ ಜನಾಂಗ ದೇಶಾಭಿಮಾನ ಹಾಗೂ ಏಕತೆ ಮೈಗೂಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಮೈಸೂರಿನ ಚಿಂತಕ ಡಾ| ಕೆ. ಅನಂತರಾಮು ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಸಮಿತಿ, ಎನ್ನೆಸ್ಸೆಸ್ ಹಾಗೂ ರಾಮಕೃಷ್ಣ ವಿವೇಕನಂದಾಶ್ರಮದ ವತಿಯಿಂದ ಆಯೋಜಿಸಲಾದ ಯುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರು ಹಾಗೂ ಸೈನಿಕರನ್ನು ಯುವ ಸಮುದಾಯ ಮಾದರಿಯಾಗಿಟ್ಟುಕೊಳ್ಳಬೇಕು ಎಂದರು. ಬೆಂಗಳೂರ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಅಭಯಾನಂದಜೀ ಮಹಾರಾಜ್ ಸಾನ್ನಿಧ್ಯ ವಹಿಸಿ ಮಾತನಾಡಿದರು. ರಾಮಕೃಷ್ಣ ವಿವೇಕನಂದಾಶ್ರಮದ ಸ್ವಾಮಿ ಪ್ರಕಾಶನಂದಜೀ ಮಹಾರಾಜ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಉಪನ್ಯಾಸಕಡಾ. ಎ.ವಿ. ಕುರ್ಲಿ, ಪ್ರೊ.ಡಾ| ಅರುಣಕುಮಾರ ಚಂದನ, ಶೃತಿ ಬಿ.ಎನ್, ಡಾ| ವಿಜಯಲಕ್ಷ್ಮೀ, ಎಸ್.ಬಿ. ಪಾಟೀಲ, ಡಾ| ವೆಂಕಟೇಶ, ಗೀತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?