ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ


Team Udayavani, Oct 31, 2019, 2:50 PM IST

Udayavani Kannada Newspaper

ಹಾವೇರಿ: ಜಿಲ್ಲಾಡಳಿತ ವತಿಯಿಂದ 64ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನವೆಂಬರ್‌ 1ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲು ಸಿದ್ಧತೆ ನಡೆದಿದೆ.

ಅಂದು ಬೆಳಗ್ಗೆ 8ಗಂಟೆಗೆ ಸಾರ್ವಜನಿಕರು, ಅಧಿಕಾರಿಗಳು, ಶಾಲಾ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಶಿಕ್ಷಕರು ಮಹಾದೇವ ಮೈಲಾರ ವೃತ್ತಕ್ಕೆ ಬಂದು ಸೇರುವರು.

8:15ಕ್ಕೆ ಹುತಾತ್ಮ ಮೈಲಾರ ಮಹದೇವ ವೃತ್ತದಿಂದ ಮೆರವಣಿಗೆ ಹೊರಡುವುದು ಹಾಗೂ ಬೆಳಗ್ಗೆ 9ಗಂಟೆಗೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮತ್ತು ರಾಜ್ಯೋತ್ಸವ ಸಂದೇಶ, 9:30ಕ್ಕೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಶಾಲಾ ಮಕ್ಕಳು ಮತ್ತು ಸಾರ್ವಜನಿಕ ಸಂಸ್ಥೆಗಳಿಂದ ಸ್ತಬ್ದ ಚಿತ್ರ ಪ್ರದರ್ಶನ ಮತ್ತು ಮಕ್ಕಳಿಗೆ ಸಿಹಿ ವಿತರಣೆ ನಡೆಯಲಿದೆ.

ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ ಘನ ಉಪಸ್ಥಿತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅತಿಥಿಗಳಾಗಿ ಭಾಗವಹಿಸುವರು. ಶಾಸಕ ನೆಹರು ಓಲೇಕಾರ ಅಧ್ಯಕ್ಷತೆ ವಹಿಸುವರು.

ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಧ್ವಜಾರೋಹಣ ನೆರವೇರಿಸಿ ಸಂದೇಶ ವಾಚಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ, ಸಂಸದರಾದ ಶಿವಕುಮಾರ ಉದಾಸಿ, ಶಾಸಕರಾದ ಸಿ.ಎಂ.ಉದಾಸಿ, ವಿರುಪಾಕ್ಷಪ್ಪ ಬಳ್ಳಾರಿ, ವಿಧಾನ ಪರಿಷತ್‌ ಶಾಸಕರಾದ ಬಸವರಾಜ ಹೊರಟ್ಟಿ, ನಿವಾಸ ಮಾನೆ, ಎಸ್‌.ವಿ.ಸಂಕನೂರ, ಪ್ರದೀಪ ಶೆಟ್ಟರ್‌, ಜಿಪಂ ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ, ತಾಪಂ ಅಧ್ಯಕ್ಷ ಕರಿಯಪ್ಪ ಉಂಡಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ ಸಂಗೂರ ಪಾಲ್ಗೊಳ್ಳಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಂಜೆ 6 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.